AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತದೇ ವಲಸೆ ಕಾರ್ಮಿಕರ ದುರಂತ: ಪಾಳು ಬಾವಿಗೆ ಬಿದ್ದು ನಾಲ್ವರು ಆತ್ಮಹತ್ಯೆ

ಹೈದರಾಬಾದ್: ತೆಲಂಗಾಣದ ವರಂಗಲ್ ಜಿಲ್ಲೆಯಲ್ಲಿ ದಾರುಣ ಘಟನೆಯೊಂದು ಘಟನೆಯೊಂದು ನಡದಿದೆ. ಬಳಕೆಯಲ್ಲಿ ಇಲ್ದಲ ಪಾಳು ಬಾವಿಗೆ ಬಿದ್ದು ನಾಲ್ವರು ವಲಸೆ ಕಾರ್ಮಿಕರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವರಂಗಲ್ ಜಿಲ್ಲೆಯ ಗೊಲ್ಲಕುರ್ರಕುಂಟ ಗ್ರಾಮದಲ್ಲಿ ಕೋಲ್ಡ್ ಸ್ಟೋರೇಜ್ ವೊಂದರ ಮುಂದೆ ಇದ್ದ ಬಾವಿಯಲ್ಲಿ ಬಿದ್ದು ನಾಲ್ವರು ವಲಸೆ ಕಾರ್ಮಿಕರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜೀವನ ಸಾಗಿಸಲೆಂದು ವರಂಗಲ್ ಜಿಲ್ಲೆಯ ಗೊರ್ರಕುಂಟಕ್ಕೆ ಬಂದಿದ್ದ ಪಶ್ಚಿಮ‌ ಬಂಗಾಳದ ವಲಸೆ ಕಾರ್ಮಿಕರು ಇವರು. ಸ್ಥಳೀಯ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಾ ಜೀವನ ಸಾಗಿಸುತ್ತಿದ್ದರು. ಲಾಕ್ ಡೌನ್ ಕಾರಣ ಆರ್ಥಿಕ […]

ಮತ್ತದೇ ವಲಸೆ ಕಾರ್ಮಿಕರ ದುರಂತ: ಪಾಳು ಬಾವಿಗೆ ಬಿದ್ದು ನಾಲ್ವರು ಆತ್ಮಹತ್ಯೆ
ಸಾಧು ಶ್ರೀನಾಥ್​
|

Updated on:May 21, 2020 | 7:06 PM

Share

ಹೈದರಾಬಾದ್: ತೆಲಂಗಾಣದ ವರಂಗಲ್ ಜಿಲ್ಲೆಯಲ್ಲಿ ದಾರುಣ ಘಟನೆಯೊಂದು ಘಟನೆಯೊಂದು ನಡದಿದೆ. ಬಳಕೆಯಲ್ಲಿ ಇಲ್ದಲ ಪಾಳು ಬಾವಿಗೆ ಬಿದ್ದು ನಾಲ್ವರು ವಲಸೆ ಕಾರ್ಮಿಕರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ವರಂಗಲ್ ಜಿಲ್ಲೆಯ ಗೊಲ್ಲಕುರ್ರಕುಂಟ ಗ್ರಾಮದಲ್ಲಿ ಕೋಲ್ಡ್ ಸ್ಟೋರೇಜ್ ವೊಂದರ ಮುಂದೆ ಇದ್ದ ಬಾವಿಯಲ್ಲಿ ಬಿದ್ದು ನಾಲ್ವರು ವಲಸೆ ಕಾರ್ಮಿಕರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜೀವನ ಸಾಗಿಸಲೆಂದು ವರಂಗಲ್ ಜಿಲ್ಲೆಯ ಗೊರ್ರಕುಂಟಕ್ಕೆ ಬಂದಿದ್ದ ಪಶ್ಚಿಮ‌ ಬಂಗಾಳದ ವಲಸೆ ಕಾರ್ಮಿಕರು ಇವರು. ಸ್ಥಳೀಯ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಾ ಜೀವನ ಸಾಗಿಸುತ್ತಿದ್ದರು. ಲಾಕ್ ಡೌನ್ ಕಾರಣ ಆರ್ಥಿಕ ಸಮಸ್ಯೆಗಳುಂಟಾಗಿದ್ದು, ಸ್ವಂತ ಊರಿಗೆ ಹೋಗಲು ಮನಸ್ಸಿಲ್ಲದೇ, ಈ ಕಾರ್ಮಿಕರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ವರಂಗಲ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.

Published On - 6:28 pm, Thu, 21 May 20

ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್