AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೀನಾದಲ್ಲಿ ನೆಲೆಯೂರಿದ್ದ ಜರ್ಮನ್ ಪಾದರಕ್ಷೆ ಕಂಪನಿ ಆಗ್ರಾಗೆ ಶಿಫ್ಟ್

ಲಕ್ನೋ: ಕೊರೊನಾ ನಂತರ ರಾಜ್ಯ ಸರ್ಕಾರ ಮತ್ತು ಪ್ರಧಾನಿ ಮೋದಿ ಕೈಗೊಂಡಿದ್ದ ವಿದೇಶಿ ಹೂಡಿಕೆಗಳನ್ನು ಆಕರ್ಷಿಸುವ ಪ್ರಯತ್ನಕ್ಕೆ ಹೊಸ ತಿರುವು ಸಿಕ್ಕಿದೆ. ಚೀನಾದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಜರ್ಮನ್‌ ಮೂಲದ ಪ್ರಸಿದ್ಧ ಪಾದರಕ್ಷೆ ಕಂಪನಿ ಚೀನಾವನ್ನು ತೊರೆಯಲಿದೆ. ತನ್ನ ಸಂಪೂರ್ಣ ಉತ್ಪಾದನೆಯನ್ನು ಉತ್ತರ ಪ್ರದೇಶದ ಹೊರವಲಯದ ಆಗ್ರಾಗೆ ವರ್ಗಾಯಿಸಲು ಮುಂದಾಗಿದೆ. ಜರ್ಮನ್​ನ ಪ್ರಸಿದ್ಧ ಫೂಟ್‌ವೇರ್‌ ಕಂಪನಿ ವನ್ ವೆಲ್ಕ್ಸ್ ಭಾರತದಲ್ಲಿ ಕಾರ್ಯನಿರ್ವಹಿಸಲಿದೆ. ಕಾಸಾ ಎವರ್ಜ್ ಗಂಬ್ ಒಡೆತನದ ವನ್ ವೆಲ್ಕ್ಸ್ ಚೀನಾದಲ್ಲಿ ತನ್ನ ಸಂಪೂರ್ಣ ಶೂ ಉತ್ಪಾದನಾ ವ್ಯವಹಾರವನ್ನು ವಾರ್ಷಿಕವಾಗಿ ಮೂರು […]

ಚೀನಾದಲ್ಲಿ ನೆಲೆಯೂರಿದ್ದ ಜರ್ಮನ್ ಪಾದರಕ್ಷೆ ಕಂಪನಿ ಆಗ್ರಾಗೆ ಶಿಫ್ಟ್
ಆಯೇಷಾ ಬಾನು
|

Updated on:May 21, 2020 | 4:17 PM

Share

ಲಕ್ನೋ: ಕೊರೊನಾ ನಂತರ ರಾಜ್ಯ ಸರ್ಕಾರ ಮತ್ತು ಪ್ರಧಾನಿ ಮೋದಿ ಕೈಗೊಂಡಿದ್ದ ವಿದೇಶಿ ಹೂಡಿಕೆಗಳನ್ನು ಆಕರ್ಷಿಸುವ ಪ್ರಯತ್ನಕ್ಕೆ ಹೊಸ ತಿರುವು ಸಿಕ್ಕಿದೆ. ಚೀನಾದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಜರ್ಮನ್‌ ಮೂಲದ ಪ್ರಸಿದ್ಧ ಪಾದರಕ್ಷೆ ಕಂಪನಿ ಚೀನಾವನ್ನು ತೊರೆಯಲಿದೆ.

ತನ್ನ ಸಂಪೂರ್ಣ ಉತ್ಪಾದನೆಯನ್ನು ಉತ್ತರ ಪ್ರದೇಶದ ಹೊರವಲಯದ ಆಗ್ರಾಗೆ ವರ್ಗಾಯಿಸಲು ಮುಂದಾಗಿದೆ. ಜರ್ಮನ್​ನ ಪ್ರಸಿದ್ಧ ಫೂಟ್‌ವೇರ್‌ ಕಂಪನಿ ವನ್ ವೆಲ್ಕ್ಸ್ ಭಾರತದಲ್ಲಿ ಕಾರ್ಯನಿರ್ವಹಿಸಲಿದೆ. ಕಾಸಾ ಎವರ್ಜ್ ಗಂಬ್ ಒಡೆತನದ ವನ್ ವೆಲ್ಕ್ಸ್ ಚೀನಾದಲ್ಲಿ ತನ್ನ ಸಂಪೂರ್ಣ ಶೂ ಉತ್ಪಾದನಾ ವ್ಯವಹಾರವನ್ನು ವಾರ್ಷಿಕವಾಗಿ ಮೂರು ಮಿಲಿಯನ್ ಜೋಡಿ ಸಾಮರ್ಥ್ಯದೊಂದಿಗೆ, 110 ಕೋಟಿ ರೂ.ಗಳ ಆರಂಭಿಕ ಹೂಡಿಕೆಯೊಂದಿಗೆ ಭಾರತಕ್ಕೆ ಸ್ಥಳಾಂತರಿಸುವುದಾಗಿ ಘೋಷಿಸಿದೆ.

ವನ್ ವೆಲ್ಕ್ಸ್ ಆಗ್ರಾದಲ್ಲಿ ಲಾಟ್ರಿಕ್‌ ಇಂಡಸ್ಟ್ರೀಸ್‌ ಪ್ರೈವೇಟ್‌ ಲಿಮಿಟೆಡ್‌ ಸಂಸ್ಥೆಯೊಂದಿಗೆ ಜಂಟಿಯಾಗಿ ಇದೇ ರೀತಿಯ ಸಾಮರ್ಥ್ಯದ ಹೊಸ ಉತ್ಪಾದನಾ ಘಟಕವನ್ನು ಸ್ಥಾಪಿಸಲಾಗುವುದು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ವರ್ಷಕ್ಕೆ ಕೋಟಿಗೂ ಮೀರಿ ಪಾದರಕ್ಷೆಗಳನ್ನು ಈ ಸಂಸ್ಥೆ ತಯಾರಿಸುತ್ತಿದ್ದು, ಸಂಸ್ಥೆಯ ಈ ನಿರ್ಧಾರದಿಂದ ಉತ್ತರ ಪ್ರದೇಶ ಸೇರಿ ಭಾರತದಲ್ಲಿ ಒಟ್ಟು 10,000ಕ್ಕೂ ಹೆಚ್ಚು ಮಂದಿಗೆ ಉದ್ಯೋಗವಕಾಶ ಲಭ್ಯವಾಗಲಿದೆ ಎಂದು ತಿಳಿದುಬಂದಿದೆ.

Published On - 12:28 pm, Thu, 21 May 20

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!