AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಆರ್ಭಟದ ನಡುವೆ ಸದ್ದಿಲ್ಲದೆ ಏರ್ತಿದೆ ಪೆಟ್ರೋಲ್, ಡೀಸೆಲ್ ದರ: ಈಗ ಎಷ್ಟಿದೆ ​ ರೇಟು?

ದೇಶಾದ್ಯಂತ ಸತತ ಐದು ದಿನಗಳಿಂದ ತೈಲ ಬೆಲೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಜನರಿಗೆ ಮತ್ತಷ್ಟು ಹೊರೆಯಾಗಲಿದೆ.

ಕೊರೊನಾ ಆರ್ಭಟದ ನಡುವೆ ಸದ್ದಿಲ್ಲದೆ ಏರ್ತಿದೆ ಪೆಟ್ರೋಲ್, ಡೀಸೆಲ್ ದರ: ಈಗ ಎಷ್ಟಿದೆ ​ ರೇಟು?
ಇಂಧನ ದರ ಏರಿಕೆ
TV9 Web
| Edited By: |

Updated on:Apr 06, 2022 | 8:07 PM

Share

ಬೆಂಗಳೂರು:ಕೊವಿಡ್ ಆರ್ಭಟದ ನಡುವೆ ಜನಸಾಮಾನ್ಯರಿಗೆ ಇದೀಗ ಇಂಧನ ಬೆಲೆ ಏರಿಕೆ ಮತ್ತೊಂದು ಆಘಾತ ಉಂಟುಮಾಡಿದೆ. ದೇಶಾದ್ಯಂತ ಸತತ ಐದು ದಿನಗಳಿಂದ ತೈಲ ಬೆಲೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಜನರಿಗೆ ಮತ್ತಷ್ಟು ಹೊರೆಯಾಗಲಿದೆ. ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಕಂಪನಿಗಳು ಸತತ ಐದನೇ ದಿನವೂ ಪೆಟ್ರೋಲ್ ಹಾಗೂ ಡೀಸೆಲ್ ದರ ಹೆಚ್ಚಿಸಿವೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ದರದಲ್ಲಿ ಆಗಿರುವ ಏರಿಕೆಯಿಂದಾಗಿ ದೇಶಿ ಮಾರುಕಟ್ಟೆಯಲ್ಲಿ ಸಹ ಇಂಧನ ದರ ಹೆಚ್ಚಿಸಲಾಗಿದೆ.

ಬೆಂಗಳೂರಿನಲ್ಲಿ ಪೆಟ್ರೋಲ್, ಡೀಸೆಲ್ ದರ ಹೀಗಿದೆ ಇನ್ನು ನಗರದಲ್ಲಿ, ಪೆಟ್ರೋಲ್ ದರ ಇಂದು (ನವೆಬರ್ 24) 84.31 ರೂಪಾಯಿ ಆಗಿದ್ದು, ಕಳೆದ 5 ದಿನದಲ್ಲಿ 62 ಪೈಸೆ ಏರಿಕೆ ಕಂಡಿದೆ. ಇತ್ತ, ಡೀಸೆಲ್ ದರ ಇಂದು (ನವೆಬರ್ 24) 75.7 ರೂಪಾಯಿ ಆಗಿದ್ದು, ಕಳೆದ 5 ದಿನದಲ್ಲಿ1 ರೂ. 7 ಪೈಸೆ ಹೆಚ್ಚಳವಾಗಿದೆ.

ಭಾರತದ ಪ್ರಮಖ ನಗರಗಳ ಇಂಧನ ದರ ದೆಹಲಿಯಲ್ಲಿ ಇಂದಿನ ಪೆಟ್ರೋಲ್ ದರ 81.59 ರೂ. ಮತ್ತು ಡೀಸೆಲ್ ದರ 71.41 ರೂ.ಗಳಾಗಿದೆ. ಮುಂಬೈನಲ್ಲಿ ಪೆಟ್ರೋಲ್ ದರ 88.29 ರೂ. ಮತ್ತು ಡೀಸೆಲ್ ದರ 77.9 ರೂ.ಗಳಾಗಿದೆ. ಚೆನ್ನೈನಲ್ಲಿ ಪೆಟ್ರೋಲ್ ದರ 84.64 ರೂ. ಮತ್ತು ಡೀಸೆಲ್ ದರ 76.88 ರೂ. ಗಳಾಗಿವೆ. ಕಳೆದ 48 ದಿನಗಳಿಂದ ಸಮಸ್ಥಿತಿ ಕಾಯ್ದುಕೊಂಡಿದ್ದ ಇಂಧನ ದರವು ನವಂಬರ್ 20ರಿಂದ ಪ್ರತಿನಿತ್ಯ ಏರಿಕೆ ಕಾಣುತ್ತಿದೆ.

Published On - 6:47 pm, Tue, 24 November 20

ನಿವೃತ್ತಿ ಬೆನ್ನಲ್ಲೇ ಅಬ್ಬರಿಸಿದ ಉಸ್ಮಾನ್ ಖ್ವಾಜಾ
ನಿವೃತ್ತಿ ಬೆನ್ನಲ್ಲೇ ಅಬ್ಬರಿಸಿದ ಉಸ್ಮಾನ್ ಖ್ವಾಜಾ
ಸ್ಯಾಂಡಲ್​ವುಡ್​ ನಟಿ, ಉದ್ಯಮಿ ನಂಟಿನ ಕೇಸ್​ಗೆ ಬಿಗ್​​ ಟ್ವಿಸ್ಟ್
ಸ್ಯಾಂಡಲ್​ವುಡ್​ ನಟಿ, ಉದ್ಯಮಿ ನಂಟಿನ ಕೇಸ್​ಗೆ ಬಿಗ್​​ ಟ್ವಿಸ್ಟ್
ಊರಿನ ನೇಮೋತ್ಸವದಲ್ಲಿ ಭಾಗಿಯಾದ ನಟ ರಕ್ಷಿತ್ ಶೆಟ್ಟಿ; ವಿಡಿಯೋ ನೋಡಿ
ಊರಿನ ನೇಮೋತ್ಸವದಲ್ಲಿ ಭಾಗಿಯಾದ ನಟ ರಕ್ಷಿತ್ ಶೆಟ್ಟಿ; ವಿಡಿಯೋ ನೋಡಿ
ಮರಕ್ಕೆ ಗುದ್ದಿ ರಸ್ತೆ ಬದಿ ಆಟೋ ಪಲ್ಟಿ: ಪ್ರಯಾಣಿಕರು ಬದುಕಿದ್ದೇ ಪವಾಡ!
ಮರಕ್ಕೆ ಗುದ್ದಿ ರಸ್ತೆ ಬದಿ ಆಟೋ ಪಲ್ಟಿ: ಪ್ರಯಾಣಿಕರು ಬದುಕಿದ್ದೇ ಪವಾಡ!
ಯಶ್ ತಾಯಿ ಪುಷ್ಪಾ ಬೆಂಬಲಿಗರಿಂದ ಜೀವ ಬೆದರಿಕೆ ಆರೋಪ: ದೂರು ನೀಡಿದ ದೇವರಾಜ್
ಯಶ್ ತಾಯಿ ಪುಷ್ಪಾ ಬೆಂಬಲಿಗರಿಂದ ಜೀವ ಬೆದರಿಕೆ ಆರೋಪ: ದೂರು ನೀಡಿದ ದೇವರಾಜ್
ಗಡಿಯಲ್ಲಿ ನಿಂತು ಕೇರಳ ಸಿಎಂಗೆ ಖಡಕ್​​ ಎಚ್ಚರಿಕೆ ನೀಡಿದ ಸಿದ್ದರಾಮಯ್ಯ
ಗಡಿಯಲ್ಲಿ ನಿಂತು ಕೇರಳ ಸಿಎಂಗೆ ಖಡಕ್​​ ಎಚ್ಚರಿಕೆ ನೀಡಿದ ಸಿದ್ದರಾಮಯ್ಯ
2 ಶತಕಗಳೊಂದಿಗೆ ಹೊಸ ಇತಿಹಾಸ ಬರೆದ ರಯಾನ್ ರಿಕೆಲ್ಟನ್
2 ಶತಕಗಳೊಂದಿಗೆ ಹೊಸ ಇತಿಹಾಸ ಬರೆದ ರಯಾನ್ ರಿಕೆಲ್ಟನ್
ಗಿಲ್ಲಿ ವಿರುದ್ಧ ಸೇಡು ತೀರಿಸಿಕೊಂಡ ಕಾವ್ಯಾ: ರಘು ಕೂಡ ಕಡಿಮೆ ಏನಿಲ್ಲ
ಗಿಲ್ಲಿ ವಿರುದ್ಧ ಸೇಡು ತೀರಿಸಿಕೊಂಡ ಕಾವ್ಯಾ: ರಘು ಕೂಡ ಕಡಿಮೆ ಏನಿಲ್ಲ
ಕಂಬಳ ಕೋಣಗಳ ಓಟಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್​​ ಫಿದಾ
ಕಂಬಳ ಕೋಣಗಳ ಓಟಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್​​ ಫಿದಾ
ಕೆಜಿಗಟ್ಟಲೆ ನಿಧಿಯನ್ನು ಸರ್ಕಾರಕ್ಕೊಪ್ಪಿಸಿದ 8ನೇ ತರಗತಿಯ ಬಾಲಕನಿಗೆ ಸನ್ಮಾನ
ಕೆಜಿಗಟ್ಟಲೆ ನಿಧಿಯನ್ನು ಸರ್ಕಾರಕ್ಕೊಪ್ಪಿಸಿದ 8ನೇ ತರಗತಿಯ ಬಾಲಕನಿಗೆ ಸನ್ಮಾನ