AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತದೇ ವಲಸೆ ಕಾರ್ಮಿಕರ ದುರಂತ: ಪಾಳು ಬಾವಿಗೆ ಬಿದ್ದು ನಾಲ್ವರು ಆತ್ಮಹತ್ಯೆ

ಹೈದರಾಬಾದ್: ತೆಲಂಗಾಣದ ವರಂಗಲ್ ಜಿಲ್ಲೆಯಲ್ಲಿ ದಾರುಣ ಘಟನೆಯೊಂದು ಘಟನೆಯೊಂದು ನಡದಿದೆ. ಬಳಕೆಯಲ್ಲಿ ಇಲ್ದಲ ಪಾಳು ಬಾವಿಗೆ ಬಿದ್ದು ನಾಲ್ವರು ವಲಸೆ ಕಾರ್ಮಿಕರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವರಂಗಲ್ ಜಿಲ್ಲೆಯ ಗೊಲ್ಲಕುರ್ರಕುಂಟ ಗ್ರಾಮದಲ್ಲಿ ಕೋಲ್ಡ್ ಸ್ಟೋರೇಜ್ ವೊಂದರ ಮುಂದೆ ಇದ್ದ ಬಾವಿಯಲ್ಲಿ ಬಿದ್ದು ನಾಲ್ವರು ವಲಸೆ ಕಾರ್ಮಿಕರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜೀವನ ಸಾಗಿಸಲೆಂದು ವರಂಗಲ್ ಜಿಲ್ಲೆಯ ಗೊರ್ರಕುಂಟಕ್ಕೆ ಬಂದಿದ್ದ ಪಶ್ಚಿಮ‌ ಬಂಗಾಳದ ವಲಸೆ ಕಾರ್ಮಿಕರು ಇವರು. ಸ್ಥಳೀಯ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಾ ಜೀವನ ಸಾಗಿಸುತ್ತಿದ್ದರು. ಲಾಕ್ ಡೌನ್ ಕಾರಣ ಆರ್ಥಿಕ […]

ಮತ್ತದೇ ವಲಸೆ ಕಾರ್ಮಿಕರ ದುರಂತ: ಪಾಳು ಬಾವಿಗೆ ಬಿದ್ದು ನಾಲ್ವರು ಆತ್ಮಹತ್ಯೆ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:May 21, 2020 | 7:06 PM

Share

ಹೈದರಾಬಾದ್: ತೆಲಂಗಾಣದ ವರಂಗಲ್ ಜಿಲ್ಲೆಯಲ್ಲಿ ದಾರುಣ ಘಟನೆಯೊಂದು ಘಟನೆಯೊಂದು ನಡದಿದೆ. ಬಳಕೆಯಲ್ಲಿ ಇಲ್ದಲ ಪಾಳು ಬಾವಿಗೆ ಬಿದ್ದು ನಾಲ್ವರು ವಲಸೆ ಕಾರ್ಮಿಕರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ವರಂಗಲ್ ಜಿಲ್ಲೆಯ ಗೊಲ್ಲಕುರ್ರಕುಂಟ ಗ್ರಾಮದಲ್ಲಿ ಕೋಲ್ಡ್ ಸ್ಟೋರೇಜ್ ವೊಂದರ ಮುಂದೆ ಇದ್ದ ಬಾವಿಯಲ್ಲಿ ಬಿದ್ದು ನಾಲ್ವರು ವಲಸೆ ಕಾರ್ಮಿಕರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜೀವನ ಸಾಗಿಸಲೆಂದು ವರಂಗಲ್ ಜಿಲ್ಲೆಯ ಗೊರ್ರಕುಂಟಕ್ಕೆ ಬಂದಿದ್ದ ಪಶ್ಚಿಮ‌ ಬಂಗಾಳದ ವಲಸೆ ಕಾರ್ಮಿಕರು ಇವರು. ಸ್ಥಳೀಯ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಾ ಜೀವನ ಸಾಗಿಸುತ್ತಿದ್ದರು. ಲಾಕ್ ಡೌನ್ ಕಾರಣ ಆರ್ಥಿಕ ಸಮಸ್ಯೆಗಳುಂಟಾಗಿದ್ದು, ಸ್ವಂತ ಊರಿಗೆ ಹೋಗಲು ಮನಸ್ಸಿಲ್ಲದೇ, ಈ ಕಾರ್ಮಿಕರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ವರಂಗಲ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.

Published On - 6:28 pm, Thu, 21 May 20

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್