AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳುನಾಡಿನಲ್ಲಿ ಕುಂಭ ದ್ರೋಣ ಆರ್ಭಟ: ಐದು ಸಾವು, ಮುಂದಿನ ಮೂರು ಗಂಟೆಗಳಲ್ಲಿ ಭಾರಿ ಮಳೆ

ತಮಿಳುನಾಡಿನಲ್ಲಿ ಮುಂದಿನ ಮೂರು ಗಂಟೆಗಳು ಭಾರೀ ಮಳೆಯಾಗುವ ಮನ್ಸೂಚನೆ ಸಿಕ್ಕಿದ್ದು ಮುಂದಿನ 3 ಗಂಟೆಗಳಲ್ಲಿ ಹಲವು ಜಿಲ್ಲೆಗಳಲ್ಲಿ ಗುಡುಗು, ಗುಡುಗು ಸಹಿತ ಮಳೆಯಾಗಲಿದೆ ಎಂದು IMD ಮುನ್ಸೂಚನೆ ನೀಡಿದೆ.

ತಮಿಳುನಾಡಿನಲ್ಲಿ ಕುಂಭ ದ್ರೋಣ ಆರ್ಭಟ: ಐದು ಸಾವು, ಮುಂದಿನ ಮೂರು ಗಂಟೆಗಳಲ್ಲಿ ಭಾರಿ ಮಳೆ
ತಮಿಳುನಾಡಿನಲ್ಲಿ ಮಳೆ
TV9 Web
| Edited By: ಆಯೇಷಾ ಬಾನು|

Updated on:Nov 09, 2021 | 12:50 PM

Share

ತಮಿಳುನಾಡಿನಲ್ಲಿ ಕುಂಭ ದ್ರೋಣ ಮಳೆ(Tamil Nadu Rain) ಆರ್ಭಟ ಜೋರಾಗಿದೆ. ತಮಿಳುನಾಡಿನ ಹಲವೆಡೆ ಇಂದೂ ಕೂಡ ಭಾರಿ ಮಳೆ ಮುಂದುವರೆದಿದೆ. ತಮಿಳುನಾಡಿನಲ್ಲಿ ಭಾರಿ ಮಳೆಗೆ ಐವರು ಬಲಿಯಾಗಿದ್ದು 70ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದೆ. ಹಾಗೂ ಚೆನ್ನೈನಲ್ಲಿ ಸುರಿಯುತ್ತಿರುವ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿದೆ. ಪರಿಹಾರ ಕೇಂದ್ರಗಳಲ್ಲಿ 5 ಸಾವಿರಕ್ಕೂ ಹೆಚ್ಚು ಜನ ಆಶ್ರಯ ಪಡೆದಿದ್ದಾರೆ.

ಇನ್ನು ತಮಿಳುನಾಡಿನಲ್ಲಿ ಮುಂದಿನ ಮೂರು ಗಂಟೆಗಳು ಭಾರೀ ಮಳೆಯಾಗುವ ಮನ್ಸೂಚನೆ ಸಿಕ್ಕಿದ್ದು ಮುಂದಿನ 3 ಗಂಟೆಗಳಲ್ಲಿ ಹಲವು ಜಿಲ್ಲೆಗಳಲ್ಲಿ ಗುಡುಗು, ಗುಡುಗು ಸಹಿತ ಮಳೆಯಾಗಲಿದೆ ಎಂದು IMD ಮುನ್ಸೂಚನೆ ನೀಡಿದೆ. ಚೆನ್ನೈ, ಚೆಂಗಲ್ಪಟ್ಟು, ತಿರುವಳ್ಳೂರು, ಕಾಂಚೀಪುರಂ, ವಿಲ್ಲುಪುರಂ, ನಾಗಪಟ್ಟಿಣಂ, ಕಡಲೂರು, ಮೈಲಡುತುರೈ, ತಿರುವಾರೂರ್, ತಂಜಾವೂರು, ಪುದುಕೊಟ್ಟೈ, ರಾಮನಾಥಪುರಂ ಶಿವಗಂಗೈ, ದಕ್ಷಿಣ ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಬಗ್ಗೆ ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.

14 ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ತಮಿಳುನಾಡಿನಲ್ಲಿ ಇನ್ನೂ 4 ದಿನ ಭಾರಿ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ತಮಿಳುನಾಡಿನ 10 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಹಾಗೂ 9 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಚೆನ್ನೈ, ತಿರುವಳ್ಳೂರು, ಕಾಂಚೀಪುರಂ, ಚೆಂಗಲ್‌ಪಟ್ಟು, ವಿಲ್ಲಿಪುರಂ, ಮೈಲಾಡುದುರೈ, ತಿರುನಲ್ವೇಲಿ, ತೆಂಕಾಸಿ, ರಾಮನಾಥಪುರಂ, ನಾಗಪಟ್ಟಣಂ, ವಿರುದುನಗರ, ಕಡಲೂರು, ಶಿವಗಾಣಗಿ, ಮಧುರೈ ಸೇರಿದಂತೆ 14 ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಇದನ್ನೂ ಓದಿ: Chennai Rains Highlights: ತಮಿಳುನಾಡಿನಲ್ಲಿ ಧಾರಾಕಾರ ಮಳೆಗೆ ಜನಜೀವನ ಅಸ್ತವ್ಯಸ್ತ; ಶಾಲೆಗಳಿಗೆ ರಜೆ ಘೋಷಣೆ

Published On - 8:52 am, Tue, 9 November 21

Follow Us
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ