AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಿನಿ ಟ್ರಕ್​ ಪಲ್ಟಿ; ದೇವಸ್ಥಾನಕ್ಕೆ ಹೋಗಿ ವಾಪಸ್​ ಬರುತ್ತಿದ್ದ ನಾಲ್ವರು ಸಾವು, ಇನ್ನೂ ಹಲವರಿಗೆ ಗಾಯ

ದೇವರ ದರ್ಶನ ಪಡೆದು ವಾಪಸ್​ ಬರೋವಾಗ ಚಾಲಕ ನಿಯಂತ್ರಣ ಕಳೆದುಕೊಂಡಿದ್ದು, ವಾಹನ ಪಲ್ಟಿಯಾಗಿದೆ. ಗಾಯಗೊಂಡವರನ್ನೆಲ್ಲ ವಿವಿಧ ಆಸ್ಪತ್ರೆಗಳಿಗೆ ದಾಖಲು ಮಾಡಲಾಗಿದೆ.

ಮಿನಿ ಟ್ರಕ್​ ಪಲ್ಟಿ; ದೇವಸ್ಥಾನಕ್ಕೆ ಹೋಗಿ ವಾಪಸ್​ ಬರುತ್ತಿದ್ದ ನಾಲ್ವರು ಸಾವು, ಇನ್ನೂ ಹಲವರಿಗೆ ಗಾಯ
ಅಪಘಾತ
TV9 Web
| Edited By: |

Updated on:Mar 07, 2022 | 10:18 AM

Share

ಮಿನಿ ಟ್ರಕ್​ ಅಪಘಾತವಾಗಿ (Mini Truck Accident) ನಾಲ್ವರು ಮೃತಪಟ್ಟು, ಇನ್ನೂ ಹಲವರು ಗಾಯಗೊಂಡ ಘಟನೆ ಮಹಾರಾಷ್ಟ್ರದ ನಾಶಿಕ್​ ಜಿಲ್ಲೆಯಲ್ಲಿ ನಡೆದಿದೆ. ಮಿನಿ ಟ್ರಕ್​​ನಲ್ಲಿ ದೇವಸ್ಥಾನಕ್ಕೆ ಹೋಗಿ ವಾಪಸ್​ ಬರುತ್ತಿದ್ದರು. ಈ ವಾಹನ ಪಲ್ಟಿಯಾಗಿ ದುರ್ಘಟನೆ ನಡೆದಿದೆ. ಈ ವಾಹನದಲ್ಲಿ ಸುಮಾರು 30 ಜನರಿದ್ದರು ಎನ್ನಲಾಗಿದ್ದು,  ಮೃತರೆಲ್ಲ ಮಹಾರಾಷ್ಟ್ರದ ಉತ್ತರ ಜಿಲ್ಲೆಯಾದ ಜಲಗಾಂವ್​​ನ ಚಾಲಿಸ್​ಗಾಂವ್​ ತಾಲೂಕಿನ ಮುಂಡ್ಖೇಡಾದ ನಿವಾಸಿಗಳೆಂದು ಗೊತ್ತಾಗಿದೆ. ಮೃತಪಟ್ಟವರಲ್ಲಿ ಒಬ್ಬ ವ್ಯಕ್ತಿಯ ಗುರುತು ಮಾತ್ರ ಪತ್ತೆಯಾಗಿದ್ದು, ಇನ್ನು ಮೂವರ ಹೆಸರು, ಪರಿಚಯ ಗೊತ್ತಾಗಿಲ್ಲ.

ಇವರೆಲ್ಲ ಮಿನಿ ಟ್ರಕ್​​ನಲ್ಲಿ ದೇವಸ್ಥಾನಕ್ಕೆ ಹೋಗಿದ್ದರು. ದೇವರ ದರ್ಶನ ಪಡೆದು ವಾಪಸ್​ ಬರೋವಾಗ ಚಾಲಕ ನಿಯಂತ್ರಣ ಕಳೆದುಕೊಂಡಿದ್ದು, ವಾಹನ ಪಲ್ಟಿಯಾಗಿದೆ. ಗಾಯಗೊಂಡವರನ್ನೆಲ್ಲ ವಿವಿಧ ಆಸ್ಪತ್ರೆಗಳಿಗೆ ದಾಖಲು ಮಾಡಲಾಗಿದೆ. ಅದರಲ್ಲಿ ಇನ್ನೂ ನಾಲ್ಕು ಮಂದಿ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದೆ.

ಇದನ್ನೂ ಓದಿ: Russia Ukraine War: ನಾನು ನವೀನ್ ಒಳ್ಳೆಯ ಸ್ನೇಹಿತರಾಗಿದ್ದೇವು; ವಿದ್ಯಾರ್ಥಿನಿ ವರ್ಷಿತಾ ಹೇಳಿಕೆ 

Published On - 9:53 am, Mon, 7 March 22

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ