AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ganesh Chaturthi 2023: ಈ ವರ್ಷದ ಹೈದರಾಬಾದ್‌ನ ಖೈರತಾಬಾದ್ ಗಣೇಶನ ಮೂರ್ತಿ 60 ಅಡಿ ಎತ್ತರ

ಹೈದರಾಬಾದ್‌ನ ಖೈರತಾಬಾದ್ ಗಣೇಶ ಮೂರ್ತಿಯ ತಯಾರಿಗೆ ಈಗಿನಿಂದಲೇ ಸಿದ್ಧತೆಗಳು ನಡೆಯುತ್ತಿದೆ. ಕಳೆದ ವರ್ಷ 50 ಅಡಿ ಎತ್ತರದ ಮಣ್ಣಿನ ವಿಗ್ರಹಕ್ಕೆ ಬದಲಾಗಿ ಹೈದರಾಬಾದ್‌ನ ಖೈರತಾಬಾದ್ ಈ ವರ್ಷ 61 ಅಡಿ ಎತ್ತರದ ಗಣೇಶ ಮೂರ್ತಿ ಮಾಡಲಾಗುವುದು

Ganesh Chaturthi 2023: ಈ ವರ್ಷದ ಹೈದರಾಬಾದ್‌ನ ಖೈರತಾಬಾದ್ ಗಣೇಶನ ಮೂರ್ತಿ 60 ಅಡಿ ಎತ್ತರ
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on: Jun 01, 2023 | 5:29 PM

Share

ಗಣೇಶ್​​​ ಹಬ್ಬಕ್ಕೆ ಇನ್ನೂ 4 ತಿಂಗಳು ಬಾಕಿದೆ, ಆದರೆ ಹೈದರಾಬಾದ್‌ನ ಖೈರತಾಬಾದ್ ಗಣೇಶ ಮೂರ್ತಿಯ ತಯಾರಿಗೆ ಈಗಿನಿಂದಲೇ ಸಿದ್ಧತೆಗಳು ನಡೆಯುತ್ತಿದೆ. ಕಳೆದ ವರ್ಷ 50 ಅಡಿ ಎತ್ತರದ ಮಣ್ಣಿನ ವಿಗ್ರಹಕ್ಕೆ ಬದಲಾಗಿ ಹೈದರಾಬಾದ್‌ನ ಖೈರತಾಬಾದ್ ಈ ವರ್ಷ 61 ಅಡಿ ಎತ್ತರದ ಗಣೇಶ ಮೂರ್ತಿ ಮಾಡಲಾಗುವುದು ಎಂದು ಗಣೇಶ ಉತ್ಸವ ಸಮಿತಿ ತಿಳಿಸಿದೆ. ಸೆಪ್ಟೆಂಬರ್‌ನಲ್ಲಿ ಗಣೇಶ ಚತುರ್ಥಿ ಇರುವ ಕಾರಣ ಬುಧವಾರ ಸಂಜೆ 5 ಗಂಟೆಗೆ ಮಹಾಗಣಪತಿ ಕರಾರಿನ ಪೂಜೆಯನ್ನು ಸಮಿತಿಯು ನಡೆಸುವ ಮೂಲಕ ಖೈರತಾಬಾದ್ ಗಣೇಶ ಮೂರ್ತಿಯ ನಿರ್ಮಾಣ ಕಾರ್ಯ ಪ್ರಾರಂಭವಾಯಿತು.

Tv9 ತೆಲುಗು ಜೊತೆ ಮಾತನಾಡಿದ ಉತ್ಸವ ಸಮಿತಿ ಸದಸ್ಯ ರಾಜ್‌ಕುಮಾರ್, ಕಳೆದ ವರ್ಷಕ್ಕೆ ಹೋಲಿಸಿದರೆ ಮೂರ್ತಿಯ ಎತ್ತರವನ್ನು 11 ಅಡಿಗಳಷ್ಟು ಹೆಚ್ಚಿಸಲಾಗುವುದು. ಭಾಗ್ಯನಗರ ಗಣೇಶ ಉತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ಭಗವಂತರಾವ್, ದೈವಜ್ಞ ಶರ್ಮಾ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಕಳೆದ ವರ್ಷ ಜೇಡಿಮಣ್ಣಿನಿಂದ 50 ಅಡಿ ಎತ್ತರದ ಶ್ರೀ ಪಂಚಮುಖ ಮಹಾಲಕ್ಷ್ಮಿ ಗಣಪತಿ ಮೂರ್ತಿಯನ್ನು ಸಂಘಟಕರು ಪ್ರತಿಷ್ಠಾಪಿಸಿದ್ದಾರೆ.

ಇದನ್ನೂ ಓದಿ:Ganesh Chaturthi 2022: ನರಾಚಿ ಸೆಟ್​ನಲ್ಲಿ ‘ಕೆಜಿಎಫ್​’ ಸ್ಟೈಲ್​ ಗಣಪ; ದರ್ಶನಕ್ಕೆ ಮುಗಿಬಿದ್ದ ಭಕ್ತರ ದಂಡು

40 ವರ್ಷಗಳಿಂದ ಮೂರ್ತಿ ತಯಾರಿಕೆಯಲ್ಲಿ ತೊಡಗಿರುವ ಪುರೋಹಿತ ಚೆನ್ನೈ ಮೂಲದ ಚಿನ್ನಸ್ವಾಮಿ ರಾಜೇಂದ್ರನ್ ಅವರೊಂದಿಗೆ ಸಮಾಲೋಚಿಸಿದ ನಂತರ ಈ ವರ್ಷದ ವಿಗ್ರಹದ ವಿಷಯದ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದು.

ಆಂಧ್ರಪ್ರದೇಶ, ತೆಲಂಗಾಣ, ತಮಿಳುನಾಡು, ಗುಜರಾತ್, ಒಡಿಶಾ ಸೇರಿದಂತೆ ದೇಶದ ನಾನಾ ಭಾಗಗಳಿಂದ ಸುಮಾರು 150 ಕುಶಲಕರ್ಮಿಗಳು ಗುಜರಾತ್‌ನಿಂದ ತರಲಾದ ಮಣ್ಣಿನಿಂದ ಮಣ್ಣಿನ ಮೂರ್ತಿ ತಯಾರಿಕೆಯಲ್ಲಿ ತೊಡಗಲಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ