AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಓವರ್ ಟೇಕ್ ಮಾಡುವ ವೇಳೆ ಲಾರಿಗೆ ಡಿಕ್ಕಿ.. ತಿರುಪತಿಗೆ ಹೋಗ್ತಿದ್ದ ನಾಲ್ವರು ಸ್ಥಳದಲ್ಲೇ ಸಾವು

ಹೈದರಾಬಾದ್​: ಕರ್ನಾಟಕದಿಂದ ತಿರುಪತಿಗೆ ಕಾರಿನಲ್ಲಿ ಹೊರಟಿದ್ದ ನಾಲ್ವರು, ಭೀಕರ ಅಪಘಾತಕ್ಕೆ ಈಡಾಗಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯಲ್ಲಿ ನಡೆದಿದೆ. ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯ ಬಲಿಜಪಲ್ಲಿ ಬಳಿ ಈ ಘಟನೆ ಸಂಭವಿಸಿದೆ. ವೋಲ್ವೋ ಕಾರಿನಲ್ಲಿ ಕರ್ನಾಟಕದ ನಾಲ್ಕು ಜನರು ಆಂಧ್ರ ಪ್ರದೇಶದ ತಿರುಪತಿಗೆ ಹೊರಟಿದ್ದರು. ಈ ವೇಳೆ ಬಂಗಾರು ಪಾಲೆಂ‌ ಮಂಡಲಂ‌ನ ಬಲಿಜಪಲ್ಲಿ ಬಳಿ‌ ವಾಹನವೊಂದನ್ನು ಓವರ್ ಟೇಕ್ ಮಾಡಲು ಹೋಗಿ ಎದುರಿನಿಂದ‌ ಬರುತ್ತಿದ್ದ ಲಾರಿಗೆ  ಡಿಕ್ಕಿ‌ ಹೊಡೆದಿದ್ದಾರೆ. ಅತಿ ವೇಗದಲ್ಲಿದ್ದ ಕಾರು‌ […]

ಓವರ್ ಟೇಕ್ ಮಾಡುವ ವೇಳೆ ಲಾರಿಗೆ ಡಿಕ್ಕಿ.. ತಿರುಪತಿಗೆ ಹೋಗ್ತಿದ್ದ ನಾಲ್ವರು ಸ್ಥಳದಲ್ಲೇ ಸಾವು
ಸಾಧು ಶ್ರೀನಾಥ್​
| Edited By: |

Updated on: Aug 30, 2020 | 12:31 PM

Share

ಹೈದರಾಬಾದ್​: ಕರ್ನಾಟಕದಿಂದ ತಿರುಪತಿಗೆ ಕಾರಿನಲ್ಲಿ ಹೊರಟಿದ್ದ ನಾಲ್ವರು, ಭೀಕರ ಅಪಘಾತಕ್ಕೆ ಈಡಾಗಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯಲ್ಲಿ ನಡೆದಿದೆ. ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯ ಬಲಿಜಪಲ್ಲಿ ಬಳಿ ಈ ಘಟನೆ ಸಂಭವಿಸಿದೆ.

ವೋಲ್ವೋ ಕಾರಿನಲ್ಲಿ ಕರ್ನಾಟಕದ ನಾಲ್ಕು ಜನರು ಆಂಧ್ರ ಪ್ರದೇಶದ ತಿರುಪತಿಗೆ ಹೊರಟಿದ್ದರು. ಈ ವೇಳೆ ಬಂಗಾರು ಪಾಲೆಂ‌ ಮಂಡಲಂ‌ನ ಬಲಿಜಪಲ್ಲಿ ಬಳಿ‌ ವಾಹನವೊಂದನ್ನು ಓವರ್ ಟೇಕ್ ಮಾಡಲು ಹೋಗಿ ಎದುರಿನಿಂದ‌ ಬರುತ್ತಿದ್ದ ಲಾರಿಗೆ  ಡಿಕ್ಕಿ‌ ಹೊಡೆದಿದ್ದಾರೆ.

ಅತಿ ವೇಗದಲ್ಲಿದ್ದ ಕಾರು‌ ಲಾರಿ‌ಯ ಕೆಳಗಡೆ ತೂರಿದ ಪರಿಣಾಮ, ಕಾರಿನಲ್ಲಿದ್ದ ನಾಲ್ವರು ಅಲ್ಲೇ ಸಿಲುಕಿ, ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್