AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಓವರ್ ಟೇಕ್ ಮಾಡುವ ವೇಳೆ ಲಾರಿಗೆ ಡಿಕ್ಕಿ.. ತಿರುಪತಿಗೆ ಹೋಗ್ತಿದ್ದ ನಾಲ್ವರು ಸ್ಥಳದಲ್ಲೇ ಸಾವು

ಹೈದರಾಬಾದ್​: ಕರ್ನಾಟಕದಿಂದ ತಿರುಪತಿಗೆ ಕಾರಿನಲ್ಲಿ ಹೊರಟಿದ್ದ ನಾಲ್ವರು, ಭೀಕರ ಅಪಘಾತಕ್ಕೆ ಈಡಾಗಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯಲ್ಲಿ ನಡೆದಿದೆ. ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯ ಬಲಿಜಪಲ್ಲಿ ಬಳಿ ಈ ಘಟನೆ ಸಂಭವಿಸಿದೆ. ವೋಲ್ವೋ ಕಾರಿನಲ್ಲಿ ಕರ್ನಾಟಕದ ನಾಲ್ಕು ಜನರು ಆಂಧ್ರ ಪ್ರದೇಶದ ತಿರುಪತಿಗೆ ಹೊರಟಿದ್ದರು. ಈ ವೇಳೆ ಬಂಗಾರು ಪಾಲೆಂ‌ ಮಂಡಲಂ‌ನ ಬಲಿಜಪಲ್ಲಿ ಬಳಿ‌ ವಾಹನವೊಂದನ್ನು ಓವರ್ ಟೇಕ್ ಮಾಡಲು ಹೋಗಿ ಎದುರಿನಿಂದ‌ ಬರುತ್ತಿದ್ದ ಲಾರಿಗೆ  ಡಿಕ್ಕಿ‌ ಹೊಡೆದಿದ್ದಾರೆ. ಅತಿ ವೇಗದಲ್ಲಿದ್ದ ಕಾರು‌ […]

ಓವರ್ ಟೇಕ್ ಮಾಡುವ ವೇಳೆ ಲಾರಿಗೆ ಡಿಕ್ಕಿ.. ತಿರುಪತಿಗೆ ಹೋಗ್ತಿದ್ದ ನಾಲ್ವರು ಸ್ಥಳದಲ್ಲೇ ಸಾವು
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​| Edited By: |

Updated on: Aug 30, 2020 | 12:31 PM

Share

ಹೈದರಾಬಾದ್​: ಕರ್ನಾಟಕದಿಂದ ತಿರುಪತಿಗೆ ಕಾರಿನಲ್ಲಿ ಹೊರಟಿದ್ದ ನಾಲ್ವರು, ಭೀಕರ ಅಪಘಾತಕ್ಕೆ ಈಡಾಗಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯಲ್ಲಿ ನಡೆದಿದೆ. ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯ ಬಲಿಜಪಲ್ಲಿ ಬಳಿ ಈ ಘಟನೆ ಸಂಭವಿಸಿದೆ.

ವೋಲ್ವೋ ಕಾರಿನಲ್ಲಿ ಕರ್ನಾಟಕದ ನಾಲ್ಕು ಜನರು ಆಂಧ್ರ ಪ್ರದೇಶದ ತಿರುಪತಿಗೆ ಹೊರಟಿದ್ದರು. ಈ ವೇಳೆ ಬಂಗಾರು ಪಾಲೆಂ‌ ಮಂಡಲಂ‌ನ ಬಲಿಜಪಲ್ಲಿ ಬಳಿ‌ ವಾಹನವೊಂದನ್ನು ಓವರ್ ಟೇಕ್ ಮಾಡಲು ಹೋಗಿ ಎದುರಿನಿಂದ‌ ಬರುತ್ತಿದ್ದ ಲಾರಿಗೆ  ಡಿಕ್ಕಿ‌ ಹೊಡೆದಿದ್ದಾರೆ.

ಅತಿ ವೇಗದಲ್ಲಿದ್ದ ಕಾರು‌ ಲಾರಿ‌ಯ ಕೆಳಗಡೆ ತೂರಿದ ಪರಿಣಾಮ, ಕಾರಿನಲ್ಲಿದ್ದ ನಾಲ್ವರು ಅಲ್ಲೇ ಸಿಲುಕಿ, ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

Follow Us
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು