AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊಲೀಸ್ ಅಧಿಕಾರಿಯ ಪತಿ ವಾಹನಕ್ಕೆ ಗುದ್ದಿದ ಯುವಕ ಪ್ರಾಣ ಕಳೆದುಕೊಂಡ

ಹೈದ್ರಾಬಾದ್: ಎಸ್​ಐ ಕಿರುಕುಳ ತಾಳಲಾರದೆ ಕೆರೆಗೆ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೃಷ್ಣಾ ಜಿಲ್ಲೆಯ ವಿಜಯವಾಡದಲ್ಲಿ ನಡೆದಿದೆ. ಮೃತ ವಿದ್ಯಾರ್ಥಿ ಮುರುಳಿ, ವಿಜಯವಾಡದಲ್ಲಿ 2ನೇ ವರ್ಷದ ಪದವಿ ಓದುತ್ತಿದ್ದ. ಹಗಲು ಕಾಲೇಜಲ್ಲಿ ಓದುತ್ತಾ ರಾತ್ರಿ ವೇಳೆ ಮುರುಳಿ ಟೀ ಸ್ಟಾಲ್ ನಡೆಸುತ್ತಿದ್ದ. ನಿನ್ನೆ ರಾತ್ರಿ ಬೈಕ್​ನಲ್ಲಿ ಮನೆಗೆ ಹೋಗುತ್ತಿದ್ದಾಗ ಮುರುಳಿಯ ಬೈಕ್ ಪಿಎಸ್​ವೈ ಪತಿಯ ವಾಹನಕ್ಕೆ ತಾಗಿದೆ. ಹೀಗಾಗಿ ವಿದ್ಯಾರ್ಥಿಯನ್ನು ಪೊಲೀಸ್ ಠಾಣೆಗೆ ಕರೆದೊಯ್ದು ಗನ್ನಾವರಂ ಮಹಿಳಾ ಪಿಎಸ್ಐ ನಾರಾಯಣಮ್ಮ ಚಿತ್ರಹಿಂಸೆ ನೀಡಿದ್ದಾರೆ ಎನ್ನಲಾಗಿದೆ. ಕಿರುಕುಳ […]

ಪೊಲೀಸ್ ಅಧಿಕಾರಿಯ ಪತಿ ವಾಹನಕ್ಕೆ ಗುದ್ದಿದ ಯುವಕ ಪ್ರಾಣ ಕಳೆದುಕೊಂಡ
ಸಾಧು ಶ್ರೀನಾಥ್​
|

Updated on: Nov 18, 2019 | 5:43 PM

Share

ಹೈದ್ರಾಬಾದ್: ಎಸ್​ಐ ಕಿರುಕುಳ ತಾಳಲಾರದೆ ಕೆರೆಗೆ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೃಷ್ಣಾ ಜಿಲ್ಲೆಯ ವಿಜಯವಾಡದಲ್ಲಿ ನಡೆದಿದೆ.

ಮೃತ ವಿದ್ಯಾರ್ಥಿ ಮುರುಳಿ, ವಿಜಯವಾಡದಲ್ಲಿ 2ನೇ ವರ್ಷದ ಪದವಿ ಓದುತ್ತಿದ್ದ. ಹಗಲು ಕಾಲೇಜಲ್ಲಿ ಓದುತ್ತಾ ರಾತ್ರಿ ವೇಳೆ ಮುರುಳಿ ಟೀ ಸ್ಟಾಲ್ ನಡೆಸುತ್ತಿದ್ದ. ನಿನ್ನೆ ರಾತ್ರಿ ಬೈಕ್​ನಲ್ಲಿ ಮನೆಗೆ ಹೋಗುತ್ತಿದ್ದಾಗ ಮುರುಳಿಯ ಬೈಕ್ ಪಿಎಸ್​ವೈ ಪತಿಯ ವಾಹನಕ್ಕೆ ತಾಗಿದೆ. ಹೀಗಾಗಿ ವಿದ್ಯಾರ್ಥಿಯನ್ನು ಪೊಲೀಸ್ ಠಾಣೆಗೆ ಕರೆದೊಯ್ದು ಗನ್ನಾವರಂ ಮಹಿಳಾ ಪಿಎಸ್ಐ ನಾರಾಯಣಮ್ಮ ಚಿತ್ರಹಿಂಸೆ ನೀಡಿದ್ದಾರೆ ಎನ್ನಲಾಗಿದೆ.

ಕಿರುಕುಳ ತಾಳಲಾರದೆ ಆತ್ಮಹತ್ಯೆ:  ಕಿರುಕುಳ ತಾಳಲಾರದೆ ಮಾನಸಿಕವಾಗಿ ನೊಂದು ಮುರುಳಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಮೊದಲೇ ಸ್ನೇಹಿತರಿಗೆ ಫೋನ್ ಮಾಡಿ, ಆಡಿಯೋ ಕ್ಲಿಪ್ ಕಳುಹಿಸಿ ನಡೆದ ಘಟನೆಯನ್ನು ವಿವರಿಸಿದ್ದಾನೆ.

ಇಂದು ಗನ್ನಾವರಂನ ಕೆರೆಯಲ್ಲಿ ವಿದ್ಯಾರ್ಥಿ ಮುರುಳಿ ಶವ ಪತ್ತೆಯಾಗಿದ್ದು, ಗನ್ನಾವರಂ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮಾಡುತ್ತಿದ್ದಾರೆ.

ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ಚಿತ್ರದುರ್ಗದಲ್ಲೂ ಮೊಳಗಿದ ಜೆಸಿಬಿ ಗರ್ಜನೆ: ಗೂಡಂಗಡಿಗಳು ನೆಲಸಮ
ಚಿತ್ರದುರ್ಗದಲ್ಲೂ ಮೊಳಗಿದ ಜೆಸಿಬಿ ಗರ್ಜನೆ: ಗೂಡಂಗಡಿಗಳು ನೆಲಸಮ
ಗಿಲ್ಲಿಯನ್ನು ಎದುರುಹಾಕಿಕೊಂಡಿದ್ದಕ್ಕೆ ಸತೀಶ್ ಪಾಡು ನೋಡಿ
ಗಿಲ್ಲಿಯನ್ನು ಎದುರುಹಾಕಿಕೊಂಡಿದ್ದಕ್ಕೆ ಸತೀಶ್ ಪಾಡು ನೋಡಿ
ಮಾಳು ಎಲಿಮಿನೇಟ್ ಆಗಲು ರಕ್ಷಿತಾ ಕಾರಣ; ಕೇಳಿ ಬಂತು ಹೊಸ ಆರೋಪ
ಮಾಳು ಎಲಿಮಿನೇಟ್ ಆಗಲು ರಕ್ಷಿತಾ ಕಾರಣ; ಕೇಳಿ ಬಂತು ಹೊಸ ಆರೋಪ
ಬೆಂಗಳೂರಿನ ತಿರುಮಲ ತಿರುಪತಿ ದೇವಾಲಯಕ್ಕೆ ಹರಿದುಬಂತು ಭಕ್ತರ ದಂಡು!
ಬೆಂಗಳೂರಿನ ತಿರುಮಲ ತಿರುಪತಿ ದೇವಾಲಯಕ್ಕೆ ಹರಿದುಬಂತು ಭಕ್ತರ ದಂಡು!
ಹಳ್ಳಿಯಲ್ಲಿ ವ್ಯಕ್ತಿಯ ಮೇಲೆ ದಾಳಿ ಮಾಡಿ, ಮಂಚದ ಮೇಲೆ ಮಲಗಿದ ಹುಲಿ
ಹಳ್ಳಿಯಲ್ಲಿ ವ್ಯಕ್ತಿಯ ಮೇಲೆ ದಾಳಿ ಮಾಡಿ, ಮಂಚದ ಮೇಲೆ ಮಲಗಿದ ಹುಲಿ
ಮುಂಬೈನಲ್ಲಿ ಪಾದಚಾರಿಗಳ ಮೇಲೆ ಹರಿದ ಬೆಸ್ಟ್​ ಬಸ್
ಮುಂಬೈನಲ್ಲಿ ಪಾದಚಾರಿಗಳ ಮೇಲೆ ಹರಿದ ಬೆಸ್ಟ್​ ಬಸ್