AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರಾಖಂಡ್ ಅರಣ್ಯದಲ್ಲಿ ಭೀಕರ ಬೆಂಕಿ; ನಾಲ್ವರ ಜೀವ ಆಹುತಿ, ಘಟನೆಯ ವರದಿ ಕೇಳಿದ ಅಮಿತ್ ಶಾ

ಈ ಕಾಡ್ಗಿಚ್ಚು ಈಗಾಗಲೇ ಸುಮಾರು 37 ಲಕ್ಷ ರೂ.ಮೌಲ್ಯದ ಆಸ್ತಿಯನ್ನು ನಾಶ ಮಾಡಿದ್ದು, ರಾಜ್ಯದ ಅರಣ್ಯ ಇಲಾಖೆಯ ಸುಮಾರು 12,000 ಗಾರ್ಡ್​ಗಳು, ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ.

ಉತ್ತರಾಖಂಡ್ ಅರಣ್ಯದಲ್ಲಿ ಭೀಕರ ಬೆಂಕಿ; ನಾಲ್ವರ ಜೀವ ಆಹುತಿ, ಘಟನೆಯ ವರದಿ ಕೇಳಿದ ಅಮಿತ್ ಶಾ
ಉತ್ತರಾಖಂಡ್ ಬೆಂಕಿ (ಚಿತ್ರಕೃಪೆ-ಎಎನ್​​ಐ)
Lakshmi Hegde
|

Updated on:Apr 04, 2021 | 2:44 PM

Share

ನವದೆಹಲಿ: ಇತ್ತೀಚೆಗಷ್ಟೇ ಹಿಮನದಿ ಸ್ಫೋಟದ ದುರಂತಕ್ಕೆ ತುತ್ತಾಗಿದ್ದ ಉತ್ತರಾಖಂಡ್​ಗೆ ಇದೀಗ ಬೆಂಕಿ ಆಘಾತ ಉಂಟಾಗಿದೆ. ಇಲ್ಲಿನ ಸುಮಾರು 62 ಹೆಕ್ಟೇರ್​ ಅರಣ್ಯ ಪ್ರದೇಶಕ್ಕೆ ಬೆಂಕಿ ತಗುಲಿದ್ದು, ಈ ಅವಘಡದಲ್ಲಿ ನಾಲ್ವರು ಜೀವ ಕಳೆದುಕೊಂಡಿದ್ದಾರೆ.

ಈ ಕಾಡ್ಗಿಚ್ಚು ಈಗಾಗಲೇ ಸುಮಾರು 37 ಲಕ್ಷ ರೂ.ಮೌಲ್ಯದ ಆಸ್ತಿಯನ್ನು ನಾಶ ಮಾಡಿದ್ದು, ರಾಜ್ಯದ ಅರಣ್ಯ ಇಲಾಖೆಯ ಸುಮಾರು 12,000 ಗಾರ್ಡ್​ಗಳು, ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ. ಎನ್​ಡಿಆರ್​ಎಫ್​ ತಂಡವನ್ನು ನಿಯೋಜಿಸುವಂತೆ ಕೇಂದ್ರ ಸರ್ಕಾರ ಸೂಚಿಸಿದೆ. ಇನ್ನು ಗೃಹ ಸಚಿವ ಅಮಿತ್​ ಶಾ ಅವರು ಘಟನೆಯ ಬಗ್ಗೆ ವರದಿ ಕೇಳಿದ್ದಾರೆ. ಹಾಗೇ, ಮುಖ್ಯಮಂತ್ರಿ ತೀರಥ್​ ಸಿಂಗ್ ರಾವತ್​ ಅವರು ತುರ್ತು ಸಭೆ ಕರೆದಿದ್ದಾರೆ. ಉತ್ತರಾಖಂಡ್​ನಲ್ಲಿ ಇತ್ತೀಚೆಗಷ್ಟೇ ಹಿಮನದಿ ಸ್ಫೋಟವಾಗಿ ವಿನಾಶ ಉಂಟಾಗಿತ್ತು.

ಇದನ್ನೂ ಓದಿ: Uttarakhand Glacier Burst incident | ಉತ್ತರಾಖಂಡ ಹಿಮಪ್ರವಾಹದಲ್ಲಿ ಮೃತರ ಸಂಖ್ಯೆ 136; ಅಧಿಕೃತ ಘೋಷಣೆ

Uttarakhand glacier burst: ದುರಂತದಲ್ಲಿ 3 ಮರಿ ಕಳೆದುಕೊಂಡ ಶ್ವಾನ, 7 ದಿನಗಳಿಂದ ಕಣ್ಣೀರಿಡುತ್ತಾ ಹುಡುಕುತಿದೆ.. Photos

Published On - 2:44 pm, Sun, 4 April 21

Follow Us
Lakshmi Hegde
Lakshmi Hegde
ಅಯ್ಯೋ 19 ವರ್ಷಗಳಿಂದ ಮಗುವಂತೆ ಸಾಕಿದ್ದ ಬೆಕ್ಕು ಹೋಗಿ ಬಿಡ್ತಾ
ಅಯ್ಯೋ 19 ವರ್ಷಗಳಿಂದ ಮಗುವಂತೆ ಸಾಕಿದ್ದ ಬೆಕ್ಕು ಹೋಗಿ ಬಿಡ್ತಾ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್