AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Lockdown ಇದ್ದರೂ ಮತಿಗೇಡಿ ಉಗ್ರರ ಅಟ್ಟಹಾಸ, ನಾಲ್ವರು ಯೋಧರು ಹುತಾತ್ಮ

ಶ್ರೀನಗರ: ಉತ್ತರ ಕಾಶ್ಮೀರದ ಹಂದ್ವಾರಾದಲ್ಲಿ ಉಗ್ರರೊಂದಿಗೆ ನಡೆದ ಗುಂಡಿನ ದಾಳಿಯಲ್ಲಿ ಕರ್ನಲ್, ಮೇಜರ್ ಮತ್ತು ಭಾರತೀಯ ಸೇನೆಯ ಇಬ್ಬರು ಜವಾನರು ಮತ್ತು ಜಮ್ಮು ಮತ್ತು ಕಾಶ್ಮೀರದ ಸಬ್ ಇನ್ಸ್‌ಪೆಕ್ಟರ್ ಸಾವನ್ನಪ್ಪಿದ್ದಾರೆ. ಶ್ರೀನಗರದಿಂದ 70 ಕಿ.ಮೀ ದೂರದಲ್ಲಿರುವ ಉತ್ತರ ಕಾಶ್ಮೀರದ ಕುಪ್ವಾರಾ ಜಿಲ್ಲೆಯ ಹಂದ್ವಾರಾದ ಚಂಜ್‌ಮುಲ್ಲಾ ಪ್ರದೇಶದಲ್ಲಿ ನಿನ್ನೆ ಪ್ರಾರಂಭವಾದ ಎನ್‌ಕೌಂಟರ್‌ನಲ್ಲಿ ಇಬ್ಬರು ಭಯೋತ್ಪಾದಕರು ಮೃತಪಟ್ಟಿದ್ದಾರೆ.ಕುಪ್ವಾರಾ ಜಿಲ್ಲೆಯ ಚಂದಿಮುಲ್ಲಾದಲ್ಲಿರುವ ಮನೆಯ ನಾಗರಿಕರನ್ನು ಒತ್ತೆಯಾಳಾಗಿ ಮಾಡಿಕೊಳ್ಳಲು ಭಯೋತ್ಪಾದಕರು ಕರೆದೊಯ್ಯುತ್ತಿದ್ದಾರೆ ಎಂಬ ಗುಪ್ತಚರ ಮಾಹಿತಿಯ ಆಧಾರದ ಮೇಲೆ, ಸೇನೆ ಮತ್ತು ಜಮ್ಮು […]

Lockdown ಇದ್ದರೂ ಮತಿಗೇಡಿ ಉಗ್ರರ ಅಟ್ಟಹಾಸ, ನಾಲ್ವರು ಯೋಧರು ಹುತಾತ್ಮ
ಸಾಧು ಶ್ರೀನಾಥ್​
|

Updated on: May 03, 2020 | 10:15 AM

Share

ಶ್ರೀನಗರ: ಉತ್ತರ ಕಾಶ್ಮೀರದ ಹಂದ್ವಾರಾದಲ್ಲಿ ಉಗ್ರರೊಂದಿಗೆ ನಡೆದ ಗುಂಡಿನ ದಾಳಿಯಲ್ಲಿ ಕರ್ನಲ್, ಮೇಜರ್ ಮತ್ತು ಭಾರತೀಯ ಸೇನೆಯ ಇಬ್ಬರು ಜವಾನರು ಮತ್ತು ಜಮ್ಮು ಮತ್ತು ಕಾಶ್ಮೀರದ ಸಬ್ ಇನ್ಸ್‌ಪೆಕ್ಟರ್ ಸಾವನ್ನಪ್ಪಿದ್ದಾರೆ.

ಶ್ರೀನಗರದಿಂದ 70 ಕಿ.ಮೀ ದೂರದಲ್ಲಿರುವ ಉತ್ತರ ಕಾಶ್ಮೀರದ ಕುಪ್ವಾರಾ ಜಿಲ್ಲೆಯ ಹಂದ್ವಾರಾದ ಚಂಜ್‌ಮುಲ್ಲಾ ಪ್ರದೇಶದಲ್ಲಿ ನಿನ್ನೆ ಪ್ರಾರಂಭವಾದ ಎನ್‌ಕೌಂಟರ್‌ನಲ್ಲಿ ಇಬ್ಬರು ಭಯೋತ್ಪಾದಕರು ಮೃತಪಟ್ಟಿದ್ದಾರೆ.ಕುಪ್ವಾರಾ ಜಿಲ್ಲೆಯ ಚಂದಿಮುಲ್ಲಾದಲ್ಲಿರುವ ಮನೆಯ ನಾಗರಿಕರನ್ನು ಒತ್ತೆಯಾಳಾಗಿ ಮಾಡಿಕೊಳ್ಳಲು ಭಯೋತ್ಪಾದಕರು ಕರೆದೊಯ್ಯುತ್ತಿದ್ದಾರೆ ಎಂಬ ಗುಪ್ತಚರ ಮಾಹಿತಿಯ ಆಧಾರದ ಮೇಲೆ, ಸೇನೆ ಮತ್ತು ಜಮ್ಮು ಮತ್ತು ಕಾಶ್ಮೀರದ ಪೊಲೀಸರು ಜಂಟಿ ಕಾರ್ಯಾಚರಣೆಯನ್ನು ಪ್ರಾರಂಭಿಸಿದರು.

ಐವರು ಸೈನ್ಯ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಸಿಬ್ಬಂದಿಯನ್ನು ಒಳಗೊಂಡ ತಂಡವು ನಾಗರಿಕರನ್ನು ಸ್ಥಳಾಂತರಿಸಲು ಆಕ್ರಮಿಸಿಕೊಂಡಿರುವ ಪ್ರದೇಶವನ್ನು ಪ್ರವೇಶಿಸಿತು ನಾಗರಿಕರನ್ನು ಸೇಫ್ ಮಾಡಿದ್ದಾರೆ ಎಂದು ವರದಿಯಾಗಿದೆ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ