AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊಲೀಸ್ ಅಧಿಕಾರಿಯ ಪತಿ ವಾಹನಕ್ಕೆ ಗುದ್ದಿದ ಯುವಕ ಪ್ರಾಣ ಕಳೆದುಕೊಂಡ

ಹೈದ್ರಾಬಾದ್: ಎಸ್​ಐ ಕಿರುಕುಳ ತಾಳಲಾರದೆ ಕೆರೆಗೆ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೃಷ್ಣಾ ಜಿಲ್ಲೆಯ ವಿಜಯವಾಡದಲ್ಲಿ ನಡೆದಿದೆ. ಮೃತ ವಿದ್ಯಾರ್ಥಿ ಮುರುಳಿ, ವಿಜಯವಾಡದಲ್ಲಿ 2ನೇ ವರ್ಷದ ಪದವಿ ಓದುತ್ತಿದ್ದ. ಹಗಲು ಕಾಲೇಜಲ್ಲಿ ಓದುತ್ತಾ ರಾತ್ರಿ ವೇಳೆ ಮುರುಳಿ ಟೀ ಸ್ಟಾಲ್ ನಡೆಸುತ್ತಿದ್ದ. ನಿನ್ನೆ ರಾತ್ರಿ ಬೈಕ್​ನಲ್ಲಿ ಮನೆಗೆ ಹೋಗುತ್ತಿದ್ದಾಗ ಮುರುಳಿಯ ಬೈಕ್ ಪಿಎಸ್​ವೈ ಪತಿಯ ವಾಹನಕ್ಕೆ ತಾಗಿದೆ. ಹೀಗಾಗಿ ವಿದ್ಯಾರ್ಥಿಯನ್ನು ಪೊಲೀಸ್ ಠಾಣೆಗೆ ಕರೆದೊಯ್ದು ಗನ್ನಾವರಂ ಮಹಿಳಾ ಪಿಎಸ್ಐ ನಾರಾಯಣಮ್ಮ ಚಿತ್ರಹಿಂಸೆ ನೀಡಿದ್ದಾರೆ ಎನ್ನಲಾಗಿದೆ. ಕಿರುಕುಳ […]

ಪೊಲೀಸ್ ಅಧಿಕಾರಿಯ ಪತಿ ವಾಹನಕ್ಕೆ ಗುದ್ದಿದ ಯುವಕ ಪ್ರಾಣ ಕಳೆದುಕೊಂಡ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Nov 18, 2019 | 5:43 PM

Share

ಹೈದ್ರಾಬಾದ್: ಎಸ್​ಐ ಕಿರುಕುಳ ತಾಳಲಾರದೆ ಕೆರೆಗೆ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೃಷ್ಣಾ ಜಿಲ್ಲೆಯ ವಿಜಯವಾಡದಲ್ಲಿ ನಡೆದಿದೆ.

ಮೃತ ವಿದ್ಯಾರ್ಥಿ ಮುರುಳಿ, ವಿಜಯವಾಡದಲ್ಲಿ 2ನೇ ವರ್ಷದ ಪದವಿ ಓದುತ್ತಿದ್ದ. ಹಗಲು ಕಾಲೇಜಲ್ಲಿ ಓದುತ್ತಾ ರಾತ್ರಿ ವೇಳೆ ಮುರುಳಿ ಟೀ ಸ್ಟಾಲ್ ನಡೆಸುತ್ತಿದ್ದ. ನಿನ್ನೆ ರಾತ್ರಿ ಬೈಕ್​ನಲ್ಲಿ ಮನೆಗೆ ಹೋಗುತ್ತಿದ್ದಾಗ ಮುರುಳಿಯ ಬೈಕ್ ಪಿಎಸ್​ವೈ ಪತಿಯ ವಾಹನಕ್ಕೆ ತಾಗಿದೆ. ಹೀಗಾಗಿ ವಿದ್ಯಾರ್ಥಿಯನ್ನು ಪೊಲೀಸ್ ಠಾಣೆಗೆ ಕರೆದೊಯ್ದು ಗನ್ನಾವರಂ ಮಹಿಳಾ ಪಿಎಸ್ಐ ನಾರಾಯಣಮ್ಮ ಚಿತ್ರಹಿಂಸೆ ನೀಡಿದ್ದಾರೆ ಎನ್ನಲಾಗಿದೆ.

ಕಿರುಕುಳ ತಾಳಲಾರದೆ ಆತ್ಮಹತ್ಯೆ:  ಕಿರುಕುಳ ತಾಳಲಾರದೆ ಮಾನಸಿಕವಾಗಿ ನೊಂದು ಮುರುಳಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಮೊದಲೇ ಸ್ನೇಹಿತರಿಗೆ ಫೋನ್ ಮಾಡಿ, ಆಡಿಯೋ ಕ್ಲಿಪ್ ಕಳುಹಿಸಿ ನಡೆದ ಘಟನೆಯನ್ನು ವಿವರಿಸಿದ್ದಾನೆ.

ಇಂದು ಗನ್ನಾವರಂನ ಕೆರೆಯಲ್ಲಿ ವಿದ್ಯಾರ್ಥಿ ಮುರುಳಿ ಶವ ಪತ್ತೆಯಾಗಿದ್ದು, ಗನ್ನಾವರಂ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮಾಡುತ್ತಿದ್ದಾರೆ.

Follow Us
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ