AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಜರಾತ್​ನ ರಾಸಾಯನಿಕ ಕಾರ್ಖಾನೆಯಲ್ಲಿ ಅನಿಲ ಸೋರಿಕೆ, 28 ಮಂದಿ ಆಸ್ಪತ್ರೆಗೆ ದಾಖಲು

ರಾಸಾಯನಿಕ ಕಾರ್ಖಾನೆ(Chemical Factory) ಯಲ್ಲಿ ಅನಿಲ ಸೋರಿಕೆ ಉಂಟಾಗಿ 28 ಮಂದಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಗುಜರಾತ್​ನಲ್ಲಿ ನಡೆದಿದೆ. ಗುಜರಾತ್‌ನ ಭರೂಚ್ ಜಿಲ್ಲೆಯ ಜಂಬೂಸರ್ ಬಳಿಯ ರಾಸಾಯನಿಕ ಕಾರ್ಖಾನೆಯಲ್ಲಿ ಬುಧವಾರ ಸೋರಿಕೆಯಾದ ವಿಷಕಾರಿ ಅನಿಲವನ್ನು ಉಸಿರಾಡಿದ 28 ಮಂದಿ ಅಸ್ವಸ್ಥರಾಗಿದ್ದರು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಗುಜರಾತ್​ನ ರಾಸಾಯನಿಕ ಕಾರ್ಖಾನೆಯಲ್ಲಿ ಅನಿಲ ಸೋರಿಕೆ, 28 ಮಂದಿ ಆಸ್ಪತ್ರೆಗೆ ದಾಖಲು
ರಾಸಾಯನಿಕ ಕಾರ್ಖಾನೆImage Credit source: India Today
ನಯನಾ ರಾಜೀವ್
|

Updated on: Aug 24, 2023 | 8:37 AM

Share

ರಾಸಾಯನಿಕ ಕಾರ್ಖಾನೆ(Chemical Factory) ಯಲ್ಲಿ ಅನಿಲ ಸೋರಿಕೆ ಉಂಟಾಗಿ 28 ಮಂದಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಗುಜರಾತ್​ನಲ್ಲಿ ನಡೆದಿದೆ. ಗುಜರಾತ್‌ನ ಭರೂಚ್ ಜಿಲ್ಲೆಯ ಜಂಬೂಸರ್ ಬಳಿಯ ರಾಸಾಯನಿಕ ಕಾರ್ಖಾನೆಯಲ್ಲಿ ಬುಧವಾರ ಸೋರಿಕೆಯಾದ ವಿಷಕಾರಿ ಅನಿಲವನ್ನು ಉಸಿರಾಡಿದ 28 ಮಂದಿ ಅಸ್ವಸ್ಥರಾಗಿದ್ದರು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಜಿಲ್ಲೆಯ ಸರೋದ್ ಗ್ರಾಮದ ಪಿಐ ಇಂಡಸ್ಟ್ರೀಸ್‌ನಲ್ಲಿನ ಟ್ಯಾಂಕ್‌ನಲ್ಲಿ ಸಂಭವಿಸಿದ ಬೆಂಕಿಯಿಂದಾಗಿ ಸೋರಿಕೆಯಾದ ಬ್ರೋಮಿನ್ ಅನಿಲವನ್ನು ಉಸಿರಾಡಿದ ನಂತರ ಸಂತ್ರಸ್ತ ಜನರು ಉಸಿರಾಟದ ತೊಂದರೆ ಅನುಭವಿಸಿದ್ದಾರೆ ಎಂದು ಭರೂಚ್ ನಿವಾಸಿ ಹೆಚ್ಚುವರಿ ಜಿಲ್ಲಾಧಿಕಾರಿ ಎನ್‌ಆರ್ ಧಾಂಧಲ್ ಹೇಳಿದ್ದಾರೆ.

ಬುಧವಾರ ಮಧ್ಯಾಹ್ನ 1 ಗಂಟೆ ಸುಮಾರಿಗೆ ಅನಿಲ ಸೋರಿಕೆಯಾದ ವರದಿಯಾದಾಗ ಕಾರ್ಖಾನೆಯಲ್ಲಿ ಸುಮಾರು 2,000 ಕಾರ್ಮಿಕರು ಇದ್ದರು. ಎಲ್ಲರನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ ಎಂದು ವೇದಾಚ್ ಪೊಲೀಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ವೈಶಾಲಿ ಅಹಿರ್ ತಿಳಿಸಿದ್ದಾರೆ.

ಮತ್ತಷ್ಟು ಓದಿ: ಬೀದರ್: ಕೆಮಿಕಲ್ ಕಾರ್ಖಾನೆಯಲ್ಲಿ ಅನಿಲ ಸೋರಿಕೆ; ಓರ್ವ ಸಾವು, ಮೂವರು ಚಿಂತಾಜನಕ

ಟ್ಯಾಂಕ್ ಬಳಿ ಇದ್ದ ಕಾರ್ಮಿಕರು ಆರೋಗ್ಯ ಸಮಸ್ಯೆಗಳ ಬಗ್ಗೆ ದೂರು ನೀಡಿದ್ದು, ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸೋರಿಕೆಯನ್ನು ನಿಯಂತ್ರಿಸಲಾಗಿದೆ ಎಂದು ಅವರು ಹೇಳಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ