AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಪ್ರದೇಶ: ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಟ್ರಕ್; 4 ಮಂದಿ ಸಾವು, ಐವರಿಗೆ ಗಾಯ

ಅತಿ ವೇಗದಿಂದ ಬರುತ್ತಿದ್ದ ಟ್ರಕ್ ಚಾಲಕನ ನಿಯಂತ್ರಣಕ್ಕೆ ಸಿಗದೆ ಈ ಅನಾಹುತ ಸಂಭವಿಸಿದೆ. ಟ್ರಕ್ ಮನೆಯೊಳಗೆ ನುಗ್ಗಿ ನಾಲ್ವರು ಪ್ರಾಣ ಕಳೆದುಕೊಂಡಿದ್ದಾರೆ.

ಉತ್ತರ ಪ್ರದೇಶ: ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಟ್ರಕ್; 4 ಮಂದಿ ಸಾವು, ಐವರಿಗೆ ಗಾಯ
ರಕ್ಷಣಾ ಕಾರ್ಯಾಚರಣೆ
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on: Aug 16, 2022 | 7:27 PM

Share

ಉತ್ತರ ಪ್ರದೇಶದ (Uttar pradesh) ಮೈನ್ ಪುರಿ ಜಿಲ್ಲೆಯಲ್ಲಿ ಅತಿ ರಭಸದಲ್ಲಿ ಬಂದ ಟ್ರಕ್ ಮನೆಯೊಳಗೆ ನುಗ್ಗಿದ್ದು ಸಬ್ ಇನ್ಸ್ ಪೆಕ್ಟರ್ ಸೇರಿದಂತೆ ನಾಲ್ಕು ಮಂದಿ ಸಾವಿಗೀಡಾಗಿದ್ದಾರೆ. ಐವರಿಗೆ ಗಾಯಗಳಾಗಿವೆ. ಒಬ್ಬ ವ್ಯಕ್ತಿ ಅವಶೇಷ ಗಳ ಅಡಿಯಲ್ಲಿ ಸಿಲುಕಿದ್ದು ರಕ್ಷಣಾ ಕಾರ್ಯ ನಡೆಯುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ. ಕುರಾವಲಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಜಿಟಿ ರೋಡ್ ಸಮೀಪ ಖಿರಿಯ ಪೀಪಲ್ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಅತಿ ವೇಗದಿಂದ ಬರುತ್ತಿದ್ದ ಟ್ರಕ್ ಚಾಲಕನ ನಿಯಂತ್ರಣಕ್ಕೆ ಸಿಗದೆ ಈ ಅನಾಹುತ ಸಂಭವಿಸಿದೆ. ಟ್ರಕ್ ಮನೆಯೊಳಗೆ ನುಗ್ಗಿ  ನಾಲ್ವರು ಪ್ರಾಣ ಕಳೆದುಕೊಂಡಿದ್ದಾರೆ. ಐವರಿಗೆ ಗಾಯಗಳಾಗಿದೆ. ಈ ಘಟನೆಯಲ್ಲಿ ನಿವೃತ್ತ ಸಬ್ ಇನ್ಸ್ ಪೆಕ್ಟರ್ ಮತ್ತು ಅವರ ಪತ್ನಿ ಸಾವಿಗೀಡಾಗಿದ್ದಾರೆ. ಟ್ರಕ್ ನಲ್ಲಿದ್ದ ಇಬ್ಬರು ಸಾವಿಗೀಡಾಗಿದ್ದಾರೆ. ಐವರಿಗೆ ಗಾಯಗಳಾಗಿವೆ. ಒಬ್ಬರು ಇನ್ನೂ ಅವಶೇಷಗಳಡಿಯಲ್ಲಿ ಸಿಲುಕಿದ್ದಾರೆ ಎಂದು ಮೈನ್ ಪುರಿ ಎಸ್ ಪಿ ಕಮಲೇಶ್ ದೀಕ್ಷಿತ್ ಹೇಳಿದ್ದಾರೆ. ಘಟನಾ ಸ್ಥಳದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರು ಇದ್ದಾರೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ.

ಆಗಸ್ಟ್ 8ರಂದು ಮೈನ್ ಪುರಿಯಲ್ಲಿಯೇ ಸಮಾಜವಾದಿ ಪಕ್ಷದ ನಾಯಕ ಕಾರಿಗಿ ಟ್ರಕ್ ಗುದ್ದಿ ಕಾರನ್ನು ಸುಮಾರು 500 ಮೀಟರ್ ಎಳೆದುಕೊಂಡು ಹೋಗಿತ್ತು. ಎಸ್ಪಿ ನಾಯಕ ಕೂದಲೆಳೆ ಅಂತರದಲ್ಲಿ ಪಾರಾಗಿದ್ದರು.

ಇದನ್ನೂ ಓದಿ:ಭಾರತೀಯ ಗ್ರಾಹಕರಿಗೆ 5ಜಿ ವಲಯದಲ್ಲಿ ಕ್ರಾಂತಿಕಾರಕ ಸೇವೆ ಒದಗಿಸುವ ನಿಟ್ಟಿನಲ್ಲಿ 19,867.8 ಮೆಗಾಹರ್ಟ್ಸ್‌ ಸ್ಪೆಕ್ಟ್ರಮ್‌ ಖರೀದಿಸಿದ ಏರ್‌ಟೆಲ್‌

Follow Us
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ