AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Punjab: ಪಂಜಾಬ್​​ನ ಬಟಿಂಡಾ ಸೇನಾ ಠಾಣೆಯೊಳಗೆ ಗುಂಡಿನ ದಾಳಿ, ನಾಲ್ಕು ಸಾವು

ಪಂಜಾಬ್​​ನ ಬಟಿಂಡಾ ಸೇನಾ ಠಾಣೆಯೊಳಗೆ ಗುಂಡಿನ ದಾಳಿ ನಡೆದಿದೆ ಎಂದು ಭಾರತೀಯ ಸೇನೆಯ ಸೌತ್ ವೆಸ್ಟರ್ನ್ ಕಮಾಂಡ್ ತಿಳಿಸಿದೆ.

ಅಕ್ಷಯ್​ ಪಲ್ಲಮಜಲು​​
|

Updated on:Apr 12, 2023 | 12:38 PM

Share

ಪಂಜಾಬ್: ಇಂದು (ಏ.12) ಬೆಳಗ್ಗೆ ಪಂಜಾಬ್​​ನ ಬಟಿಂಡಾ ಸೇನಾ ಠಾಣೆಯೊಳಗೆ ಗುಂಡಿನ ದಾಳಿ ನಡೆದಿದೆ ಎಂದು ಭಾರತೀಯ ಸೇನೆಯ ಸೌತ್ ವೆಸ್ಟರ್ನ್ ಕಮಾಂಡ್ ತಿಳಿಸಿದೆ. ಇದೀಗ ಈ ಪ್ರದೇಶದಲ್ಲಿ ತಂಡಗಳು ಸಕ್ರಿಯಗೊಂಡು ತ್ವರಿತ ಕಾರ್ಯಚರಣೆಯನ್ನು ನಡೆಸುತ್ತಿದ್ದಾರೆ. ರಕ್ಷಣಾ ಸಿಬ್ಬಂದಿಗಳು ಈ ಪ್ರದೇಶವನ್ನು ಸುತ್ತುವರಿದ ಮತ್ತು ಕೆಲವೊಂದು ಕಡೆ ನಿರ್ಬಂಧವೇರಿದ್ದಾರೆ. ಹಂತಕರ ಹುಡುಕಾಟ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ದಾಳಿಯಲ್ಲಿ ನಾಲ್ಕು ಜನ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿವೆ.

ಮುಂಜಾನೆ ವೇಳೆ ಬಟಿಂಡಾ ಮಿಲಿಟರಿ ಸ್ಟೇಷನ್ ಒಳಗೆ ಗುಂಡಿನ ದಾಳಿ ನಡೆಸಿದ ಘಟನೆ ವರದಿಯಾಗಿದೆ. ಈ ಈಗಾಗಲೇ ಸ್ಟೇಷನ್ ಕ್ವಿಕ್ ರಿಯಾಕ್ಷನ್ ತಂಡಗಳನ್ನು ಸಕ್ರಿಯಗೊಳಿಸಲಾಗಿದೆ. ಬಟಿಂಡಾದ ಹಿರಿಯ ಪೊಲೀಸ್ ಅಧೀಕ್ಷಕ ಜಿಎಸ್ ಖುರಾನಾ ಅವರು ನೀಡಿರುವ ಹೇಳಿಕೆಯ ಪ್ರಕಾರ ಪೊಲೀಸ್ ತಂಡವು ಸೇನಾ ಠಾಣೆಯ ಹೊರಗೆ ಕಾಯುತ್ತಿದ್ದ ವೇಳೆ ಈ ಘಟನೆ ನಡೆದಿದೆ, ಹಂತಕರನ್ನು ಠಾಣೆಯ ಒಳಗೆ ಬರದಂತೆ ತಡೆದಿದ್ದಾರೆ ಎಂದು ಹೇಳಿದ್ದಾರೆ. ಆದರೆ, ಇದು ಭಯೋತ್ಪಾದಕ ದಾಳಿಯಾಗಿ ಕಂಡುಬರುತ್ತಿಲ್ಲ. ಇದು ಆಂತರಿಕ ವಿಷಯ ಆಗಿರಬಹುದು ಎಂದು ಅವರು ಹೇಳಿದರು.

ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಪಾಂಡೆ ಅವರು ಬಟಿಂಡಾ ಮಿಲಿಟರಿ ನಿಲ್ದಾಣದ ಗುಂಡಿನ ಘಟನೆಯ ಕುರಿತು  ಮಾಹಿತಿ ನೀಡಲಿದ್ದಾರೆ.

Published On - 9:58 am, Wed, 12 April 23

Follow Us
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು