AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Metro Full Speed: ಇನ್ನು ಹೈದರಾಬಾದಿನಲ್ಲಿ ಮೆಟ್ರೋ ರೈಲು 6 ನಿಮಿಷ ಹೆಚ್ಚು ವೇಗವಾಗಿ ಚಲಿಸಲಿದೆ! ‘ನಮ್ಮ ಮೆಟ್ರೋ’?

ಇದರಿಂದ ಮುಖ್ಯವಾಗಿ ಅಮೂಲ್ಯ ಸಮಯ ಉಳಿತಾಯವಾಗುತ್ತದೆ. ರೈಲು ಪ್ರಯಾಣಿಕರ ಸಮಯ ಉಳಿತಾಯವಾಗುವುದರ ಜೊತೆಗೆ ಸಂಸ್ಥೆಯ ಸಾಮರ್ಥ್ಯ ಹೆಚ್ಚಾಗಲಿದೆ. ವಿವಿಧ ಸಂಚಾರ ಮಾರ್ಗಗಳಿಗೆ ಅನುಗುಣವಾಗಿ ಹೈದರಾಬಾದ್ ಮೆಟ್ರೋ ರೈಲು ಸಂಚಾರ ಸಮಯ ಇನ್ನುಮುಂದೆ 6 ನಿಮಿಷ, 4 ನಿಮಿಷ ಮತ್ತು 2 ನಿಮಿಷ ತಗ್ಗಲಿದೆ.

Metro Full Speed: ಇನ್ನು ಹೈದರಾಬಾದಿನಲ್ಲಿ ಮೆಟ್ರೋ ರೈಲು 6 ನಿಮಿಷ ಹೆಚ್ಚು ವೇಗವಾಗಿ ಚಲಿಸಲಿದೆ! ‘ನಮ್ಮ ಮೆಟ್ರೋ’?
Metro Full Speed: ಇನ್ನು ಹೈದರಾಬಾದಿನಲ್ಲಿ ಮೆಟ್ರೋ ರೈಲು 6 ನಿಮಿಷ ಹೆಚ್ಚು ವೇಗವಾಗಿ ಚಲಿಸಲಿದೆ! ‘ನಮ್ಮ ಮೆಟ್ರೋ’?
Follow us
TV9 Web
| Updated By: ಸಾಧು ಶ್ರೀನಾಥ್​

Updated on: Apr 02, 2022 | 7:12 PM

ಹೈದರಾಬಾದ್​: ನೆರೆಯ ಹೈದರಾಬಾದಿನಲ್ಲಿ ನಗರ ಸಂಚಾರಿ ಮೆಟ್ರೋ ರೈಲು ಇನ್ನುಮುಂದೆ 6 ನಿಮಿಷ ವೇಗವಾಗಿ ಚಲಿಸಲಿದೆ! ಇದರೊಂದಿಗೆ ಹೈದರಾಬಾದ್​ ಮೆಟ್ರೋ ರೈಲು ಇನ್ನು ಗರಿಷ್ಠ ಸಾಮರ್ಥ್ಯದೊಂದಿಗೆ ಗರಿಷ್ಠ ವೇಗದಲ್ಲಿ ಸಂಚರಿಸಲಿದೆ. ಅಂದರೆ ಪ್ರಸ್ತುತ ಗಂಟೆಗೆ 70 ಕಿಮೀ ವೇಗದಲ್ಲಿ ಸಂಚರಿಸುತ್ತಿದ್ದು, ಮುಂದೆ 80 KMPH ನಲ್ಲಿ ಓಡಲಿದೆ. ಇದಕ್ಕೆ ಅಗತ್ಯವಿರುವ ಸುರಕ್ಷಾ ಪ್ರಮಾಣ ಪತ್ರವನ್ನು ಮೆಟ್ರೋ ಸುರಕ್ಷಾ ನಿಗಮ (Commissioner for Metro Rail Safety -CMRS) ನೀಡಿದೆ. ಅಂದಹಾಗೆ ಹೈದರಾಬಾದಿನಲ್ಲಿ ನಗರ ಸಂಚಾರಿ ಮೆಟ್ರೋ ರೈಲು ಉಸ್ತುವಾರಿಯನ್ನು L&T Metro Rail Hyderabad Limited (L&TMRHL) ನಿಭಾಯಿಸುತ್ತಿದೆ (Hyderabad Metro Rail Full Speed).

ಈ ಸಂಬಂಧ ಎಲ್​ ಅಂಡ್​ ಟಿ ಸಂಸ್ಥೆಯು ತನ್ನ Metro Rail system ನಲ್ಲಿ ಕೆಲವೊಂದು ಮಾರ್ಪಾಡುಗಳನ್ನು ಮಾಡಿಕೊಂಡಿದ್ದು, ತನ್ನ ಸಾಮರ್ಥ್ಯವನ್ನು ಮತ್ತಷ್ಟು ಮೊನಚುಗೊಳಿಸಿದೆ. ರೈಲ್ವೆ ಸಿಗ್ನಲಿಂಗ್ ವ್ಯವಸ್ಥೆಯಲ್ಲಿ ಸಾಕಷ್ಟು ಸುಧಾರಣೆ ಮಾಡಿಕೊಂಡಿದ್ದು, ಸಂಚಾರ ವೇಗಕ್ಕೆ ಒತ್ತು ಕೊಟ್ಟಿದೆ. ಕಂಪ್ಯೂಟರ್​ ಸಾಫ್ಟ್​ವೇರ್​ನಲ್ಲಿ ​​ಆಧುನಿಕತೆ ಅಳವಡಿಸಿಕೊಂಡಿದೆ ಎಲ್​ ಅಂಡ್​ ಟಿ ಸಂಸ್ಥೆ. ಕಳೆದ ತಿಂಗಳು ಪ್ರಾಯೋಗಿಕ ಸಂಚಾರದ ನಂತರ ಹೈದರಾಬಾದ್ ಮೆಟ್ರೋ ರೈಲು ಪೂರ್ಣ ವೇಗಕ್ಕೆ ಅನುಮೋದನೆ ನೀಡಲಾಗಿದೆ.

ಇದರಿಂದ ಮುಖ್ಯವಾಗಿ ಅಮೂಲ್ಯ ಸಮಯ ಉಳಿತಾಯವಾಗುತ್ತದೆ. ರೈಲು ಪ್ರಯಾಣಿಕರ ಸಮಯ ಉಳಿತಾಯವಾಗುವುದರ ಜೊತೆಗೆ ಸಂಸ್ಥೆಯ ಸಾಮರ್ಥ್ಯ ಹೆಚ್ಚಾಗಲಿದೆ. ವಿವಿಧ ಸಂಚಾರ ಮಾರ್ಗಗಳಿಗೆ ಅನುಗುಣವಾಗಿ ಹೈದರಾಬಾದ್ ಮೆಟ್ರೋ ರೈಲು ಸಂಚಾರ ಸಮಯ ಇನ್ನುಮುಂದೆ 6 ನಿಮಿಷ, 4 ನಿಮಿಷ ಮತ್ತು 2 ನಿಮಿಷ ತಗ್ಗಲಿದೆ. ಇದನ್ನೂ ಓದಿ: K Annamalai: ಮಾಜಿ ಐಪಿಎಸ್ ಅಧಿಕಾರಿ, ಬಿಜೆಪಿ ನಾಯಕ ಅಣ್ಣಾಮಲೈಗೆ ವೈ ಶ್ರೇಣಿ ಭದ್ರತೆ, ಅವರಿಗಿದ್ದ ಭೀತಿ ಏನು?

ಇದನ್ನೂ ಓದಿ: Digital Discount Days: ಡಿಜಿಟಲ್ ಡಿಸ್ಕೌಂಟ್ ಡೇಸ್ ಧಮಾಕಾ! ರಿಲಯನ್ಸ್ ಡಿಜಿಟಲ್​ನಿಂದ ಭಾರೀ ರಿಯಾಯಿತಿ! ವಿವರ ಇಲ್ಲಿದೆ

ಕೇರಳದ ಕೊಟ್ಟಿಯೂರು ದೇವಸ್ಥಾನದಲ್ಲಿ ದರ್ಶನ್ ಮಾಡಿಸಿದ ಪೂಜೆಯ ವಿಶೇಷತೆ ಏನು?
ಕೇರಳದ ಕೊಟ್ಟಿಯೂರು ದೇವಸ್ಥಾನದಲ್ಲಿ ದರ್ಶನ್ ಮಾಡಿಸಿದ ಪೂಜೆಯ ವಿಶೇಷತೆ ಏನು?
ವಿದ್ಯಾರ್ಥಿನಿಗೆ 10 ಸಾವಿರ ರೂಪಾಯಿ ಬಹುಮಾನ ನೀಡಿದ ಅದಿತಿ ಪ್ರಭುದೇವ
ವಿದ್ಯಾರ್ಥಿನಿಗೆ 10 ಸಾವಿರ ರೂಪಾಯಿ ಬಹುಮಾನ ನೀಡಿದ ಅದಿತಿ ಪ್ರಭುದೇವ
ಪರ್ಯಾಯ ಪವರ್ ಸೆಂಟರ್​ ಅಂತ ಶಿವಕುಮಾರ್ ಉದ್ದೇಶಿಸಿ ರಾಜಣ್ಣ ಹೇಳಿದರೇ?
ಪರ್ಯಾಯ ಪವರ್ ಸೆಂಟರ್​ ಅಂತ ಶಿವಕುಮಾರ್ ಉದ್ದೇಶಿಸಿ ರಾಜಣ್ಣ ಹೇಳಿದರೇ?
ವಿಜಯೇಂದ್ರರನ್ನು ಬದಲಾಯಿಸುವ ಸೂಚನೆಗಳು ದಿನೇದಿನೆ ಸ್ಪಷ್ಟವಾಗುತ್ತಿವೆ
ವಿಜಯೇಂದ್ರರನ್ನು ಬದಲಾಯಿಸುವ ಸೂಚನೆಗಳು ದಿನೇದಿನೆ ಸ್ಪಷ್ಟವಾಗುತ್ತಿವೆ
ಬಾಹ್ಯಾಕಾಶ ನಿಲ್ದಾಣದೊಳಗೆ ಶುಭಾಂಶು ಶುಕ್ಲಾಗೆ ಅಪ್ಪುಗೆಯ ಸ್ವಾಗತ
ಬಾಹ್ಯಾಕಾಶ ನಿಲ್ದಾಣದೊಳಗೆ ಶುಭಾಂಶು ಶುಕ್ಲಾಗೆ ಅಪ್ಪುಗೆಯ ಸ್ವಾಗತ
ಐಎಸ್​ಎಸ್ ತಲುಪಿದ ಮೊದಲ ಭಾರತೀಯನ ಹಿರಿಮಗೆ ಪಾತ್ರನಾದ ಶುಭಾಂಶು ಶುಕ್ಲಾ
ಐಎಸ್​ಎಸ್ ತಲುಪಿದ ಮೊದಲ ಭಾರತೀಯನ ಹಿರಿಮಗೆ ಪಾತ್ರನಾದ ಶುಭಾಂಶು ಶುಕ್ಲಾ
ನಿನ್ನೆ ಬಹಳ ಹೊತ್ತು ನಿದ್ರೆ ಮಾಡಿದೆ ಅಂತ ಜೊತೆಗಾರರು ಹೇಳುತ್ತಾರೆ: ಶುಕ್ಲಾ
ನಿನ್ನೆ ಬಹಳ ಹೊತ್ತು ನಿದ್ರೆ ಮಾಡಿದೆ ಅಂತ ಜೊತೆಗಾರರು ಹೇಳುತ್ತಾರೆ: ಶುಕ್ಲಾ
ಬಿಆರ್ ಪಾಟೀಲ್ ಸಮಾಜವಾದಿ ಹಿನ್ನೆಲೆಯವರು, ಸಿಎಂ ಜೊತೆ ಸಲುಗೆಯಿದೆ: ರಾಜಣ್ಣ
ಬಿಆರ್ ಪಾಟೀಲ್ ಸಮಾಜವಾದಿ ಹಿನ್ನೆಲೆಯವರು, ಸಿಎಂ ಜೊತೆ ಸಲುಗೆಯಿದೆ: ರಾಜಣ್ಣ
ಸ್ಥಳೀಯ ಪೋಲೀಸರ ಬಗ್ಗೆ ಕಳ್ಳರಿಗೆ ಕಿಂಚಿತ್ತೂ ಭಯವಿದ್ದಂತಿಲ್ಲ!
ಸ್ಥಳೀಯ ಪೋಲೀಸರ ಬಗ್ಗೆ ಕಳ್ಳರಿಗೆ ಕಿಂಚಿತ್ತೂ ಭಯವಿದ್ದಂತಿಲ್ಲ!
ತೆಲಂಗಾಣ: ರೈಲ್ವೆ ಹಳಿ ಮೇಲೆ ಕಾರು ಚಲಾಯಿಸಿದ ಯುವತಿ
ತೆಲಂಗಾಣ: ರೈಲ್ವೆ ಹಳಿ ಮೇಲೆ ಕಾರು ಚಲಾಯಿಸಿದ ಯುವತಿ