ಕುಪ್ಪಂ: ತೆರದ ಬಾವಿಗೆ ಬಿದ್ದು ತಾಯಿ, ಮೂವರು ಮಕ್ಕಳು ಸೇರಿದಂತೆ ನಾಲ್ವರ ದುರ್ಮರಣ

ನೀರಿಗೆ ಬಿದ್ದ ತಾಯಿಯನ್ನು ರಕ್ಷಿಸಲು ಹೋದ ಮೂವರು ನೀರು ಪಾಲಾಗಿದ್ದು, ಮುನಿಲಾಲ್ ಪ್ರಸಾದ್ ಎಂಬುವರ ಪತ್ನಿ ಮಕ್ಕಳು ಸೇರಿದಂತೆ ನಾಲ್ವರ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಕುಪ್ಪಂ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿ, ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.

ಕುಪ್ಪಂ: ತೆರದ ಬಾವಿಗೆ ಬಿದ್ದು ತಾಯಿ, ಮೂವರು ಮಕ್ಕಳು ಸೇರಿದಂತೆ ನಾಲ್ವರ ದುರ್ಮರಣ
ಬಾವಿಯಲ್ಲಿ ಮುಳುಗಿ ಸಾವನ್ನಪ್ಪಿರುವ ತಾಯಿ ಮಕ್ಕಳು
Edited By: ಸಾಧು ಶ್ರೀನಾಥ್​

Updated on: Feb 04, 2021 | 5:48 PM

ಕೋಲಾರ: ನೀರಿಗೆ ಬಿದ್ದ ತಾಯಿಯನ್ನು ರಕ್ಷಿಸಲು ಹೋದ ಮೂವರು ಮಕ್ಕಳು ಸಹ ತಾಯಿಯೊಂದಿಗೆ ನೀರು ಪಾಲಾಗಿರುವ ಘಟನೆ ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆ ಕುಪ್ಪಂನಲ್ಲಿ ನಡೆದಿದೆ.

ಕೃಷ್ಣದಾಸನಪಲ್ಲಿ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಚಿಂಪನಗಲ್ಲು ಗ್ರಾಮದಲ್ಲಿ ಈ ದುರ್ಘಟನೆ ನಡೆದಿದ್ದು, ರುಕ್ಮಿಣಿ ಭಾಯ್ (30) ಪುತ್ರಿಯರಾದ ಆರತಿ (8) ಕೀರ್ತಿ (6)ರಾಜೇಶ್ವರಿ (26) ಮೃತ ದುರ್ದೈವಿಗಳಾಗಿದ್ದಾರೆ.

ನೀರಿಗೆ ಬಿದ್ದ ತಾಯಿಯನ್ನು ರಕ್ಷಿಸಲು ಹೋದ ಮೂವರು ನೀರು ಪಾಲಾಗಿದ್ದು, ಮುನಿಲಾಲ್ ಪ್ರಸಾದ್ ಎಂಬುವರ ಪತ್ನಿ ಮಕ್ಕಳು ಸೇರಿದಂತೆ ನಾಲ್ವರ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಕುಪ್ಪಂ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿ, ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.

ರೈಲಿಗೆ ತಲೆಕೊಟ್ಟು ದಂಪತಿ ಆತ್ಮಹತ್ಯೆಗೆ ಯತ್ನ: ಪತಿ ರಾಕೇಶ್ ಪಾಟೀಲ್ ಸ್ಥಳದಲ್ಲೇ ಸಾವು

pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us