AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆಲಂಗಾಣ: ಮುಸ್ಲಿಮರ ಉಡುಗೆ ತೊಟ್ಟ ಗಣೇಶ, ಹಿಂದೂ ಭಾವನೆಗಳಿಗೆ ಧಕ್ಕೆ, ಭುಗಿಲೆದ್ದ ವಿವಾದ

ತೆಲಂಗಾಣದಲ್ಲಿ ಈ ಬಾರಿ ಗಣೇಶನ ಮೂರ್ತಿಗೆ ತೊಡಿಸಿದ್ದ ಬಟ್ಟೆಯಿಂದಾಗಿ ತೀವ್ರ ವಿವಾದ ಉಂಟಾಗಿದೆ. ಹಿಂದೂಗಳ ಭಾವನೆಗೆ ಧಕ್ಕೆಯಾಗಿದೆ ಎಂದು ಆರೋಪಿಸಲಾಗಿದೆ. ಈ ಭಾರಿ ಬಾಜಿರಾವ್ ಮಸ್ತಾನಿ ಶೀರ್ಷಿಕೆಯಡಿ ಬಟ್ಟೆಯನ್ನು ಗಣೇಶನಿಗೆ ತೊಡಿಸಿದ್ದು, ಅದು ಮುಸ್ಲಿಮರ ಬಟ್ಟೆಯಂತಿದೆ ಎಂದು ಜನರು ವಿರೋಧ ವ್ಯಕ್ತಪಡಿಸಿದ್ದಾರೆ.

ತೆಲಂಗಾಣ: ಮುಸ್ಲಿಮರ ಉಡುಗೆ ತೊಟ್ಟ ಗಣೇಶ, ಹಿಂದೂ ಭಾವನೆಗಳಿಗೆ ಧಕ್ಕೆ, ಭುಗಿಲೆದ್ದ ವಿವಾದ
ಗಣೇಶ
ನಯನಾ ರಾಜೀವ್
|

Updated on: Sep 16, 2024 | 10:59 AM

Share

ತೆಲಂಗಾಣದಲ್ಲಿ ಈ ಬಾರಿ ಗಣೇಶನ ಮೂರ್ತಿಗೆ ತೊಡಿಸಿದ್ದ ಬಟ್ಟೆಯಿಂದಾಗಿ ತೀವ್ರ ವಿವಾದ ಉಂಟಾಗಿದೆ. ಹಿಂದೂಗಳ ಭಾವನೆಗೆ ಧಕ್ಕೆಯಾಗಿದೆ ಎಂದು ಆರೋಪಿಸಲಾಗಿದೆ. ಈ ಬಾರಿ ಬಾಜಿರಾವ್ ಮಸ್ತಾನಿ ಶೀರ್ಷಿಕೆಯಡಿ ಬಟ್ಟೆಯನ್ನು ಗಣೇಶನಿಗೆ ತೊಡಿಸಿದ್ದು, ಅದು ಮುಸ್ಲಿಮರ ಬಟ್ಟೆಯಂತಿದೆ ಎಂದು ಜನರು ವಿರೋಧ ವ್ಯಕ್ತಪಡಿಸಿದ್ದಾರೆ.

ಯಂಗ್ ಲಿಯೋಸ್ ಯೂತ್ ಅಸೋಸಿಯೇಷನ್‌ನ ಗಣೇಶನ ಪ್ರತಿಮೆಯ ಉಡುಪಿನ ಬಗ್ಗೆ ವಿವಾದ ಭುಗಿಲೆದ್ದಿದೆ. ಬಾಜಿರಾವ್ ಮಸ್ತಾನಿಯಲ್ಲಿ ನಟ ರಣವೀರ್ ಸಿಂಗ್ ಧರಿಸಿದ್ದ ಉಡುಪಿನಿಂದ ಸ್ಫೂರ್ತಿ ಪಡೆದಿದೆ. ಸಂಘಟಕರು ತಮ್ಮ ಧಾರ್ಮಿಕ ಭಾವನೆಗಳನ್ನು ಘಾಸಿಗೊಳಿಸಿದ್ದಾರೆ ಎಂದು ಆರೋಪಿಸಿದರು.

ನಾವು ಉದ್ದೇಶಪೂರ್ವಕವಾಗಿ ಬಾಜಿರಾವ್ ಮಸ್ತಾನಿ ಥೀಮ್ ಅನ್ನು ಆಯ್ಕೆ ಮಾಡಲಿಲ್ಲ. ದುರದೃಷ್ಟವಶಾತ್, ತಪ್ಪುಗ್ರಹಿಕೆಗೆ ಕಾರಣವಾಯಿತು.

ಮತ್ತಷ್ಟು ಓದಿ: ಮೈಸೂರು: ಕಲಾವಿದನ ಮನೆ ಮುಂದಿದ್ದ ಗಣೇಶನ ಮೂರ್ತಿ ಲಪಟಾಯಿಸಿದ ಕಳ್ಳರು!

ನಾವು ಎಂದಿಗೂ ಯಾರ ಭಾವನೆಗಳಿಗೂ ಧಕ್ಕೆ ತರುವುದಿಲ್ಲ, ಬಟ್ಟೆ ವಿನ್ಯಾಸಕಾರ ಹಾಗೂ ಕಮಿಟಿ ಸದಸ್ಯರ ನಡುವಿನ ತಪ್ಪು ಸಂವಹನ ಈ ಘಟನೆಗೆ ಕಾರಣವಾಗಿದೆ. ಗೊಂದಲದ ನಡುವೆಯೂ ಯಂಗ್ ಲಿಯೋಸ್ ಯುವಕ ಸಂಘವು ಹಬ್ಬವನ್ನು ಶಾಂತಿಯುತವಾಗಿ ನಡೆಸಲು ನಿರ್ಧರಿಸಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ