AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಓವರ್ ಟೇಕ್ ಮಾಡುವ ವೇಳೆ ಲಾರಿಗೆ ಡಿಕ್ಕಿ.. ತಿರುಪತಿಗೆ ಹೋಗ್ತಿದ್ದ ನಾಲ್ವರು ಸ್ಥಳದಲ್ಲೇ ಸಾವು

ಹೈದರಾಬಾದ್​: ಕರ್ನಾಟಕದಿಂದ ತಿರುಪತಿಗೆ ಕಾರಿನಲ್ಲಿ ಹೊರಟಿದ್ದ ನಾಲ್ವರು, ಭೀಕರ ಅಪಘಾತಕ್ಕೆ ಈಡಾಗಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯಲ್ಲಿ ನಡೆದಿದೆ. ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯ ಬಲಿಜಪಲ್ಲಿ ಬಳಿ ಈ ಘಟನೆ ಸಂಭವಿಸಿದೆ. ವೋಲ್ವೋ ಕಾರಿನಲ್ಲಿ ಕರ್ನಾಟಕದ ನಾಲ್ಕು ಜನರು ಆಂಧ್ರ ಪ್ರದೇಶದ ತಿರುಪತಿಗೆ ಹೊರಟಿದ್ದರು. ಈ ವೇಳೆ ಬಂಗಾರು ಪಾಲೆಂ‌ ಮಂಡಲಂ‌ನ ಬಲಿಜಪಲ್ಲಿ ಬಳಿ‌ ವಾಹನವೊಂದನ್ನು ಓವರ್ ಟೇಕ್ ಮಾಡಲು ಹೋಗಿ ಎದುರಿನಿಂದ‌ ಬರುತ್ತಿದ್ದ ಲಾರಿಗೆ  ಡಿಕ್ಕಿ‌ ಹೊಡೆದಿದ್ದಾರೆ. ಅತಿ ವೇಗದಲ್ಲಿದ್ದ ಕಾರು‌ […]

ಓವರ್ ಟೇಕ್ ಮಾಡುವ ವೇಳೆ ಲಾರಿಗೆ ಡಿಕ್ಕಿ.. ತಿರುಪತಿಗೆ ಹೋಗ್ತಿದ್ದ ನಾಲ್ವರು ಸ್ಥಳದಲ್ಲೇ ಸಾವು
ಸಾಧು ಶ್ರೀನಾಥ್​
| Updated By: KUSHAL V|

Updated on: Aug 30, 2020 | 12:31 PM

Share

ಹೈದರಾಬಾದ್​: ಕರ್ನಾಟಕದಿಂದ ತಿರುಪತಿಗೆ ಕಾರಿನಲ್ಲಿ ಹೊರಟಿದ್ದ ನಾಲ್ವರು, ಭೀಕರ ಅಪಘಾತಕ್ಕೆ ಈಡಾಗಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯಲ್ಲಿ ನಡೆದಿದೆ. ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯ ಬಲಿಜಪಲ್ಲಿ ಬಳಿ ಈ ಘಟನೆ ಸಂಭವಿಸಿದೆ.

ವೋಲ್ವೋ ಕಾರಿನಲ್ಲಿ ಕರ್ನಾಟಕದ ನಾಲ್ಕು ಜನರು ಆಂಧ್ರ ಪ್ರದೇಶದ ತಿರುಪತಿಗೆ ಹೊರಟಿದ್ದರು. ಈ ವೇಳೆ ಬಂಗಾರು ಪಾಲೆಂ‌ ಮಂಡಲಂ‌ನ ಬಲಿಜಪಲ್ಲಿ ಬಳಿ‌ ವಾಹನವೊಂದನ್ನು ಓವರ್ ಟೇಕ್ ಮಾಡಲು ಹೋಗಿ ಎದುರಿನಿಂದ‌ ಬರುತ್ತಿದ್ದ ಲಾರಿಗೆ  ಡಿಕ್ಕಿ‌ ಹೊಡೆದಿದ್ದಾರೆ.

ಅತಿ ವೇಗದಲ್ಲಿದ್ದ ಕಾರು‌ ಲಾರಿ‌ಯ ಕೆಳಗಡೆ ತೂರಿದ ಪರಿಣಾಮ, ಕಾರಿನಲ್ಲಿದ್ದ ನಾಲ್ವರು ಅಲ್ಲೇ ಸಿಲುಕಿ, ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?