AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊಲೀಸ್ ಅಧಿಕಾರಿಯ ಪತಿ ವಾಹನಕ್ಕೆ ಗುದ್ದಿದ ಯುವಕ ಪ್ರಾಣ ಕಳೆದುಕೊಂಡ

ಹೈದ್ರಾಬಾದ್: ಎಸ್​ಐ ಕಿರುಕುಳ ತಾಳಲಾರದೆ ಕೆರೆಗೆ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೃಷ್ಣಾ ಜಿಲ್ಲೆಯ ವಿಜಯವಾಡದಲ್ಲಿ ನಡೆದಿದೆ. ಮೃತ ವಿದ್ಯಾರ್ಥಿ ಮುರುಳಿ, ವಿಜಯವಾಡದಲ್ಲಿ 2ನೇ ವರ್ಷದ ಪದವಿ ಓದುತ್ತಿದ್ದ. ಹಗಲು ಕಾಲೇಜಲ್ಲಿ ಓದುತ್ತಾ ರಾತ್ರಿ ವೇಳೆ ಮುರುಳಿ ಟೀ ಸ್ಟಾಲ್ ನಡೆಸುತ್ತಿದ್ದ. ನಿನ್ನೆ ರಾತ್ರಿ ಬೈಕ್​ನಲ್ಲಿ ಮನೆಗೆ ಹೋಗುತ್ತಿದ್ದಾಗ ಮುರುಳಿಯ ಬೈಕ್ ಪಿಎಸ್​ವೈ ಪತಿಯ ವಾಹನಕ್ಕೆ ತಾಗಿದೆ. ಹೀಗಾಗಿ ವಿದ್ಯಾರ್ಥಿಯನ್ನು ಪೊಲೀಸ್ ಠಾಣೆಗೆ ಕರೆದೊಯ್ದು ಗನ್ನಾವರಂ ಮಹಿಳಾ ಪಿಎಸ್ಐ ನಾರಾಯಣಮ್ಮ ಚಿತ್ರಹಿಂಸೆ ನೀಡಿದ್ದಾರೆ ಎನ್ನಲಾಗಿದೆ. ಕಿರುಕುಳ […]

ಪೊಲೀಸ್ ಅಧಿಕಾರಿಯ ಪತಿ ವಾಹನಕ್ಕೆ ಗುದ್ದಿದ ಯುವಕ ಪ್ರಾಣ ಕಳೆದುಕೊಂಡ
ಸಾಧು ಶ್ರೀನಾಥ್​
|

Updated on: Nov 18, 2019 | 5:43 PM

Share

ಹೈದ್ರಾಬಾದ್: ಎಸ್​ಐ ಕಿರುಕುಳ ತಾಳಲಾರದೆ ಕೆರೆಗೆ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೃಷ್ಣಾ ಜಿಲ್ಲೆಯ ವಿಜಯವಾಡದಲ್ಲಿ ನಡೆದಿದೆ.

ಮೃತ ವಿದ್ಯಾರ್ಥಿ ಮುರುಳಿ, ವಿಜಯವಾಡದಲ್ಲಿ 2ನೇ ವರ್ಷದ ಪದವಿ ಓದುತ್ತಿದ್ದ. ಹಗಲು ಕಾಲೇಜಲ್ಲಿ ಓದುತ್ತಾ ರಾತ್ರಿ ವೇಳೆ ಮುರುಳಿ ಟೀ ಸ್ಟಾಲ್ ನಡೆಸುತ್ತಿದ್ದ. ನಿನ್ನೆ ರಾತ್ರಿ ಬೈಕ್​ನಲ್ಲಿ ಮನೆಗೆ ಹೋಗುತ್ತಿದ್ದಾಗ ಮುರುಳಿಯ ಬೈಕ್ ಪಿಎಸ್​ವೈ ಪತಿಯ ವಾಹನಕ್ಕೆ ತಾಗಿದೆ. ಹೀಗಾಗಿ ವಿದ್ಯಾರ್ಥಿಯನ್ನು ಪೊಲೀಸ್ ಠಾಣೆಗೆ ಕರೆದೊಯ್ದು ಗನ್ನಾವರಂ ಮಹಿಳಾ ಪಿಎಸ್ಐ ನಾರಾಯಣಮ್ಮ ಚಿತ್ರಹಿಂಸೆ ನೀಡಿದ್ದಾರೆ ಎನ್ನಲಾಗಿದೆ.

ಕಿರುಕುಳ ತಾಳಲಾರದೆ ಆತ್ಮಹತ್ಯೆ:  ಕಿರುಕುಳ ತಾಳಲಾರದೆ ಮಾನಸಿಕವಾಗಿ ನೊಂದು ಮುರುಳಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಮೊದಲೇ ಸ್ನೇಹಿತರಿಗೆ ಫೋನ್ ಮಾಡಿ, ಆಡಿಯೋ ಕ್ಲಿಪ್ ಕಳುಹಿಸಿ ನಡೆದ ಘಟನೆಯನ್ನು ವಿವರಿಸಿದ್ದಾನೆ.

ಇಂದು ಗನ್ನಾವರಂನ ಕೆರೆಯಲ್ಲಿ ವಿದ್ಯಾರ್ಥಿ ಮುರುಳಿ ಶವ ಪತ್ತೆಯಾಗಿದ್ದು, ಗನ್ನಾವರಂ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮಾಡುತ್ತಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್