AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Lockdown ಇದ್ದರೂ ಮತಿಗೇಡಿ ಉಗ್ರರ ಅಟ್ಟಹಾಸ, ನಾಲ್ವರು ಯೋಧರು ಹುತಾತ್ಮ

ಶ್ರೀನಗರ: ಉತ್ತರ ಕಾಶ್ಮೀರದ ಹಂದ್ವಾರಾದಲ್ಲಿ ಉಗ್ರರೊಂದಿಗೆ ನಡೆದ ಗುಂಡಿನ ದಾಳಿಯಲ್ಲಿ ಕರ್ನಲ್, ಮೇಜರ್ ಮತ್ತು ಭಾರತೀಯ ಸೇನೆಯ ಇಬ್ಬರು ಜವಾನರು ಮತ್ತು ಜಮ್ಮು ಮತ್ತು ಕಾಶ್ಮೀರದ ಸಬ್ ಇನ್ಸ್‌ಪೆಕ್ಟರ್ ಸಾವನ್ನಪ್ಪಿದ್ದಾರೆ. ಶ್ರೀನಗರದಿಂದ 70 ಕಿ.ಮೀ ದೂರದಲ್ಲಿರುವ ಉತ್ತರ ಕಾಶ್ಮೀರದ ಕುಪ್ವಾರಾ ಜಿಲ್ಲೆಯ ಹಂದ್ವಾರಾದ ಚಂಜ್‌ಮುಲ್ಲಾ ಪ್ರದೇಶದಲ್ಲಿ ನಿನ್ನೆ ಪ್ರಾರಂಭವಾದ ಎನ್‌ಕೌಂಟರ್‌ನಲ್ಲಿ ಇಬ್ಬರು ಭಯೋತ್ಪಾದಕರು ಮೃತಪಟ್ಟಿದ್ದಾರೆ.ಕುಪ್ವಾರಾ ಜಿಲ್ಲೆಯ ಚಂದಿಮುಲ್ಲಾದಲ್ಲಿರುವ ಮನೆಯ ನಾಗರಿಕರನ್ನು ಒತ್ತೆಯಾಳಾಗಿ ಮಾಡಿಕೊಳ್ಳಲು ಭಯೋತ್ಪಾದಕರು ಕರೆದೊಯ್ಯುತ್ತಿದ್ದಾರೆ ಎಂಬ ಗುಪ್ತಚರ ಮಾಹಿತಿಯ ಆಧಾರದ ಮೇಲೆ, ಸೇನೆ ಮತ್ತು ಜಮ್ಮು […]

Lockdown ಇದ್ದರೂ ಮತಿಗೇಡಿ ಉಗ್ರರ ಅಟ್ಟಹಾಸ, ನಾಲ್ವರು ಯೋಧರು ಹುತಾತ್ಮ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: May 03, 2020 | 10:15 AM

Share

ಶ್ರೀನಗರ: ಉತ್ತರ ಕಾಶ್ಮೀರದ ಹಂದ್ವಾರಾದಲ್ಲಿ ಉಗ್ರರೊಂದಿಗೆ ನಡೆದ ಗುಂಡಿನ ದಾಳಿಯಲ್ಲಿ ಕರ್ನಲ್, ಮೇಜರ್ ಮತ್ತು ಭಾರತೀಯ ಸೇನೆಯ ಇಬ್ಬರು ಜವಾನರು ಮತ್ತು ಜಮ್ಮು ಮತ್ತು ಕಾಶ್ಮೀರದ ಸಬ್ ಇನ್ಸ್‌ಪೆಕ್ಟರ್ ಸಾವನ್ನಪ್ಪಿದ್ದಾರೆ.

ಶ್ರೀನಗರದಿಂದ 70 ಕಿ.ಮೀ ದೂರದಲ್ಲಿರುವ ಉತ್ತರ ಕಾಶ್ಮೀರದ ಕುಪ್ವಾರಾ ಜಿಲ್ಲೆಯ ಹಂದ್ವಾರಾದ ಚಂಜ್‌ಮುಲ್ಲಾ ಪ್ರದೇಶದಲ್ಲಿ ನಿನ್ನೆ ಪ್ರಾರಂಭವಾದ ಎನ್‌ಕೌಂಟರ್‌ನಲ್ಲಿ ಇಬ್ಬರು ಭಯೋತ್ಪಾದಕರು ಮೃತಪಟ್ಟಿದ್ದಾರೆ.ಕುಪ್ವಾರಾ ಜಿಲ್ಲೆಯ ಚಂದಿಮುಲ್ಲಾದಲ್ಲಿರುವ ಮನೆಯ ನಾಗರಿಕರನ್ನು ಒತ್ತೆಯಾಳಾಗಿ ಮಾಡಿಕೊಳ್ಳಲು ಭಯೋತ್ಪಾದಕರು ಕರೆದೊಯ್ಯುತ್ತಿದ್ದಾರೆ ಎಂಬ ಗುಪ್ತಚರ ಮಾಹಿತಿಯ ಆಧಾರದ ಮೇಲೆ, ಸೇನೆ ಮತ್ತು ಜಮ್ಮು ಮತ್ತು ಕಾಶ್ಮೀರದ ಪೊಲೀಸರು ಜಂಟಿ ಕಾರ್ಯಾಚರಣೆಯನ್ನು ಪ್ರಾರಂಭಿಸಿದರು.

ಐವರು ಸೈನ್ಯ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಸಿಬ್ಬಂದಿಯನ್ನು ಒಳಗೊಂಡ ತಂಡವು ನಾಗರಿಕರನ್ನು ಸ್ಥಳಾಂತರಿಸಲು ಆಕ್ರಮಿಸಿಕೊಂಡಿರುವ ಪ್ರದೇಶವನ್ನು ಪ್ರವೇಶಿಸಿತು ನಾಗರಿಕರನ್ನು ಸೇಫ್ ಮಾಡಿದ್ದಾರೆ ಎಂದು ವರದಿಯಾಗಿದೆ.

Follow Us
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ