AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಯೋಧ್ಯೆಯ ಏರ್​ಪೋರ್ಟ್​ನಲ್ಲಿ ಮೈಸೂರಿನ ಮಹಿಳೆಯರ ಭಕ್ತಿಸುಧೆ ‘ಗೌರಾಂಗ ಅರ್ಧಾಂಗ ಗಂಗಾ ತರಂಗೇ’

ಅಯೋಧ್ಯೆ ಏರ್​ಪೋರ್ಟ್​ನಲ್ಲಿ ಮೈಸೂರಿನ ಮಹಿಳೆಯರು ಭಕ್ತಿಗೀತೆ ಪ್ರಸ್ತುತಪಡಿಸಿದ್ದರು. ಎಲ್ಲರೂ ಆ ಸುಶ್ರಾವ್ಯ ಗಾಯನಕ್ಕೆ ತಲೆಯಾಡಿಸುತ್ತಿದ್ದರು. ಗೌರಾಂಗ ಅರ್ಧಾಂಗ ಗಂಗಾ ತರಂಗೇ, ಯೋಗಿ ಮಹಾಯೋಗ ಕಾ ರೂಪ ರಾಜೇ ಹೀಗಿತ್ತು ಹಾಡಿನ ಸಾಲು.

ಅಯೋಧ್ಯೆಯ ಏರ್​ಪೋರ್ಟ್​ನಲ್ಲಿ ಮೈಸೂರಿನ ಮಹಿಳೆಯರ ಭಕ್ತಿಸುಧೆ ‘ಗೌರಾಂಗ ಅರ್ಧಾಂಗ ಗಂಗಾ ತರಂಗೇ’
ಹಾಡು
ನಯನಾ ರಾಜೀವ್
|

Updated on:Feb 05, 2024 | 10:30 AM

Share

‘‘ಗೌರಾಂಗ ಅರ್ಧಾಂಗ ಗಂಗಾ ತರಂಗೇ, ಯೋಗಿ ಮಹಾಯೋಗ ಕಾ ರೂಪ ರಾಜೇ’’ ಹೀಗೆ ಮೈಸೂರಿನ ಮಹಿಳೆಯರು ಅಯೋಧ್ಯೆಯಲ್ಲಿ ಗಂಗೆ ಹಾಗೂ ಶಿವನ ನೆನೆಸಿಕೊಂಡ ಪರಿ. ಐವತ್ತಕ್ಕೂ ಹೆಚ್ಚು ಮಹಿಳೆಯರು ವಾರಾಣಸಿಗೆ ತೆರಳುವ ಮುನ್ನ ಅಯೋಧ್ಯೆ ಏರಪೋರ್ಟ್​ನಲ್ಲಿ ಭಕ್ತಿಸುಧೆ ಹರಿಸಿದ್ದಾರೆ.

ಅಯೋಧ್ಯೆಯಲ್ಲಿ ಭವ್ಯವಾದ ರಾಮ ಮಂದಿರ ನಿರ್ಮಾಣವಾಗಿದೆ, ದೇಶದ ವಿವಿಧ ಭಾಗಗಳಿಂದ ಭಕ್ತರು ರಾಮಲಲ್ಲಾನನ್ನು ನೋಡಲು ಆಗಮಿಸುತ್ತಿದ್ದಾರೆ. ಹಾಗೆಯೇ ಮೈಸೂರಿನ ಮಹಿಳೆಯರು ಕೂಡ ವಾರಾಣಸಿಯಲ್ಲಿ ಕಣ್ತುಂಬಿಕೊಳ್ಳಲು ಹೊರಟಿದ್ದರು. ಏರ್​ಪೋರ್ಟ್​ನಲ್ಲಿ ಐವತ್ತಕ್ಕೂ ಹೆಚ್ಚು ಮಹಿಳೆಯರು ಭಕ್ತಿಯಿಂದ ಈ ಹಾಡು ಹಾಡುತ್ತಿದ್ದರೆ ಅಲ್ಲಿದ್ದ ಸಾವಿರಾರು ಮಂದಿ ಅವರನ್ನೇ ಕಣ್ಣುಮಿಟುಕಿಸದೆ ಒಂದೇ ದೃಷ್ಟಿಯಲ್ಲಿ ನೋಡುತ್ತಿದ್ದರು. ಅಷ್ಟು ಸುಶ್ರಾವ್ಯವಾಗಿತ್ತು ಗೀತೆ.

ಗೀತೆಯ ಸಾಲುಗಳು ಹೀಗಿವೆ ಗೌರಾಂಗ ಅರ್ಧಾಂಗ ಗಂಗಾ ತರಂಗೇ ಯೋಗಿ ಮಹಾಯೋಗಿ ಕಾ ರೂಪ ರಾಜೇ ಬಾಘ ಚಲಾ ಮುಂಡ ಮಾಲಾ ಶಶಿ ಫಾಲಾ ಕರತಾಲಾ ಕಾಲೇಕ ಢಿಮಿ ಢಿಮಿಕ ಢಿಮಿ ಢಮರು ಬಾಜೇ ತಾಡೇಕ ಢಿಮಿ ಢಿಮಿಕ ಢಿಮಿ ಢಮರು ಬಾಜೇ ಅಂಬಾರಂಬಾ ಗಾಂಧಾರ ದಿಗಂಬರ ಜಟಾ ಜೂಟಾ ಫಲಿಧಾರಾ ಭುಜಂಗೇಶ ಅಂಗಾ ವಿಭೂತಿ ಛಾಜೇ ವಾಣೀ ವಿಲಾಸತೂಯ ದಾತಾ ವಿಧಾತಾ ಜಾತಾ ಸಕಲ ದುಃಖ ಸದಾಶಿವ ವಿರಾಜೇ

ಒಂದಷ್ಟು ಮಹಿಳೆಯರು ಎದ್ದು ನಿಂತು ಹಾಡುತ್ತಿದ್ದರೆ ಇನ್ನೂ ಕೆಲವರು ಕುಳಿತಲ್ಲಿಂದಲೇ ಧ್ವನಿಗೂಡಿಸುತ್ತಿದ್ದರು. ಪ್ರಧಾನಿ ನರೇಂದ್ರ ಮೋದಿ ಜನವರಿ 22 ರಂದು ರಾಮಲಲ್ಲಾ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮವನ್ನು ನೆರವೇರಿಸಿದ್ದಾರೆ.

ಮತ್ತಷ್ಟು ಓದಿ: ರಾಮ ಮಂದಿರ ನಿರ್ಮಾಣ ಕಾರ್ಯದಲ್ಲಿ ಕೊಪ್ಪಳ ಯುವಕ; ಕುಟುಂಬ, ಜಿಲ್ಲೆಯ ಜನರಲ್ಲಿ ಮನೆ ಮಾಡಿದ ಸಂತಸ

ಪ್ರಾಣ ಪ್ರತಿಷ್ಠಾ ಕಾರ್ಯ ನಡೆದು ಹನ್ನೊಂದು ದಿನ ಕಳೆದಿವೆ. 11 ದಿನಗಳಲ್ಲಿ ಸುಮಾರು 25 ಲಕ್ಷ ಭಕ್ತರು ರಾಮಜನ್ಮಭೂಮಿಗೆ ಭೇಟಿ ನೀಡಿದ್ದು, ಕಾಣಿಕೆ 11 ಕೋಟಿ ರೂ, ದಾಟಿತ್ತು.

ಭಕ್ತಿ ಗಾಯನ

ರಾಮಜನ್ಮಭೂಮಿ ತೀರ್ಥ ಕ್ಷೇತ್ರದ ಪ್ರಕಾರ, ಕಳೆದ 10 ದಿನಗಳಲ್ಲಿ ಸುಮಾರು 8 ಕೋಟಿ ರೂ. ದೇಣಿಗೆ ಪೆಟ್ಟಿಗೆಗಳಲ್ಲಿ ಠೇವಣಿಯಾಗಿದೆ ಮತ್ತು ಆನ್‌ಲೈನ್‌ನಲ್ಲಿ ಸುಮಾರು 3.50 ಕೋಟಿ ರೂ.ವನ್ನು ಸ್ವೀಕರಿಸಲಾಗಿದೆ ಎಂದು ಹೇಳಿದೆ. ದೇವಾಲಯದ ಟ್ರಸ್ಟ್ ನೌಕರರನ್ನು ಈ ದೇಣಿಗೆ ಕೌಂಟರ್‌ಗಳಲ್ಲಿ ನೇಮಿಸಲಾಗಿದ್ದು, ಸಂಜೆ ಕೌಂಟರ್ ಮುಚ್ಚಿದ ನಂತರ ಟ್ರಸ್ಟ್ ಕಚೇರಿಯಲ್ಲಿ ಸ್ವೀಕರಿಸಿದ ದೇಣಿಗೆ ಮೊತ್ತದ ವಿವರವನ್ನು ಇವರು ಸಲ್ಲಿಸುತ್ತಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:29 am, Mon, 5 February 24

Follow Us
ಸಂಕಷ್ಟದ ಸಮಯದಲ್ಲಿ 63 ರನ್ ಚಚ್ಚಿದ ರಜತ್ ಪಾಟಿದರ್
ಸಂಕಷ್ಟದ ಸಮಯದಲ್ಲಿ 63 ರನ್ ಚಚ್ಚಿದ ರಜತ್ ಪಾಟಿದರ್
ಮಳೆ: ಬೆಂಗಳೂರಿನಲ್ಲಿ ಲ್ಯಾಂಡ್​ ಆಗದೇ ವಾಪಸಾದ ರಾಜ್ಯಪಾಲರಿದ್ದ ವಿಮಾನ
ಮಳೆ: ಬೆಂಗಳೂರಿನಲ್ಲಿ ಲ್ಯಾಂಡ್​ ಆಗದೇ ವಾಪಸಾದ ರಾಜ್ಯಪಾಲರಿದ್ದ ವಿಮಾನ
ದಾವಣಗೆರೆ ಬೈ ಎಲೆಕ್ಷನ್ ರಿಸಲ್ಟ್ ಬಗ್ಗೆ ಜಾರಕಿಹೊಳಿ ಸ್ಫೋಟಕ ಹೇಳಿಕೆ
ದಾವಣಗೆರೆ ಬೈ ಎಲೆಕ್ಷನ್ ರಿಸಲ್ಟ್ ಬಗ್ಗೆ ಜಾರಕಿಹೊಳಿ ಸ್ಫೋಟಕ ಹೇಳಿಕೆ
‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ
‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ
2000 ಅಡಿ ಪ್ರಪಾತ, ದೊಡ್ಡ ಗಿಡ-ಮರಗಳು: ಶ್ರೀನಂದಾ ಬಿದ್ದ ಸ್ಥಳ ಭಯಾನಕವಾಗಿದೆ
2000 ಅಡಿ ಪ್ರಪಾತ, ದೊಡ್ಡ ಗಿಡ-ಮರಗಳು: ಶ್ರೀನಂದಾ ಬಿದ್ದ ಸ್ಥಳ ಭಯಾನಕವಾಗಿದೆ
ಟಿವಿ9 ಶಿಕ್ಷಣ ಎಕ್ಸ್​ಪೋ 2026: ನಿರ್ದೇಶಕ ಪ್ರೇಮ್, ನಟಿ ರೀಷ್ಮಾ ಮಾತು
ಟಿವಿ9 ಶಿಕ್ಷಣ ಎಕ್ಸ್​ಪೋ 2026: ನಿರ್ದೇಶಕ ಪ್ರೇಮ್, ನಟಿ ರೀಷ್ಮಾ ಮಾತು