AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆಲಂಗಾಣ: ಮುಸ್ಲಿಮರ ಉಡುಗೆ ತೊಟ್ಟ ಗಣೇಶ, ಹಿಂದೂ ಭಾವನೆಗಳಿಗೆ ಧಕ್ಕೆ, ಭುಗಿಲೆದ್ದ ವಿವಾದ

ತೆಲಂಗಾಣದಲ್ಲಿ ಈ ಬಾರಿ ಗಣೇಶನ ಮೂರ್ತಿಗೆ ತೊಡಿಸಿದ್ದ ಬಟ್ಟೆಯಿಂದಾಗಿ ತೀವ್ರ ವಿವಾದ ಉಂಟಾಗಿದೆ. ಹಿಂದೂಗಳ ಭಾವನೆಗೆ ಧಕ್ಕೆಯಾಗಿದೆ ಎಂದು ಆರೋಪಿಸಲಾಗಿದೆ. ಈ ಭಾರಿ ಬಾಜಿರಾವ್ ಮಸ್ತಾನಿ ಶೀರ್ಷಿಕೆಯಡಿ ಬಟ್ಟೆಯನ್ನು ಗಣೇಶನಿಗೆ ತೊಡಿಸಿದ್ದು, ಅದು ಮುಸ್ಲಿಮರ ಬಟ್ಟೆಯಂತಿದೆ ಎಂದು ಜನರು ವಿರೋಧ ವ್ಯಕ್ತಪಡಿಸಿದ್ದಾರೆ.

ತೆಲಂಗಾಣ: ಮುಸ್ಲಿಮರ ಉಡುಗೆ ತೊಟ್ಟ ಗಣೇಶ, ಹಿಂದೂ ಭಾವನೆಗಳಿಗೆ ಧಕ್ಕೆ, ಭುಗಿಲೆದ್ದ ವಿವಾದ
ಗಣೇಶ
ನಯನಾ ರಾಜೀವ್
|

Updated on: Sep 16, 2024 | 10:59 AM

Share

ತೆಲಂಗಾಣದಲ್ಲಿ ಈ ಬಾರಿ ಗಣೇಶನ ಮೂರ್ತಿಗೆ ತೊಡಿಸಿದ್ದ ಬಟ್ಟೆಯಿಂದಾಗಿ ತೀವ್ರ ವಿವಾದ ಉಂಟಾಗಿದೆ. ಹಿಂದೂಗಳ ಭಾವನೆಗೆ ಧಕ್ಕೆಯಾಗಿದೆ ಎಂದು ಆರೋಪಿಸಲಾಗಿದೆ. ಈ ಬಾರಿ ಬಾಜಿರಾವ್ ಮಸ್ತಾನಿ ಶೀರ್ಷಿಕೆಯಡಿ ಬಟ್ಟೆಯನ್ನು ಗಣೇಶನಿಗೆ ತೊಡಿಸಿದ್ದು, ಅದು ಮುಸ್ಲಿಮರ ಬಟ್ಟೆಯಂತಿದೆ ಎಂದು ಜನರು ವಿರೋಧ ವ್ಯಕ್ತಪಡಿಸಿದ್ದಾರೆ.

ಯಂಗ್ ಲಿಯೋಸ್ ಯೂತ್ ಅಸೋಸಿಯೇಷನ್‌ನ ಗಣೇಶನ ಪ್ರತಿಮೆಯ ಉಡುಪಿನ ಬಗ್ಗೆ ವಿವಾದ ಭುಗಿಲೆದ್ದಿದೆ. ಬಾಜಿರಾವ್ ಮಸ್ತಾನಿಯಲ್ಲಿ ನಟ ರಣವೀರ್ ಸಿಂಗ್ ಧರಿಸಿದ್ದ ಉಡುಪಿನಿಂದ ಸ್ಫೂರ್ತಿ ಪಡೆದಿದೆ. ಸಂಘಟಕರು ತಮ್ಮ ಧಾರ್ಮಿಕ ಭಾವನೆಗಳನ್ನು ಘಾಸಿಗೊಳಿಸಿದ್ದಾರೆ ಎಂದು ಆರೋಪಿಸಿದರು.

ನಾವು ಉದ್ದೇಶಪೂರ್ವಕವಾಗಿ ಬಾಜಿರಾವ್ ಮಸ್ತಾನಿ ಥೀಮ್ ಅನ್ನು ಆಯ್ಕೆ ಮಾಡಲಿಲ್ಲ. ದುರದೃಷ್ಟವಶಾತ್, ತಪ್ಪುಗ್ರಹಿಕೆಗೆ ಕಾರಣವಾಯಿತು.

ಮತ್ತಷ್ಟು ಓದಿ: ಮೈಸೂರು: ಕಲಾವಿದನ ಮನೆ ಮುಂದಿದ್ದ ಗಣೇಶನ ಮೂರ್ತಿ ಲಪಟಾಯಿಸಿದ ಕಳ್ಳರು!

ನಾವು ಎಂದಿಗೂ ಯಾರ ಭಾವನೆಗಳಿಗೂ ಧಕ್ಕೆ ತರುವುದಿಲ್ಲ, ಬಟ್ಟೆ ವಿನ್ಯಾಸಕಾರ ಹಾಗೂ ಕಮಿಟಿ ಸದಸ್ಯರ ನಡುವಿನ ತಪ್ಪು ಸಂವಹನ ಈ ಘಟನೆಗೆ ಕಾರಣವಾಗಿದೆ. ಗೊಂದಲದ ನಡುವೆಯೂ ಯಂಗ್ ಲಿಯೋಸ್ ಯುವಕ ಸಂಘವು ಹಬ್ಬವನ್ನು ಶಾಂತಿಯುತವಾಗಿ ನಡೆಸಲು ನಿರ್ಧರಿಸಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ