AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

6 ವರ್ಷಗಳಲ್ಲೇ ಅತ್ಯಂತ ಕನಿಷ್ಠ ಮಟ್ಟಕ್ಕೆ ಕುಸಿದ ಜಿಡಿಪಿ

ಜುಲೈ-ಸೆಪ್ಟೆಂಬರ್‌ ತ್ರೈಮಾಸಿಕದಲ್ಲಿ ಜಿಡಿಪಿ ಬೆಳವಣಿಗೆ ಶೇಕಡಾ 4.5ರಷ್ಟಿದೆ ಅಂತ ಕೇಂದ್ರ ಸರ್ಕಾರ ಪ್ರಕಟಿಸಿದೆ. ಕಳೆದ ತ್ರೈಮಾಸಿಕ ಅವಧಿಯಲ್ಲಿ ಜಿಡಿಪಿ ಬೆಳವಣಿಗೆ ಮಟ್ಟ ಶೇ.5ಕ್ಕೆ ಕುಸಿದಿತ್ತು. ಇದೀಗ ಮತ್ತೂ ಕೆಳಮಟ್ಟಕ್ಕೆ ಕುಸಿದಿದ್ದು, 6 ವರ್ಷಗಳಲ್ಲೇ ಅತ್ಯಂತ ಕನಿಷ್ಠ ಮಟ್ಟಕ್ಕೆ ಜಿಡಿಪಿ ಬೆಳವಣಿಗೆ ದರ ಇಳಿದೆ. ಲಂಕಾಗೆ ₹3 ಸಾವಿರ ಕೋಟಿ ಘೋಷಣೆ: ಪ್ರಧಾನಿ ನರೇಂದ್ರ ಮೋದಿ, ಭಯೋತ್ಪಾದನೆ ವಿರುದ್ಧದ ಹೋರಾಟಕ್ಕೆ 50 ಮಿಲಿಯನ್ ಅಮೆರಿಕನ್ ಡಾಲರ್ ಸೇರಿದಂತೆ ಒಟ್ಟು 3 ಸಾವಿರ ಕೋಟಿ ರೂಪಾಯಿ ನೆರವನ್ನು ಶ್ರೀಲಂಕಾಕ್ಕೆ ಘೋಷಿಸಿದ್ದಾರೆ. […]

6 ವರ್ಷಗಳಲ್ಲೇ ಅತ್ಯಂತ ಕನಿಷ್ಠ ಮಟ್ಟಕ್ಕೆ ಕುಸಿದ ಜಿಡಿಪಿ
ಸಾಧು ಶ್ರೀನಾಥ್​
|

Updated on: Nov 30, 2019 | 7:41 AM

Share

ಜುಲೈ-ಸೆಪ್ಟೆಂಬರ್‌ ತ್ರೈಮಾಸಿಕದಲ್ಲಿ ಜಿಡಿಪಿ ಬೆಳವಣಿಗೆ ಶೇಕಡಾ 4.5ರಷ್ಟಿದೆ ಅಂತ ಕೇಂದ್ರ ಸರ್ಕಾರ ಪ್ರಕಟಿಸಿದೆ. ಕಳೆದ ತ್ರೈಮಾಸಿಕ ಅವಧಿಯಲ್ಲಿ ಜಿಡಿಪಿ ಬೆಳವಣಿಗೆ ಮಟ್ಟ ಶೇ.5ಕ್ಕೆ ಕುಸಿದಿತ್ತು. ಇದೀಗ ಮತ್ತೂ ಕೆಳಮಟ್ಟಕ್ಕೆ ಕುಸಿದಿದ್ದು, 6 ವರ್ಷಗಳಲ್ಲೇ ಅತ್ಯಂತ ಕನಿಷ್ಠ ಮಟ್ಟಕ್ಕೆ ಜಿಡಿಪಿ ಬೆಳವಣಿಗೆ ದರ ಇಳಿದೆ.

ಲಂಕಾಗೆ ₹3 ಸಾವಿರ ಕೋಟಿ ಘೋಷಣೆ: ಪ್ರಧಾನಿ ನರೇಂದ್ರ ಮೋದಿ, ಭಯೋತ್ಪಾದನೆ ವಿರುದ್ಧದ ಹೋರಾಟಕ್ಕೆ 50 ಮಿಲಿಯನ್ ಅಮೆರಿಕನ್ ಡಾಲರ್ ಸೇರಿದಂತೆ ಒಟ್ಟು 3 ಸಾವಿರ ಕೋಟಿ ರೂಪಾಯಿ ನೆರವನ್ನು ಶ್ರೀಲಂಕಾಕ್ಕೆ ಘೋಷಿಸಿದ್ದಾರೆ. ಭಾರತ ಪ್ರವಾಸದಲ್ಲಿರುವ ಶ್ರೀಲಂಕಾ ಅಧ್ಯಕ್ಷ ಗೋಟಬಯ ರಾಜಪಕ್ಸೆ ಅವರೊಂದಿಗೆ ನಡೆದ ದ್ವಿಪಕ್ಷೀಯ ಮಾತುಕತೆ ನಡೆಸಿ ಈ ಹಣ ಘೋಷಿಸಿದ್ದಾರೆ.

ಫಾಸ್ಟ್‌ಟ್ಯಾಗ್ ಅಳವಡಿಕೆಗೆ ಡಿ.15 ತನಕ ಟೈಮ್‌: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಶುಲ್ಕ ಪಾವತಿಗಾಗಿ ಫಾಸ್ಟ್ ಟ್ಯಾಗ್‌ ಕಡ್ಡಾಯಗೊಳಿಸಿ ವಿಧಿಸಿದ್ದ ಗಡುವುನ್ನ ಡಿಸೆಂಬರ್ 15ರವರೆಗೆ ವಿಸ್ತರಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಈ ಮೊದಲು ಫಾಸ್ಟ್‌ ಟ್ಯಾಗ್ ಅಳವಡಿಸುವಂತೆ ಡಿಸೆಂಬರ್‌ 1ರ ತನಕ ಗಡುವು ನೀಡಲಾಗಿತ್ತು. ಇದೀಗ ಈ ಗಡುವುನ್ನ ಕೇಂದ್ರ ಸರ್ಕಾರ ವಿಸ್ತರಿಸಿದೆ.

ಪರಿಸರ ಸ್ನೇಹಿ ರೈಲ್ವೆ ನಿಲ್ದಾಣ: ಪರಿಸರ ಸ್ನೇಹಿ ವಸ್ತುಗಳಲ್ಲಿ ಟೀ ಮತ್ತು ಆಹಾರ ಪದಾರ್ಥಗಳು ವಿತರಿಸಲು 25ಕ್ಕೂ ಅಧಿಕ ರೈಲ್ವೆ ನಿಲ್ದಾಣಗಳನ್ನು ಗುರುತಿಸಲಾಗಿದೆ ಎಂದು ಭಾರತೀಯ ರೈಲ್ವೆ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಇದರಲ್ಲಿನ ಎಲ್ಲಾ ನಿಲ್ದಾಣಗಳು ಉತ್ತರ ಭಾರತಕ್ಕೆ ಸೇರಿವೆ. ದಕ್ಷಿಣ ಭಾರತದ ನಿಲ್ದಾಣಗಳು ಯಾವುದೂ ಇಲ್ಲ.

ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್