AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

6 ವರ್ಷಗಳಲ್ಲೇ ಅತ್ಯಂತ ಕನಿಷ್ಠ ಮಟ್ಟಕ್ಕೆ ಕುಸಿದ ಜಿಡಿಪಿ

ಜುಲೈ-ಸೆಪ್ಟೆಂಬರ್‌ ತ್ರೈಮಾಸಿಕದಲ್ಲಿ ಜಿಡಿಪಿ ಬೆಳವಣಿಗೆ ಶೇಕಡಾ 4.5ರಷ್ಟಿದೆ ಅಂತ ಕೇಂದ್ರ ಸರ್ಕಾರ ಪ್ರಕಟಿಸಿದೆ. ಕಳೆದ ತ್ರೈಮಾಸಿಕ ಅವಧಿಯಲ್ಲಿ ಜಿಡಿಪಿ ಬೆಳವಣಿಗೆ ಮಟ್ಟ ಶೇ.5ಕ್ಕೆ ಕುಸಿದಿತ್ತು. ಇದೀಗ ಮತ್ತೂ ಕೆಳಮಟ್ಟಕ್ಕೆ ಕುಸಿದಿದ್ದು, 6 ವರ್ಷಗಳಲ್ಲೇ ಅತ್ಯಂತ ಕನಿಷ್ಠ ಮಟ್ಟಕ್ಕೆ ಜಿಡಿಪಿ ಬೆಳವಣಿಗೆ ದರ ಇಳಿದೆ. ಲಂಕಾಗೆ ₹3 ಸಾವಿರ ಕೋಟಿ ಘೋಷಣೆ: ಪ್ರಧಾನಿ ನರೇಂದ್ರ ಮೋದಿ, ಭಯೋತ್ಪಾದನೆ ವಿರುದ್ಧದ ಹೋರಾಟಕ್ಕೆ 50 ಮಿಲಿಯನ್ ಅಮೆರಿಕನ್ ಡಾಲರ್ ಸೇರಿದಂತೆ ಒಟ್ಟು 3 ಸಾವಿರ ಕೋಟಿ ರೂಪಾಯಿ ನೆರವನ್ನು ಶ್ರೀಲಂಕಾಕ್ಕೆ ಘೋಷಿಸಿದ್ದಾರೆ. […]

6 ವರ್ಷಗಳಲ್ಲೇ ಅತ್ಯಂತ ಕನಿಷ್ಠ ಮಟ್ಟಕ್ಕೆ ಕುಸಿದ ಜಿಡಿಪಿ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Nov 30, 2019 | 7:41 AM

Share

ಜುಲೈ-ಸೆಪ್ಟೆಂಬರ್‌ ತ್ರೈಮಾಸಿಕದಲ್ಲಿ ಜಿಡಿಪಿ ಬೆಳವಣಿಗೆ ಶೇಕಡಾ 4.5ರಷ್ಟಿದೆ ಅಂತ ಕೇಂದ್ರ ಸರ್ಕಾರ ಪ್ರಕಟಿಸಿದೆ. ಕಳೆದ ತ್ರೈಮಾಸಿಕ ಅವಧಿಯಲ್ಲಿ ಜಿಡಿಪಿ ಬೆಳವಣಿಗೆ ಮಟ್ಟ ಶೇ.5ಕ್ಕೆ ಕುಸಿದಿತ್ತು. ಇದೀಗ ಮತ್ತೂ ಕೆಳಮಟ್ಟಕ್ಕೆ ಕುಸಿದಿದ್ದು, 6 ವರ್ಷಗಳಲ್ಲೇ ಅತ್ಯಂತ ಕನಿಷ್ಠ ಮಟ್ಟಕ್ಕೆ ಜಿಡಿಪಿ ಬೆಳವಣಿಗೆ ದರ ಇಳಿದೆ.

ಲಂಕಾಗೆ ₹3 ಸಾವಿರ ಕೋಟಿ ಘೋಷಣೆ: ಪ್ರಧಾನಿ ನರೇಂದ್ರ ಮೋದಿ, ಭಯೋತ್ಪಾದನೆ ವಿರುದ್ಧದ ಹೋರಾಟಕ್ಕೆ 50 ಮಿಲಿಯನ್ ಅಮೆರಿಕನ್ ಡಾಲರ್ ಸೇರಿದಂತೆ ಒಟ್ಟು 3 ಸಾವಿರ ಕೋಟಿ ರೂಪಾಯಿ ನೆರವನ್ನು ಶ್ರೀಲಂಕಾಕ್ಕೆ ಘೋಷಿಸಿದ್ದಾರೆ. ಭಾರತ ಪ್ರವಾಸದಲ್ಲಿರುವ ಶ್ರೀಲಂಕಾ ಅಧ್ಯಕ್ಷ ಗೋಟಬಯ ರಾಜಪಕ್ಸೆ ಅವರೊಂದಿಗೆ ನಡೆದ ದ್ವಿಪಕ್ಷೀಯ ಮಾತುಕತೆ ನಡೆಸಿ ಈ ಹಣ ಘೋಷಿಸಿದ್ದಾರೆ.

ಫಾಸ್ಟ್‌ಟ್ಯಾಗ್ ಅಳವಡಿಕೆಗೆ ಡಿ.15 ತನಕ ಟೈಮ್‌: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಶುಲ್ಕ ಪಾವತಿಗಾಗಿ ಫಾಸ್ಟ್ ಟ್ಯಾಗ್‌ ಕಡ್ಡಾಯಗೊಳಿಸಿ ವಿಧಿಸಿದ್ದ ಗಡುವುನ್ನ ಡಿಸೆಂಬರ್ 15ರವರೆಗೆ ವಿಸ್ತರಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಈ ಮೊದಲು ಫಾಸ್ಟ್‌ ಟ್ಯಾಗ್ ಅಳವಡಿಸುವಂತೆ ಡಿಸೆಂಬರ್‌ 1ರ ತನಕ ಗಡುವು ನೀಡಲಾಗಿತ್ತು. ಇದೀಗ ಈ ಗಡುವುನ್ನ ಕೇಂದ್ರ ಸರ್ಕಾರ ವಿಸ್ತರಿಸಿದೆ.

ಪರಿಸರ ಸ್ನೇಹಿ ರೈಲ್ವೆ ನಿಲ್ದಾಣ: ಪರಿಸರ ಸ್ನೇಹಿ ವಸ್ತುಗಳಲ್ಲಿ ಟೀ ಮತ್ತು ಆಹಾರ ಪದಾರ್ಥಗಳು ವಿತರಿಸಲು 25ಕ್ಕೂ ಅಧಿಕ ರೈಲ್ವೆ ನಿಲ್ದಾಣಗಳನ್ನು ಗುರುತಿಸಲಾಗಿದೆ ಎಂದು ಭಾರತೀಯ ರೈಲ್ವೆ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಇದರಲ್ಲಿನ ಎಲ್ಲಾ ನಿಲ್ದಾಣಗಳು ಉತ್ತರ ಭಾರತಕ್ಕೆ ಸೇರಿವೆ. ದಕ್ಷಿಣ ಭಾರತದ ನಿಲ್ದಾಣಗಳು ಯಾವುದೂ ಇಲ್ಲ.

Follow Us
ಆಷಾಢ ಮಾಸದ ಈ ಶುಕ್ರವಾರದಂದು ದೇವಿಗೆ ಕೆಂಪು ಹೂಗಳನ್ನು ಸಮರ್ಪಿಸಿ!
ಆಷಾಢ ಮಾಸದ ಈ ಶುಕ್ರವಾರದಂದು ದೇವಿಗೆ ಕೆಂಪು ಹೂಗಳನ್ನು ಸಮರ್ಪಿಸಿ!
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ