AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

6 ವರ್ಷಗಳಲ್ಲೇ ಅತ್ಯಂತ ಕನಿಷ್ಠ ಮಟ್ಟಕ್ಕೆ ಕುಸಿದ ಜಿಡಿಪಿ

ಜುಲೈ-ಸೆಪ್ಟೆಂಬರ್‌ ತ್ರೈಮಾಸಿಕದಲ್ಲಿ ಜಿಡಿಪಿ ಬೆಳವಣಿಗೆ ಶೇಕಡಾ 4.5ರಷ್ಟಿದೆ ಅಂತ ಕೇಂದ್ರ ಸರ್ಕಾರ ಪ್ರಕಟಿಸಿದೆ. ಕಳೆದ ತ್ರೈಮಾಸಿಕ ಅವಧಿಯಲ್ಲಿ ಜಿಡಿಪಿ ಬೆಳವಣಿಗೆ ಮಟ್ಟ ಶೇ.5ಕ್ಕೆ ಕುಸಿದಿತ್ತು. ಇದೀಗ ಮತ್ತೂ ಕೆಳಮಟ್ಟಕ್ಕೆ ಕುಸಿದಿದ್ದು, 6 ವರ್ಷಗಳಲ್ಲೇ ಅತ್ಯಂತ ಕನಿಷ್ಠ ಮಟ್ಟಕ್ಕೆ ಜಿಡಿಪಿ ಬೆಳವಣಿಗೆ ದರ ಇಳಿದೆ. ಲಂಕಾಗೆ ₹3 ಸಾವಿರ ಕೋಟಿ ಘೋಷಣೆ: ಪ್ರಧಾನಿ ನರೇಂದ್ರ ಮೋದಿ, ಭಯೋತ್ಪಾದನೆ ವಿರುದ್ಧದ ಹೋರಾಟಕ್ಕೆ 50 ಮಿಲಿಯನ್ ಅಮೆರಿಕನ್ ಡಾಲರ್ ಸೇರಿದಂತೆ ಒಟ್ಟು 3 ಸಾವಿರ ಕೋಟಿ ರೂಪಾಯಿ ನೆರವನ್ನು ಶ್ರೀಲಂಕಾಕ್ಕೆ ಘೋಷಿಸಿದ್ದಾರೆ. […]

6 ವರ್ಷಗಳಲ್ಲೇ ಅತ್ಯಂತ ಕನಿಷ್ಠ ಮಟ್ಟಕ್ಕೆ ಕುಸಿದ ಜಿಡಿಪಿ
ಸಾಧು ಶ್ರೀನಾಥ್​
|

Updated on: Nov 30, 2019 | 7:41 AM

Share

ಜುಲೈ-ಸೆಪ್ಟೆಂಬರ್‌ ತ್ರೈಮಾಸಿಕದಲ್ಲಿ ಜಿಡಿಪಿ ಬೆಳವಣಿಗೆ ಶೇಕಡಾ 4.5ರಷ್ಟಿದೆ ಅಂತ ಕೇಂದ್ರ ಸರ್ಕಾರ ಪ್ರಕಟಿಸಿದೆ. ಕಳೆದ ತ್ರೈಮಾಸಿಕ ಅವಧಿಯಲ್ಲಿ ಜಿಡಿಪಿ ಬೆಳವಣಿಗೆ ಮಟ್ಟ ಶೇ.5ಕ್ಕೆ ಕುಸಿದಿತ್ತು. ಇದೀಗ ಮತ್ತೂ ಕೆಳಮಟ್ಟಕ್ಕೆ ಕುಸಿದಿದ್ದು, 6 ವರ್ಷಗಳಲ್ಲೇ ಅತ್ಯಂತ ಕನಿಷ್ಠ ಮಟ್ಟಕ್ಕೆ ಜಿಡಿಪಿ ಬೆಳವಣಿಗೆ ದರ ಇಳಿದೆ.

ಲಂಕಾಗೆ ₹3 ಸಾವಿರ ಕೋಟಿ ಘೋಷಣೆ: ಪ್ರಧಾನಿ ನರೇಂದ್ರ ಮೋದಿ, ಭಯೋತ್ಪಾದನೆ ವಿರುದ್ಧದ ಹೋರಾಟಕ್ಕೆ 50 ಮಿಲಿಯನ್ ಅಮೆರಿಕನ್ ಡಾಲರ್ ಸೇರಿದಂತೆ ಒಟ್ಟು 3 ಸಾವಿರ ಕೋಟಿ ರೂಪಾಯಿ ನೆರವನ್ನು ಶ್ರೀಲಂಕಾಕ್ಕೆ ಘೋಷಿಸಿದ್ದಾರೆ. ಭಾರತ ಪ್ರವಾಸದಲ್ಲಿರುವ ಶ್ರೀಲಂಕಾ ಅಧ್ಯಕ್ಷ ಗೋಟಬಯ ರಾಜಪಕ್ಸೆ ಅವರೊಂದಿಗೆ ನಡೆದ ದ್ವಿಪಕ್ಷೀಯ ಮಾತುಕತೆ ನಡೆಸಿ ಈ ಹಣ ಘೋಷಿಸಿದ್ದಾರೆ.

ಫಾಸ್ಟ್‌ಟ್ಯಾಗ್ ಅಳವಡಿಕೆಗೆ ಡಿ.15 ತನಕ ಟೈಮ್‌: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಶುಲ್ಕ ಪಾವತಿಗಾಗಿ ಫಾಸ್ಟ್ ಟ್ಯಾಗ್‌ ಕಡ್ಡಾಯಗೊಳಿಸಿ ವಿಧಿಸಿದ್ದ ಗಡುವುನ್ನ ಡಿಸೆಂಬರ್ 15ರವರೆಗೆ ವಿಸ್ತರಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಈ ಮೊದಲು ಫಾಸ್ಟ್‌ ಟ್ಯಾಗ್ ಅಳವಡಿಸುವಂತೆ ಡಿಸೆಂಬರ್‌ 1ರ ತನಕ ಗಡುವು ನೀಡಲಾಗಿತ್ತು. ಇದೀಗ ಈ ಗಡುವುನ್ನ ಕೇಂದ್ರ ಸರ್ಕಾರ ವಿಸ್ತರಿಸಿದೆ.

ಪರಿಸರ ಸ್ನೇಹಿ ರೈಲ್ವೆ ನಿಲ್ದಾಣ: ಪರಿಸರ ಸ್ನೇಹಿ ವಸ್ತುಗಳಲ್ಲಿ ಟೀ ಮತ್ತು ಆಹಾರ ಪದಾರ್ಥಗಳು ವಿತರಿಸಲು 25ಕ್ಕೂ ಅಧಿಕ ರೈಲ್ವೆ ನಿಲ್ದಾಣಗಳನ್ನು ಗುರುತಿಸಲಾಗಿದೆ ಎಂದು ಭಾರತೀಯ ರೈಲ್ವೆ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಇದರಲ್ಲಿನ ಎಲ್ಲಾ ನಿಲ್ದಾಣಗಳು ಉತ್ತರ ಭಾರತಕ್ಕೆ ಸೇರಿವೆ. ದಕ್ಷಿಣ ಭಾರತದ ನಿಲ್ದಾಣಗಳು ಯಾವುದೂ ಇಲ್ಲ.

ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?