AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಂಗೆಯ ಪಾವಿತ್ರ್ಯಕ್ಕೆ ಸಾಟಿಯೆಲ್ಲಿ! : ಸಾಲುಸಾಲುಗಳು ಶವಗಳು ತೇಲಿಬಂದಿದ್ದರೂ ನದಿಯಲ್ಲಿ ಇಲ್ಲ ಕೊರೊನಾ ಸೋಂಕಿನ ಅಂಶ

ಲಖನೌದ ಬೀರ್ಬಲ್​ ಸಾಹ್ನಿ ಇನ್​ಸ್ಟಿಟ್ಯೂಟ್ ಆಫ್​ ಪ್ಯಾಲಿಯೋಸೈನ್ಸ್​ ವಿಜ್ಞಾನಿಗಳು ಇತ್ತೀಚೆಗೆ ಲಖನೌನಲ್ಲಿ ಗೋಮತಿ ನದಿ ನೀರಿನ ಪರಿಶೀಲನೆ ನಡೆಸಿದಾಗ ಅದರಲ್ಲಿ ಕೊರೊನಾ ವೈರಸ್​ನ ಕುರುಹು ಕಾಣಿಸಿಕೊಂಡಿತ್ತು.

ಗಂಗೆಯ ಪಾವಿತ್ರ್ಯಕ್ಕೆ ಸಾಟಿಯೆಲ್ಲಿ! : ಸಾಲುಸಾಲುಗಳು ಶವಗಳು ತೇಲಿಬಂದಿದ್ದರೂ ನದಿಯಲ್ಲಿ ಇಲ್ಲ ಕೊರೊನಾ ಸೋಂಕಿನ ಅಂಶ
ಗಂಗಾ ನದಿ
TV9 Web
| Edited By: |

Updated on: Jul 08, 2021 | 6:58 PM

Share

ಕೊವಿಡ್​ 19 ಎರಡನೇ ಅಲೆ ಉಲ್ಬಣದ ಹೊತ್ತಲ್ಲಿ ಗಂಗಾನದಿಯಲ್ಲಿ ಸಾಲುಸಾಲು ಹೆಣಗಳು ತೇಲಿಬಂದು ಆತಂಕ ಸೃಷ್ಟಿಸಿತ್ತು. ಹೀಗೆ ಕೊವಿಡ್​ 19 ಸೋಂಕಿತರ ಶವಗಳು ಗಂಗಾನದಿಯಲ್ಲಿ ತೇಲಿಬರುವುದು ಜಾಸ್ತಿಯಾಗುತ್ತಿದ್ದಂತೆ ಕೇಂದ್ರ ಸರ್ಕಾರ ಕೂಡ ಸ್ಥಳೀಯ ಆಡಳಿತಕ್ಕೆ ಖಡಕ್​ ಎಚ್ಚರಿಕೆ ಕೊಟ್ಟಿತ್ತು. ಈ ಮಧ್ಯೆಯೂ ಒಂದು ಒಳ್ಳೆ ಸುದ್ದಿ ಏನೆಂದರೆ, ಹೀಗೆ ರಾಶಿರಾಶಿ ಕೊವಿಡ್​ 19 ಸೋಂಕಿತ ಹೆಣಗಳು ತೇಲಿಬಂದ ನಂತರವೂ ಗಂಗೆ ತನ್ನ ಪಾವಿತ್ರ್ಯತೆ ಉಳಿಸಿಕೊಂಡಿದೆ. ಅದರ ನೀರಿನಲ್ಲಿ ಕೊರೊನಾ ಸೋಂಕಿನ ಚೂರೇಚೂರು ಅಂಶವೂ ಉಳಿದಿಲ್ಲ.

ಲಖನೌದ ಬೀರ್ಬಲ್​ ಸಾಹ್ನಿ ಇನ್​ಸ್ಟಿಟ್ಯೂಟ್ ಆಫ್​ ಪ್ಯಾಲಿಯೋಸೈನ್ಸ್​ ವಿಜ್ಞಾನಿಗಳು ಇತ್ತೀಚೆಗೆ ಲಖನೌನಲ್ಲಿ ಗೋಮತಿ ನದಿ ನೀರಿನ ಪರಿಶೀಲನೆ ನಡೆಸಿದಾಗ ಅದರಲ್ಲಿ ಕೊರೊನಾ ವೈರಸ್​ನ ಕುರುಹು ಕಾಣಿಸಿಕೊಂಡಿತ್ತು. ಅದರ ಬೆನ್ನಲ್ಲೇ ಲಕ್ನೋದ ಬನಾರಸ್ ಹಿಂದೂ ವಿಶ್ವವಿದ್ಯಾಲಯ (ಬಿಎಚ್‌ಯು), ವಾರಾಣಸಿ ಮತ್ತು ಬಿರ್ಬಲ್ ಸಾಹ್ನಿ ಇನ್‌ಸ್ಟಿಟ್ಯೂಟ್ ಆಫ್ ಪ್ಯಾಲಿಯೊ ಸೈನ್ಸಸ್ (ಬಿಎಸ್‌ಐಪಿ) ಯ ವೈದ್ಯಕೀಯ ಮತ್ತು ಆನುವಂಶಿಕ ತಜ್ಞರ ತಂಡ ಸತತ ಎರಡು ತಿಂಗಳ ಕಾಲ ಗಂಗಾ ನದಿ ನೀರಿನ ಮೇಲೆ ಸಂಶೋಧನೆ ನಡೆಸಿತ್ತು. ಆದರೆ ಗಂಗಾ ನದಿಯಲ್ಲಿ ಕೊರೊನಾ ಸೋಂಕಿನ ಲವಲೇಶವೂ ಕಾಣಿಸಿಲ್ಲ ಎಂದು ವರದಿ ನೀಡಿದ್ದಾರೆ.

ಗೋಮತಿ ನದಿ ನೀರಿನಲ್ಲಿ ಕಳೆದ ಬಾರಿಯೂ ಕೊರೊನಾ ಕುರುಹು ಕಾಣಿಸಿಕೊಂಡಿತ್ತು. ಈ ಬಾರಿ ಮೇ ತಿಂಗಳಲ್ಲಿ ನದಿ ನೀರಿನ ಮಾದರಿ ಪರಿಶೀಲನೆ ಮಾಡಿದಾಗಲೂ ಪಾಸಿಟಿವ್​ ವರದಿ ಬಂದಿತ್ತು. ಆದರೆ ಗಂಗಾನದಿ ನೀರಿನಲ್ಲಿ ಕೊರೊನಾ ವೈರಸ್ ಕಾಣಿಸಿಕೊಂಡಿಲ್ಲ. ಇದು ನಿಜಕ್ಕೂ ಅಚ್ಚರಿಯ ವಿಚಾರ ಎಂದು ಬಿಎಸ್​​ಐಪಿ ವಿಜ್ಞಾನಿ ನೀರಜ್​ ರೈ ತಿಳಿಸಿದ್ದಾರೆ.

ಇದನ್ನೂ ಓದಿ: Modi Cabinet Reshuffle: ನೂತನ ಕ್ರೀಡಾ ಸಚಿವರಾಗಿ ಬಿಸಿಸಿಐ ಮಾಜಿ ಅಧ್ಯಕ್ಷ ಅನುರಾಗ್ ಠಾಕೂರ್ ಅಧಿಕಾರ ಸ್ವೀಕಾರ

Ganga River is Covid 19 Free Declared By Scientists

Follow Us
Web contact
Web contact

TV9 Kannada

Read More
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ