AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Finish! ಪೊಲೀಸರ ಹತ್ಯೆ ಮಾಡಿದ್ದ ಗ್ಯಾಂಗ್‌ಸ್ಟರ್ ವಿಕಾಸ್ ದುಬೆ ಎನ್​ಕೌಂಟರ್

ಕಾನ್ಪುರ: ಉತ್ತರ ಪ್ರದೇಶದ ಕಾನ್ಪುರದಲ್ಲಿ ಡಿವೈ ಎಸ್​ಪಿ ಸೇರಿದಂತೆ 8 ಮಂದಿ ಪೊಲೀಸರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ನಿನ್ನೆ ಬಂಧಿಯಾದ ಗ್ಯಾಂಗ್‌ಸ್ಟರ್ ವಿಕಾಸ್ ದುಬೆಯನ್ನು ಕರೆದೊಯ್ಯುತ್ತಿದ್ದಾಗ ಕಾರು ಪಲ್ಟಿಯಾಗಿ ವಿಕಾಸ್‌ದುಬೆ ಪರಾರಿಗೆ ಯತ್ನಿಸಿದ್ದಾನೆ. ಆ ವೇಳೆ ಅವನನ್ನು ಎನ್​ಕೌಂಟರ್ ಮಾಡಲಾಗಿದೆ. ಉತ್ತರ ಪ್ರದೇಶದ ವಿಶೇಷ ಕಾರ್ಯಪಡೆ ಗ್ಯಾಂಗ್‌ಸ್ಟರ್ ವಿಕಾಸ್ ದುಬೆಯನ್ನು ಮರಳಿ ಕರೆತರುತ್ತಿದ್ದ ವೇಳೆ ಬೆಂಗಾವಲಿನ ವಾಹನಗಳಲ್ಲಿ ಒಂದು ವಾಹನ ಉರುಳಿದೆ. ಈ ವೇಳೆ ವಿಕಾಸ್ ದುಬೆ ಪರಾರಿಯಾಗಲು ಯತ್ನಿಸಿದ್ದಾನೆ. ಆಗ ಪೊಲೀಸರಿಂದ ಗುಂಡಿನ ದಾಳಿ ನಡೆದಿದೆ. […]

Finish! ಪೊಲೀಸರ ಹತ್ಯೆ ಮಾಡಿದ್ದ ಗ್ಯಾಂಗ್‌ಸ್ಟರ್ ವಿಕಾಸ್ ದುಬೆ ಎನ್​ಕೌಂಟರ್
Follow us
ಆಯೇಷಾ ಬಾನು
| Updated By:

Updated on:Jul 10, 2020 | 12:51 PM

ಕಾನ್ಪುರ: ಉತ್ತರ ಪ್ರದೇಶದ ಕಾನ್ಪುರದಲ್ಲಿ ಡಿವೈ ಎಸ್​ಪಿ ಸೇರಿದಂತೆ 8 ಮಂದಿ ಪೊಲೀಸರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ನಿನ್ನೆ ಬಂಧಿಯಾದ ಗ್ಯಾಂಗ್‌ಸ್ಟರ್ ವಿಕಾಸ್ ದುಬೆಯನ್ನು ಕರೆದೊಯ್ಯುತ್ತಿದ್ದಾಗ ಕಾರು ಪಲ್ಟಿಯಾಗಿ ವಿಕಾಸ್‌ದುಬೆ ಪರಾರಿಗೆ ಯತ್ನಿಸಿದ್ದಾನೆ. ಆ ವೇಳೆ ಅವನನ್ನು ಎನ್​ಕೌಂಟರ್ ಮಾಡಲಾಗಿದೆ.

ಉತ್ತರ ಪ್ರದೇಶದ ವಿಶೇಷ ಕಾರ್ಯಪಡೆ ಗ್ಯಾಂಗ್‌ಸ್ಟರ್ ವಿಕಾಸ್ ದುಬೆಯನ್ನು ಮರಳಿ ಕರೆತರುತ್ತಿದ್ದ ವೇಳೆ ಬೆಂಗಾವಲಿನ ವಾಹನಗಳಲ್ಲಿ ಒಂದು ವಾಹನ ಉರುಳಿದೆ. ಈ ವೇಳೆ ವಿಕಾಸ್ ದುಬೆ ಪರಾರಿಯಾಗಲು ಯತ್ನಿಸಿದ್ದಾನೆ. ಆಗ ಪೊಲೀಸರಿಂದ ಗುಂಡಿನ ದಾಳಿ ನಡೆದಿದೆ.

ಗ್ಯಾಂಗ್‌ಸ್ಟರ್ ವಿಕಾಸ್ ದುಬೆ ಎನ್​ಕೌಂಟರ್: ಕಾನ್ಪುರ ಬಳಿ ಗ್ಯಾಂಗ್‌ಸ್ಟರ್ ವಿಕಾಸ್ ದುಬೆ ಎನ್​ಕೌಂಟರ್ ಮಾಡಲಾಗಿದೆ. ಕಾನ್ಪುರ ಬಳಿ ವಿಕಾಸ್ ದುಬೆ ಕರೆದೊಯ್ಯುತ್ತಿದ್ದ ಕಾರು ಪಲ್ಟಿಯಾಗಿತ್ತು. ಈ ವೇಳೆ ವಿಕಾಸ್ ದುಬೆ ಪೊಲೀಸರ ಬಳಿ ಗನ್ ಕಸಿದು ಪರಾರಿಗೆ ಯತ್ನಿಸಿದ್ದಾನೆ. ಆಗ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ. ಪೊಲೀಸರ ಗುಂಡಿನ ದಾಳಿಯಲ್ಲಿ ಗ್ಯಾಂಗ್‌ಸ್ಟರ್ ವಿಕಾಸ್ ದುಬೆ ಹತನಾಗಿದ್ದಾನೆ.

Published On - 7:57 am, Fri, 10 July 20

ತನಿಖೆಯನ್ನು ಎನ್​ಐಎಗೆ ವಹಿಸುವಂತೆ ಅಮಿತ್ ಶಾರನ್ನು ಕೋರಿದ್ದೇನೆ: ಸಚಿವೆ
ತನಿಖೆಯನ್ನು ಎನ್​ಐಎಗೆ ವಹಿಸುವಂತೆ ಅಮಿತ್ ಶಾರನ್ನು ಕೋರಿದ್ದೇನೆ: ಸಚಿವೆ
ಸುಹಾಸ್ ಕಾರಿಗೆ ಮೀನಿನ ವಾಹನ ಡಿಕ್ಕಿ ಹೊಡೆದ ಸಿಸಿಟಿವಿ ದೃಶ್ಯ ಇಲ್ಲಿದೆ
ಸುಹಾಸ್ ಕಾರಿಗೆ ಮೀನಿನ ವಾಹನ ಡಿಕ್ಕಿ ಹೊಡೆದ ಸಿಸಿಟಿವಿ ದೃಶ್ಯ ಇಲ್ಲಿದೆ
ಸುಹಾಸ್ ಕುಟುಂಬಕ್ಕೆ ₹25 ಲಕ್ಷ ಪರಿಹಾರ ನೀಡಲು ನಿರ್ಧರಿಸಿದ್ದೇವೆ:ವಿಜಯೇಂದ್ರ
ಸುಹಾಸ್ ಕುಟುಂಬಕ್ಕೆ ₹25 ಲಕ್ಷ ಪರಿಹಾರ ನೀಡಲು ನಿರ್ಧರಿಸಿದ್ದೇವೆ:ವಿಜಯೇಂದ್ರ
ರಾಜೀನಾಮೆ ಪತ್ರವನ್ನು ಸ್ವೀಕರಿಸಿದ್ದೇನೆ, ಅಂಗೀಕರಿಸಿಲ್ಲ: ಸ್ಪೀಕರ್ ಖಾದರ್
ರಾಜೀನಾಮೆ ಪತ್ರವನ್ನು ಸ್ವೀಕರಿಸಿದ್ದೇನೆ, ಅಂಗೀಕರಿಸಿಲ್ಲ: ಸ್ಪೀಕರ್ ಖಾದರ್
ಯೋಗಿ ಆದಿತ್ಯನಾಥರಂತೆ ಡೇರಿಂಗ್ ರಾಜಕೀಯ ನಾಯಕನಾಗುತ್ತೇನೆಂದ SSLC ಟಾಪರ್
ಯೋಗಿ ಆದಿತ್ಯನಾಥರಂತೆ ಡೇರಿಂಗ್ ರಾಜಕೀಯ ನಾಯಕನಾಗುತ್ತೇನೆಂದ SSLC ಟಾಪರ್
ಯತ್ನಾಳ್ ಮಾತುಗಳ ಆಡಿಯೋ ಕ್ಲಿಪ್ ಮಾಧ್ಯಮಗಳ ಮುಂದೆ ಪ್ಲೇ ಮಾಡಿದ ಪಾಟೀಲ್
ಯತ್ನಾಳ್ ಮಾತುಗಳ ಆಡಿಯೋ ಕ್ಲಿಪ್ ಮಾಧ್ಯಮಗಳ ಮುಂದೆ ಪ್ಲೇ ಮಾಡಿದ ಪಾಟೀಲ್
ಪೊಲೀಸ್ ಠಾಣೆಗಳಿಗೆ ಕೊಳ್ಳಿಯಿಡುವ ರಾಜ್ಯದಲ್ಲಿ ಕಾನೂನು ಎಲ್ಲಿರುತ್ತೆ? ಶಾಸಕ
ಪೊಲೀಸ್ ಠಾಣೆಗಳಿಗೆ ಕೊಳ್ಳಿಯಿಡುವ ರಾಜ್ಯದಲ್ಲಿ ಕಾನೂನು ಎಲ್ಲಿರುತ್ತೆ? ಶಾಸಕ
ಪಾಕಿಸ್ತಾನದವರು ಬೈದರೂ ದಿನೇಶ್ ಗುಂಡೂರಾವ್​ಗೆ ಏನೂ ಅನಿಸಲ್ಲ: ಅಶೋಕ
ಪಾಕಿಸ್ತಾನದವರು ಬೈದರೂ ದಿನೇಶ್ ಗುಂಡೂರಾವ್​ಗೆ ಏನೂ ಅನಿಸಲ್ಲ: ಅಶೋಕ
ಚಿಕ್ಕಪ್ಪನ ಮಗಳ ಮದುವೆ ಅಟೆಂಡ್ ಮಾಡಿ ಸುಹಾಸ್ ಬಜ್ಪೆಗೆ ಹೋಗಿದ್ದ: ಮೋಹನ್
ಚಿಕ್ಕಪ್ಪನ ಮಗಳ ಮದುವೆ ಅಟೆಂಡ್ ಮಾಡಿ ಸುಹಾಸ್ ಬಜ್ಪೆಗೆ ಹೋಗಿದ್ದ: ಮೋಹನ್
Karnataka SSLC Results: ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ, ಲೈವ್​ ನೋಡಿ
Karnataka SSLC Results: ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ, ಲೈವ್​ ನೋಡಿ