AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

G20 Virtual Summit: ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ಇಂದು ಜಿ20 ವರ್ಚ್ಯುವಲ್ ಶೃಂಗಸಭೆ, ಪುಟಿನ್ ಸೇರಿದಂತೆ ವಿಶ್ವದ ನಾಯಕರು ಭಾಗಿ

G20 Virtual Summit:ಪ್ರಧಾನಿ ನರೇಂದ್ರ ಮೋದಿ ಇಂದು ಜಿ20 ವರ್ಚ್ಯುವಲ್ ಶೃಂಗಸಭೆ( G20 Virtual Summit) ಆಯೋಜಿಸಿದ್ದಾರೆ. ಸೆಪ್ಟೆಂಬರ್ 9-10 ರಂದು ನವದೆಹಲಿಯ ಭಾರತ್ ಮಂಟಪದಲ್ಲಿ ಕಂಡುಬಂದಂತೆ ಜಾಗತಿಕ ನಾಯಕರ ಅದೇ ಉಪಸ್ಥಿತಿಯು ವರ್ಚ್ಯುವಲ್ ಸಭೆಯಲ್ಲಿ ಕಂಡುಬರುವ ನಿರೀಕ್ಷೆಯಿದೆ. ಆಫ್ರಿಕನ್ ಯೂನಿಯನ್ ಅಧ್ಯಕ್ಷರು ಸೇರಿದಂತೆ ಜಿ 20 ದೇಶಗಳ ನಾಯಕರು, ಒಂಬತ್ತು ಅತಿಥಿ ರಾಷ್ಟ್ರಗಳು ಮತ್ತು 11 ಅಂತಾರಾಷ್ಟ್ರೀಯ ಸಂಸ್ಥೆಗಳ ಮುಖ್ಯಸ್ಥರನ್ನು ಸಭೆಗೆ ಆಹ್ವಾನಿಸಲಾಗಿದೆ. ಭಾರತವು ನವೆಂಬರ್ 30 ರವರೆಗೆ ಜಿ 20 ಅಧ್ಯಕ್ಷ ಸ್ಥಾನವನ್ನು ಹೊಂದಿರಲಿದೆ.

G20 Virtual Summit: ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ಇಂದು ಜಿ20 ವರ್ಚ್ಯುವಲ್ ಶೃಂಗಸಭೆ, ಪುಟಿನ್ ಸೇರಿದಂತೆ ವಿಶ್ವದ ನಾಯಕರು ಭಾಗಿ
ಜಿ20 ಶೃಂಗಸಭೆImage Credit source: India Today
Follow us
ನಯನಾ ರಾಜೀವ್
|

Updated on: Nov 22, 2023 | 8:56 AM

ಪ್ರಧಾನಿ ನರೇಂದ್ರ ಮೋದಿ(Narendra Modi) ಇಂದು ಜಿ20 ವರ್ಚ್ಯುವಲ್ ಶೃಂಗಸಭೆ( G20 Virtual Summit) ಆಯೋಜಿಸಿದ್ದಾರೆ. ಸೆಪ್ಟೆಂಬರ್ 9-10 ರಂದು ನವದೆಹಲಿಯ ಭಾರತ್ ಮಂಟಪದಲ್ಲಿ ಕಂಡುಬಂದಂತೆ ಜಾಗತಿಕ ನಾಯಕರ ಅದೇ ಉಪಸ್ಥಿತಿಯು ವರ್ಚ್ಯುವಲ್ ಸಭೆಯಲ್ಲಿ ಕಂಡುಬರುವ ನಿರೀಕ್ಷೆಯಿದೆ. ಆಫ್ರಿಕನ್ ಯೂನಿಯನ್ ಅಧ್ಯಕ್ಷರು ಸೇರಿದಂತೆ ಜಿ 20 ದೇಶಗಳ ನಾಯಕರು, ಒಂಬತ್ತು ಅತಿಥಿ ರಾಷ್ಟ್ರಗಳು ಮತ್ತು 11 ಅಂತಾರಾಷ್ಟ್ರೀಯ ಸಂಸ್ಥೆಗಳ ಮುಖ್ಯಸ್ಥರನ್ನು ಸಭೆಗೆ ಆಹ್ವಾನಿಸಲಾಗಿದೆ. ಭಾರತವು ನವೆಂಬರ್ 30 ರವರೆಗೆ ಜಿ 20 ಅಧ್ಯಕ್ಷ ಸ್ಥಾನವನ್ನು ಹೊಂದಿರಲಿದೆ.

2024 ರಲ್ಲಿ ಬ್ರೆಜಿಲ್ ಜಿ 20 ಅಧ್ಯಕ್ಷರಾಗಿರುವ ಸಮಯದಲ್ಲಿ ಭಾರತ, ಬ್ರೆಜಿಲ್ ಮತ್ತು ದಕ್ಷಿಣ ಆಫ್ರಿಕಾವನ್ನು ಜಿ 20 ನ ಅಗ್ರ ಮೂರರಲ್ಲಿ ಸೇರಿಸಲಾಗುವುದು. ಭಾರತವು ಕಳೆದ ವರ್ಷ ಡಿಸೆಂಬರ್ 1 ರಂದು ಒಂದು ವರ್ಷಕ್ಕೆ ಜಿ-20 ಅಧ್ಯಕ್ಷ ಸ್ಥಾನವನ್ನು ವಹಿಸಿಕೊಂಡಿತ್ತು.

ದೆಹಲಿ ಘೋಷಣೆಯ ಅನುಷ್ಠಾನ ಮತ್ತು ಹೊಸ ಜಾಗತಿಕ ಸವಾಲುಗಳನ್ನು ಎದುರಿಸುವ ಕುರಿತು ಚರ್ಚಿಸುವ ಉದ್ದೇಶದಿಂದ ಪ್ರಧಾನಿ ನರೇಂದ್ರ ಮೋದಿ ಅವರು ನವೆಂಬರ್ 22 ರ ಬುಧವಾರ ವರ್ಚುವಲ್ ಜಿ 20 ನಾಯಕರ ಶೃಂಗಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ .

ಮತ್ತಷ್ಟು ಓದಿ: ದೇಶಗಳ ನಡುವೆ ಸೇತುವೆಯಾಗಿ ಕಾರ್ಯನಿರ್ವಹಿಸಿದ ಜಿ20 ಶೃಂಗಸಭೆ: ಜಿ20 ಸಸಿ ನೆಡುವ ಕಾರ್ಯಕ್ರಮದಲ್ಲಿ ಸಚಿವ ಜೈಶಂಕರ್

ಕಳೆದ ಬಾರಿಯಂತೆ, ಚೀನಾದ ಅಧ್ಯಕ್ಷ ಷಿ ಜಿನ್‌ಪಿಂಗ್ ಶೃಂಗಸಭೆಯಲ್ಲಿ ಭಾಗವಹಿಸುವುದಿಲ್ಲ , ಬದಲಿಗೆ, ಪ್ರೀಮಿಯರ್ ಲಿ ಕಿಯಾಂಗ್ ಭಾರತದಿಂದ ಆಹ್ವಾನವನ್ನು ಅನುಸರಿಸಿ ಚೀನಾವನ್ನು ಪ್ರತಿನಿಧಿಸಲಿದ್ದಾರೆ. ವರ್ಚುವಲ್ ಶೃಂಗಸಭೆಯಲ್ಲಿ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಭಾಗವಹಿಸಲಿದ್ದಾರೆ ಎಂದು ಕ್ರೆಮ್ಲಿನ್ ಘೋಷಿಸಿತು

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ವಿಚಾರಣೆ ನಂತರ ಈಡಿ ಕರೆದಿದ್ದು ಯಾಕೆ ಅಂತ ಗೊತ್ತಾಗಲಿದೆ: ಸುರೇಶ್
ವಿಚಾರಣೆ ನಂತರ ಈಡಿ ಕರೆದಿದ್ದು ಯಾಕೆ ಅಂತ ಗೊತ್ತಾಗಲಿದೆ: ಸುರೇಶ್
ರಜನಿ ಎಂಟ್ರಿಗೆ ಮೈಸೂರಿನ ಅಭಿಮಾನಿಗಳು ಫುಲ್ ಖುಷ್
ರಜನಿ ಎಂಟ್ರಿಗೆ ಮೈಸೂರಿನ ಅಭಿಮಾನಿಗಳು ಫುಲ್ ಖುಷ್
ದೂದ್​ಗಂಗಾ, ವೇದಗಂಗಾ ಮತ್ತು ಹಿರಣ್ಯಕೇಶಿ ನದಿಗಳಲ್ಲೂ ಹೆಚ್ಚಿದ ನೀರು ಪ್ರಮಾಣ
ದೂದ್​ಗಂಗಾ, ವೇದಗಂಗಾ ಮತ್ತು ಹಿರಣ್ಯಕೇಶಿ ನದಿಗಳಲ್ಲೂ ಹೆಚ್ಚಿದ ನೀರು ಪ್ರಮಾಣ
VIDEO: ಕಾಂಬೊ ಕ್ಯಾಚ್​... ರವೀಂದ್ರ ಜಡೇಜಾ-ಸಾಯಿ ಸುದರ್ಶನ್ ಜುಗಲ್‌ಬಂದಿ
VIDEO: ಕಾಂಬೊ ಕ್ಯಾಚ್​... ರವೀಂದ್ರ ಜಡೇಜಾ-ಸಾಯಿ ಸುದರ್ಶನ್ ಜುಗಲ್‌ಬಂದಿ
ಕಣ್ ಹೊಡ್ಯೋದ್ರಲ್ಲಿ ರವಿಚಂದ್ರನ್​ ಮೀರಿಸಿದ ರಚಿತಾ ರಾಮ್
ಕಣ್ ಹೊಡ್ಯೋದ್ರಲ್ಲಿ ರವಿಚಂದ್ರನ್​ ಮೀರಿಸಿದ ರಚಿತಾ ರಾಮ್
ನಗರದಲ್ಲಿ ರಾರಾಜಿಸುತ್ತಿವೆ ದೈತ್ಯಗಾತ್ರದ ಕಟೌಟ್ ಮತ್ತು ಫ್ಲೆಕ್ಸ್​ಗಳು
ನಗರದಲ್ಲಿ ರಾರಾಜಿಸುತ್ತಿವೆ ದೈತ್ಯಗಾತ್ರದ ಕಟೌಟ್ ಮತ್ತು ಫ್ಲೆಕ್ಸ್​ಗಳು
ಕೃಷ್ಣಾ ನದಿ ಪ್ರವಾಹಕ್ಕೆ ಚಿಕ್ಕೋಡಿ ಸುತ್ತಮುತ್ತ 7 ಸೇತುವೆಗಳು ಜಲಾವೃತ
ಕೃಷ್ಣಾ ನದಿ ಪ್ರವಾಹಕ್ಕೆ ಚಿಕ್ಕೋಡಿ ಸುತ್ತಮುತ್ತ 7 ಸೇತುವೆಗಳು ಜಲಾವೃತ
ಮಂಗಳೂರಿನಲ್ಲಿ ನಿಗೂಢವಾಗಿ ಸಾವನ್ನಪ್ಪುತ್ತಿವೆ ಜಾನುವಾರುಗಳು
ಮಂಗಳೂರಿನಲ್ಲಿ ನಿಗೂಢವಾಗಿ ಸಾವನ್ನಪ್ಪುತ್ತಿವೆ ಜಾನುವಾರುಗಳು
ಮಂಡ್ಯ: ಮಾನಸಿಕ ಅಸ್ವಸ್ಥ ತಾಯಿಯನ್ನು ಬೀದಿಯಲ್ಲಿ ಬಿಟ್ಟು ಹೋದ ಮಗ
ಮಂಡ್ಯ: ಮಾನಸಿಕ ಅಸ್ವಸ್ಥ ತಾಯಿಯನ್ನು ಬೀದಿಯಲ್ಲಿ ಬಿಟ್ಟು ಹೋದ ಮಗ
ಮನೆಯಲ್ಲಿ ದೇವರ ವಿಗ್ರಹಗಳನ್ನು ಪಶ್ಚಿಮಾಭಿಮುಖವಾಗಿ ಇಡಬಹುದಾ?
ಮನೆಯಲ್ಲಿ ದೇವರ ವಿಗ್ರಹಗಳನ್ನು ಪಶ್ಚಿಮಾಭಿಮುಖವಾಗಿ ಇಡಬಹುದಾ?