AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Finish! ಪೊಲೀಸರ ಹತ್ಯೆ ಮಾಡಿದ್ದ ಗ್ಯಾಂಗ್‌ಸ್ಟರ್ ವಿಕಾಸ್ ದುಬೆ ಎನ್​ಕೌಂಟರ್

ಕಾನ್ಪುರ: ಉತ್ತರ ಪ್ರದೇಶದ ಕಾನ್ಪುರದಲ್ಲಿ ಡಿವೈ ಎಸ್​ಪಿ ಸೇರಿದಂತೆ 8 ಮಂದಿ ಪೊಲೀಸರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ನಿನ್ನೆ ಬಂಧಿಯಾದ ಗ್ಯಾಂಗ್‌ಸ್ಟರ್ ವಿಕಾಸ್ ದುಬೆಯನ್ನು ಕರೆದೊಯ್ಯುತ್ತಿದ್ದಾಗ ಕಾರು ಪಲ್ಟಿಯಾಗಿ ವಿಕಾಸ್‌ದುಬೆ ಪರಾರಿಗೆ ಯತ್ನಿಸಿದ್ದಾನೆ. ಆ ವೇಳೆ ಅವನನ್ನು ಎನ್​ಕೌಂಟರ್ ಮಾಡಲಾಗಿದೆ. ಉತ್ತರ ಪ್ರದೇಶದ ವಿಶೇಷ ಕಾರ್ಯಪಡೆ ಗ್ಯಾಂಗ್‌ಸ್ಟರ್ ವಿಕಾಸ್ ದುಬೆಯನ್ನು ಮರಳಿ ಕರೆತರುತ್ತಿದ್ದ ವೇಳೆ ಬೆಂಗಾವಲಿನ ವಾಹನಗಳಲ್ಲಿ ಒಂದು ವಾಹನ ಉರುಳಿದೆ. ಈ ವೇಳೆ ವಿಕಾಸ್ ದುಬೆ ಪರಾರಿಯಾಗಲು ಯತ್ನಿಸಿದ್ದಾನೆ. ಆಗ ಪೊಲೀಸರಿಂದ ಗುಂಡಿನ ದಾಳಿ ನಡೆದಿದೆ. […]

Finish! ಪೊಲೀಸರ ಹತ್ಯೆ ಮಾಡಿದ್ದ ಗ್ಯಾಂಗ್‌ಸ್ಟರ್ ವಿಕಾಸ್ ದುಬೆ ಎನ್​ಕೌಂಟರ್
ಆಯೇಷಾ ಬಾನು
| Edited By: |

Updated on:Jul 10, 2020 | 12:51 PM

Share

ಕಾನ್ಪುರ: ಉತ್ತರ ಪ್ರದೇಶದ ಕಾನ್ಪುರದಲ್ಲಿ ಡಿವೈ ಎಸ್​ಪಿ ಸೇರಿದಂತೆ 8 ಮಂದಿ ಪೊಲೀಸರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ನಿನ್ನೆ ಬಂಧಿಯಾದ ಗ್ಯಾಂಗ್‌ಸ್ಟರ್ ವಿಕಾಸ್ ದುಬೆಯನ್ನು ಕರೆದೊಯ್ಯುತ್ತಿದ್ದಾಗ ಕಾರು ಪಲ್ಟಿಯಾಗಿ ವಿಕಾಸ್‌ದುಬೆ ಪರಾರಿಗೆ ಯತ್ನಿಸಿದ್ದಾನೆ. ಆ ವೇಳೆ ಅವನನ್ನು ಎನ್​ಕೌಂಟರ್ ಮಾಡಲಾಗಿದೆ.

ಉತ್ತರ ಪ್ರದೇಶದ ವಿಶೇಷ ಕಾರ್ಯಪಡೆ ಗ್ಯಾಂಗ್‌ಸ್ಟರ್ ವಿಕಾಸ್ ದುಬೆಯನ್ನು ಮರಳಿ ಕರೆತರುತ್ತಿದ್ದ ವೇಳೆ ಬೆಂಗಾವಲಿನ ವಾಹನಗಳಲ್ಲಿ ಒಂದು ವಾಹನ ಉರುಳಿದೆ. ಈ ವೇಳೆ ವಿಕಾಸ್ ದುಬೆ ಪರಾರಿಯಾಗಲು ಯತ್ನಿಸಿದ್ದಾನೆ. ಆಗ ಪೊಲೀಸರಿಂದ ಗುಂಡಿನ ದಾಳಿ ನಡೆದಿದೆ.

ಗ್ಯಾಂಗ್‌ಸ್ಟರ್ ವಿಕಾಸ್ ದುಬೆ ಎನ್​ಕೌಂಟರ್: ಕಾನ್ಪುರ ಬಳಿ ಗ್ಯಾಂಗ್‌ಸ್ಟರ್ ವಿಕಾಸ್ ದುಬೆ ಎನ್​ಕೌಂಟರ್ ಮಾಡಲಾಗಿದೆ. ಕಾನ್ಪುರ ಬಳಿ ವಿಕಾಸ್ ದುಬೆ ಕರೆದೊಯ್ಯುತ್ತಿದ್ದ ಕಾರು ಪಲ್ಟಿಯಾಗಿತ್ತು. ಈ ವೇಳೆ ವಿಕಾಸ್ ದುಬೆ ಪೊಲೀಸರ ಬಳಿ ಗನ್ ಕಸಿದು ಪರಾರಿಗೆ ಯತ್ನಿಸಿದ್ದಾನೆ. ಆಗ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ. ಪೊಲೀಸರ ಗುಂಡಿನ ದಾಳಿಯಲ್ಲಿ ಗ್ಯಾಂಗ್‌ಸ್ಟರ್ ವಿಕಾಸ್ ದುಬೆ ಹತನಾಗಿದ್ದಾನೆ.

Published On - 7:57 am, Fri, 10 July 20

Follow Us
ಕೊಟ್ಟ ಮಾತು ಉಳಿಸಿಕೊಳ್ತೇವೆ: ವಿಧಾನಸಭೆಯಲ್ಲಿ ವಿಜಯ್ ಮೊದಲ ಭಾಷಣ
ಕೊಟ್ಟ ಮಾತು ಉಳಿಸಿಕೊಳ್ತೇವೆ: ವಿಧಾನಸಭೆಯಲ್ಲಿ ವಿಜಯ್ ಮೊದಲ ಭಾಷಣ
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್