AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಎರಡೂ ಡೋಸ್​ ಲಸಿಕೆ ಪಡೆದ ಭಾರತೀಯರು ಯುಎಸ್​ಗೆ ಪ್ರಯಾಣ ಮಾಡಬಹುದು’ -ಶ್ವೇತ ಭವನದಿಂದ ಹೊಸ ಮಾರ್ಗಸೂಚಿ ಘೋಷಣೆ

ಯುಎಸ್​​​ನ ಆಹಾರ ಮತ್ತು ಔಷಧ ಆಡಳಿತ ಮತ್ತು ವಿಶ್ವ ಆರೋಗ್ಯ ಸಂಸ್ಥೆ (WHO) ಯಿಂದ ಅನುಮೋದನೆಗೊಂಡ ಯಾವುದೇ ಲಸಿಕೆ ಪಡೆದ ವಿದೇಶಿಯರು ನವೆಂಬರ್​ 8ರಿಂದ ಅಮೆರಿಕಕ್ಕೆ ಪ್ರಯಾಣ ಮಾಡಬಹುದು.

‘ಎರಡೂ ಡೋಸ್​ ಲಸಿಕೆ ಪಡೆದ ಭಾರತೀಯರು ಯುಎಸ್​ಗೆ ಪ್ರಯಾಣ ಮಾಡಬಹುದು’ -ಶ್ವೇತ ಭವನದಿಂದ ಹೊಸ ಮಾರ್ಗಸೂಚಿ ಘೋಷಣೆ
ಸಾಂಕೇತಿಕ ಚಿತ್ರ
TV9 Web
| Edited By: |

Updated on:Oct 16, 2021 | 10:53 AM

Share

ಕೊವಿಡ್​ 19 ಎರಡೂ ಡೋಸ್​ ಲಸಿಕೆ (Covid 19 Vaccine) ಪಡೆದ ಭಾರತೀಯರು ಅಮೆರಿಕಕ್ಕೆ ಪ್ರಯಾಣ ಮಾಡಬಹುದಾಗಿದೆ.  ಈ ಬಗ್ಗೆ ಶ್ವೇತಭವನ ಪ್ರಕಟಣೆ ಹೊರಡಿಸಿದ್ದು, ಎರಡೂ ಡೋಸ್​ ಲಸಿಕೆ (Corona Vaccine) ಪಡೆದ ವಿದೇಶಿ ಪ್ರಯಾಣಿಕರು ನವೆಂಬರ್​ 8ರಿಂದ ಯುಎಸ್​ಗೆ ಬರಬಹುದು ಎಂದು ಹೇಳಿದೆ. ಈ ಹೊಸ ಪ್ರಯಾಣ ಮಾರ್ಗಸೂಚಿಯನ್ನು ಸೆಪ್ಟೆಂಬರ್​​ನಲ್ಲಿಯೇ ರೂಪಿಸಲಾಗಿದೆ. ನವೆಂಬರ್​ ಪ್ರಾರಂಭದಿಂದ 33 ದೇಶಗಳ ಪ್ರಯಾಣಿಕರಿಗೆ ವಿಧಿಸಲಾಗಿದ್ದ ನಿರ್ಬಂಧವನ್ನು ತೆಗೆದುಹಾಕಲಾಗುತ್ತದೆ ಎಂದು ಶ್ವೇತಭವನದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.  ಈ ಹೊಸ ನೀತಿಯ ಎಲ್ಲ ತಾಂತ್ರಿಕ ಮತ್ತು ವ್ಯವಸ್ಥಾಪಕ ವಿವರಗಳನ್ನು ಇನ್ನೂ ಘೋಷಿಸಿಲ್ಲ.  .

ಯುಎಸ್​​​ನ ಆಹಾರ ಮತ್ತು ಔಷಧ ಆಡಳಿತ ಮತ್ತು ವಿಶ್ವ ಆರೋಗ್ಯ ಸಂಸ್ಥೆ (WHO) ಯಿಂದ ಅನುಮೋದನೆಗೊಂಡ ಯಾವುದೇ ಲಸಿಕೆ ಪಡೆದ ವಿದೇಶಿಯರು ನವೆಂಬರ್​ 8ರಿಂದ ಅಮೆರಿಕಕ್ಕೆ ಪ್ರಯಾಣ ಮಾಡಬಹುದು.  ಭಾರತ, ಫ್ರಾನ್ಸ್​, ಇಟಲಿ, ಜರ್ಮನಿ, ಸ್ಪೇನ್​, ಚೀನಾ, ಇರಾನ್​, ಬ್ರೆಜಿಲ್​ ಇತರ ದೇಶಗಳ ಪ್ರಯಾಣಿಕರಿಗೆ ಅವಕಾಶ ಕಲ್ಪಿಸಲಾಗಿದೆ.  ಇನ್ನು ಭಾರತದಿಂದ ಅಮೆರಿಕಕ್ಕೆ ಹೋಗುವವರು ಏರ್​ಪೋರ್ಟ್​​ನಲ್ಲಿ ವಿಮಾನ ಹತ್ತುವ ಮೊದಲು ಅವರ ಎರಡೂ ಡೋಸ್​ ಲಸಿಕೆ ಪಡೆದ ಪ್ರಮಾಣಪತ್ರ ತೋರಿಸಬೇಕು. ಹಾಗೇ ಕೊವಿಡ್​ 19 ಟೆಸ್ಟ್​​​ ನೆಗೆಟಿವ್​ ರಿಪೋರ್ಟ್​​ ಸಲ್ಲಿಸಬೇಕು.

ಇದನ್ನೂ ಓದಿ: ದಾವಣಗೆರೆಯಲ್ಲಿ ಮಗುವಿನ ಮೇಲೆ ಹರಿದ ಕಾರು! ಮಗು ಸಾವು, ಗರ್ಭಿಣಿಗೆ ಗಾಯ

Karnataka Weather Today: ಕರ್ನಾಟಕದಲ್ಲಿ ಇಂದು ಹವಾಮಾನ ಹೇಗಿರಲಿದೆ? ಇಲ್ಲಿದೆ ಮಾಹಿತಿ

Published On - 10:51 am, Sat, 16 October 21

ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ