AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Finish! ಪೊಲೀಸರ ಹತ್ಯೆ ಮಾಡಿದ್ದ ಗ್ಯಾಂಗ್‌ಸ್ಟರ್ ವಿಕಾಸ್ ದುಬೆ ಎನ್​ಕೌಂಟರ್

ಕಾನ್ಪುರ: ಉತ್ತರ ಪ್ರದೇಶದ ಕಾನ್ಪುರದಲ್ಲಿ ಡಿವೈ ಎಸ್​ಪಿ ಸೇರಿದಂತೆ 8 ಮಂದಿ ಪೊಲೀಸರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ನಿನ್ನೆ ಬಂಧಿಯಾದ ಗ್ಯಾಂಗ್‌ಸ್ಟರ್ ವಿಕಾಸ್ ದುಬೆಯನ್ನು ಕರೆದೊಯ್ಯುತ್ತಿದ್ದಾಗ ಕಾರು ಪಲ್ಟಿಯಾಗಿ ವಿಕಾಸ್‌ದುಬೆ ಪರಾರಿಗೆ ಯತ್ನಿಸಿದ್ದಾನೆ. ಆ ವೇಳೆ ಅವನನ್ನು ಎನ್​ಕೌಂಟರ್ ಮಾಡಲಾಗಿದೆ. ಉತ್ತರ ಪ್ರದೇಶದ ವಿಶೇಷ ಕಾರ್ಯಪಡೆ ಗ್ಯಾಂಗ್‌ಸ್ಟರ್ ವಿಕಾಸ್ ದುಬೆಯನ್ನು ಮರಳಿ ಕರೆತರುತ್ತಿದ್ದ ವೇಳೆ ಬೆಂಗಾವಲಿನ ವಾಹನಗಳಲ್ಲಿ ಒಂದು ವಾಹನ ಉರುಳಿದೆ. ಈ ವೇಳೆ ವಿಕಾಸ್ ದುಬೆ ಪರಾರಿಯಾಗಲು ಯತ್ನಿಸಿದ್ದಾನೆ. ಆಗ ಪೊಲೀಸರಿಂದ ಗುಂಡಿನ ದಾಳಿ ನಡೆದಿದೆ. […]

Finish! ಪೊಲೀಸರ ಹತ್ಯೆ ಮಾಡಿದ್ದ ಗ್ಯಾಂಗ್‌ಸ್ಟರ್ ವಿಕಾಸ್ ದುಬೆ ಎನ್​ಕೌಂಟರ್
ಆಯೇಷಾ ಬಾನು
ಆಯೇಷಾ ಬಾನು| Edited By: |

Updated on:Jul 10, 2020 | 12:51 PM

Share

ಕಾನ್ಪುರ: ಉತ್ತರ ಪ್ರದೇಶದ ಕಾನ್ಪುರದಲ್ಲಿ ಡಿವೈ ಎಸ್​ಪಿ ಸೇರಿದಂತೆ 8 ಮಂದಿ ಪೊಲೀಸರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ನಿನ್ನೆ ಬಂಧಿಯಾದ ಗ್ಯಾಂಗ್‌ಸ್ಟರ್ ವಿಕಾಸ್ ದುಬೆಯನ್ನು ಕರೆದೊಯ್ಯುತ್ತಿದ್ದಾಗ ಕಾರು ಪಲ್ಟಿಯಾಗಿ ವಿಕಾಸ್‌ದುಬೆ ಪರಾರಿಗೆ ಯತ್ನಿಸಿದ್ದಾನೆ. ಆ ವೇಳೆ ಅವನನ್ನು ಎನ್​ಕೌಂಟರ್ ಮಾಡಲಾಗಿದೆ.

ಉತ್ತರ ಪ್ರದೇಶದ ವಿಶೇಷ ಕಾರ್ಯಪಡೆ ಗ್ಯಾಂಗ್‌ಸ್ಟರ್ ವಿಕಾಸ್ ದುಬೆಯನ್ನು ಮರಳಿ ಕರೆತರುತ್ತಿದ್ದ ವೇಳೆ ಬೆಂಗಾವಲಿನ ವಾಹನಗಳಲ್ಲಿ ಒಂದು ವಾಹನ ಉರುಳಿದೆ. ಈ ವೇಳೆ ವಿಕಾಸ್ ದುಬೆ ಪರಾರಿಯಾಗಲು ಯತ್ನಿಸಿದ್ದಾನೆ. ಆಗ ಪೊಲೀಸರಿಂದ ಗುಂಡಿನ ದಾಳಿ ನಡೆದಿದೆ.

ಗ್ಯಾಂಗ್‌ಸ್ಟರ್ ವಿಕಾಸ್ ದುಬೆ ಎನ್​ಕೌಂಟರ್: ಕಾನ್ಪುರ ಬಳಿ ಗ್ಯಾಂಗ್‌ಸ್ಟರ್ ವಿಕಾಸ್ ದುಬೆ ಎನ್​ಕೌಂಟರ್ ಮಾಡಲಾಗಿದೆ. ಕಾನ್ಪುರ ಬಳಿ ವಿಕಾಸ್ ದುಬೆ ಕರೆದೊಯ್ಯುತ್ತಿದ್ದ ಕಾರು ಪಲ್ಟಿಯಾಗಿತ್ತು. ಈ ವೇಳೆ ವಿಕಾಸ್ ದುಬೆ ಪೊಲೀಸರ ಬಳಿ ಗನ್ ಕಸಿದು ಪರಾರಿಗೆ ಯತ್ನಿಸಿದ್ದಾನೆ. ಆಗ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ. ಪೊಲೀಸರ ಗುಂಡಿನ ದಾಳಿಯಲ್ಲಿ ಗ್ಯಾಂಗ್‌ಸ್ಟರ್ ವಿಕಾಸ್ ದುಬೆ ಹತನಾಗಿದ್ದಾನೆ.

Published On - 7:57 am, Fri, 10 July 20

Follow Us
ಮಗನಿಗೆ ಸಚಿವ ಸ್ಥಾನ ಸಿಕ್ಕಿದ ಖುಷಿಗೆ ಕಣ್ಣೀರಿಟ್ಟ ತಾಯಿ
ಮಗನಿಗೆ ಸಚಿವ ಸ್ಥಾನ ಸಿಕ್ಕಿದ ಖುಷಿಗೆ ಕಣ್ಣೀರಿಟ್ಟ ತಾಯಿ
‘ಯಾವುದು ಖಾತೆ ಕೊಟ್ಟರೂ ಕೆಲಸ ಮಾಡುತ್ತೇನೆ’: ಶಿವಲಿಂಗೇಗೌಡ
‘ಯಾವುದು ಖಾತೆ ಕೊಟ್ಟರೂ ಕೆಲಸ ಮಾಡುತ್ತೇನೆ’: ಶಿವಲಿಂಗೇಗೌಡ
ಆಡಿಯೋ ವೈರಲ್​​ ಬಳಿಕವೂ ಸಿಕ್ಕಿದ ಸಚಿವ ಸ್ಥಾನ: ಜಮೀರ್​​ ಹೇಳಿದ್ದೇನು?
ಆಡಿಯೋ ವೈರಲ್​​ ಬಳಿಕವೂ ಸಿಕ್ಕಿದ ಸಚಿವ ಸ್ಥಾನ: ಜಮೀರ್​​ ಹೇಳಿದ್ದೇನು?
‘ಇದು ನಿರಾಶಾದಾಯಕ ಪಟ್ಟಿ’: ತನ್ವೀರ್ ಸೇಠ್ ತೀವ್ರ ಬೇಸರ
‘ಇದು ನಿರಾಶಾದಾಯಕ ಪಟ್ಟಿ’: ತನ್ವೀರ್ ಸೇಠ್ ತೀವ್ರ ಬೇಸರ
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ