AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Finish! ಪೊಲೀಸರ ಹತ್ಯೆ ಮಾಡಿದ್ದ ಗ್ಯಾಂಗ್‌ಸ್ಟರ್ ವಿಕಾಸ್ ದುಬೆ ಎನ್​ಕೌಂಟರ್

ಕಾನ್ಪುರ: ಉತ್ತರ ಪ್ರದೇಶದ ಕಾನ್ಪುರದಲ್ಲಿ ಡಿವೈ ಎಸ್​ಪಿ ಸೇರಿದಂತೆ 8 ಮಂದಿ ಪೊಲೀಸರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ನಿನ್ನೆ ಬಂಧಿಯಾದ ಗ್ಯಾಂಗ್‌ಸ್ಟರ್ ವಿಕಾಸ್ ದುಬೆಯನ್ನು ಕರೆದೊಯ್ಯುತ್ತಿದ್ದಾಗ ಕಾರು ಪಲ್ಟಿಯಾಗಿ ವಿಕಾಸ್‌ದುಬೆ ಪರಾರಿಗೆ ಯತ್ನಿಸಿದ್ದಾನೆ. ಆ ವೇಳೆ ಅವನನ್ನು ಎನ್​ಕೌಂಟರ್ ಮಾಡಲಾಗಿದೆ. ಉತ್ತರ ಪ್ರದೇಶದ ವಿಶೇಷ ಕಾರ್ಯಪಡೆ ಗ್ಯಾಂಗ್‌ಸ್ಟರ್ ವಿಕಾಸ್ ದುಬೆಯನ್ನು ಮರಳಿ ಕರೆತರುತ್ತಿದ್ದ ವೇಳೆ ಬೆಂಗಾವಲಿನ ವಾಹನಗಳಲ್ಲಿ ಒಂದು ವಾಹನ ಉರುಳಿದೆ. ಈ ವೇಳೆ ವಿಕಾಸ್ ದುಬೆ ಪರಾರಿಯಾಗಲು ಯತ್ನಿಸಿದ್ದಾನೆ. ಆಗ ಪೊಲೀಸರಿಂದ ಗುಂಡಿನ ದಾಳಿ ನಡೆದಿದೆ. […]

Finish! ಪೊಲೀಸರ ಹತ್ಯೆ ಮಾಡಿದ್ದ ಗ್ಯಾಂಗ್‌ಸ್ಟರ್ ವಿಕಾಸ್ ದುಬೆ ಎನ್​ಕೌಂಟರ್
ಆಯೇಷಾ ಬಾನು
ಆಯೇಷಾ ಬಾನು| Edited By: |

Updated on:Jul 10, 2020 | 12:51 PM

Share

ಕಾನ್ಪುರ: ಉತ್ತರ ಪ್ರದೇಶದ ಕಾನ್ಪುರದಲ್ಲಿ ಡಿವೈ ಎಸ್​ಪಿ ಸೇರಿದಂತೆ 8 ಮಂದಿ ಪೊಲೀಸರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ನಿನ್ನೆ ಬಂಧಿಯಾದ ಗ್ಯಾಂಗ್‌ಸ್ಟರ್ ವಿಕಾಸ್ ದುಬೆಯನ್ನು ಕರೆದೊಯ್ಯುತ್ತಿದ್ದಾಗ ಕಾರು ಪಲ್ಟಿಯಾಗಿ ವಿಕಾಸ್‌ದುಬೆ ಪರಾರಿಗೆ ಯತ್ನಿಸಿದ್ದಾನೆ. ಆ ವೇಳೆ ಅವನನ್ನು ಎನ್​ಕೌಂಟರ್ ಮಾಡಲಾಗಿದೆ.

ಉತ್ತರ ಪ್ರದೇಶದ ವಿಶೇಷ ಕಾರ್ಯಪಡೆ ಗ್ಯಾಂಗ್‌ಸ್ಟರ್ ವಿಕಾಸ್ ದುಬೆಯನ್ನು ಮರಳಿ ಕರೆತರುತ್ತಿದ್ದ ವೇಳೆ ಬೆಂಗಾವಲಿನ ವಾಹನಗಳಲ್ಲಿ ಒಂದು ವಾಹನ ಉರುಳಿದೆ. ಈ ವೇಳೆ ವಿಕಾಸ್ ದುಬೆ ಪರಾರಿಯಾಗಲು ಯತ್ನಿಸಿದ್ದಾನೆ. ಆಗ ಪೊಲೀಸರಿಂದ ಗುಂಡಿನ ದಾಳಿ ನಡೆದಿದೆ.

ಗ್ಯಾಂಗ್‌ಸ್ಟರ್ ವಿಕಾಸ್ ದುಬೆ ಎನ್​ಕೌಂಟರ್: ಕಾನ್ಪುರ ಬಳಿ ಗ್ಯಾಂಗ್‌ಸ್ಟರ್ ವಿಕಾಸ್ ದುಬೆ ಎನ್​ಕೌಂಟರ್ ಮಾಡಲಾಗಿದೆ. ಕಾನ್ಪುರ ಬಳಿ ವಿಕಾಸ್ ದುಬೆ ಕರೆದೊಯ್ಯುತ್ತಿದ್ದ ಕಾರು ಪಲ್ಟಿಯಾಗಿತ್ತು. ಈ ವೇಳೆ ವಿಕಾಸ್ ದುಬೆ ಪೊಲೀಸರ ಬಳಿ ಗನ್ ಕಸಿದು ಪರಾರಿಗೆ ಯತ್ನಿಸಿದ್ದಾನೆ. ಆಗ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ. ಪೊಲೀಸರ ಗುಂಡಿನ ದಾಳಿಯಲ್ಲಿ ಗ್ಯಾಂಗ್‌ಸ್ಟರ್ ವಿಕಾಸ್ ದುಬೆ ಹತನಾಗಿದ್ದಾನೆ.

Published On - 7:57 am, Fri, 10 July 20

Follow Us
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ