Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾರ ಪಾಲಾಗುತ್ತೆ ಹೈದರಾಬಾದ್​ ಮಹಾನಗರ ಪಾಲಿಕೆ? ನಾಳೆ 150 ವಾರ್ಡ್​ಗಳ ಮತ ಎಣಿಕೆ

ಹೈದರಾಬಾದ್ ಮಹಾನಗರ ಪಾಲಿಕೆ ಚುನಾವಣೆ ಈ ಭಾರಿ ಸಾಕಷ್ಟು ಕುತೂಹಲಕ್ಕೆ ಕಾರಣವಾಗಿತ್ತು. ಘಟಾನುಘಟಿ ನಾಯಕರು ತಮ್ಮ ಪಕ್ಷದ ಅಭ್ಯರ್ಥಿಯ ಪರವಾಗಿ ಅಖಾಡದಲ್ಲಿ ಪ್ರಚಾರ ನಡೆಸಿದ್ರು. ಆದ್ರೆ ಆಗಿರೋ ಮತದಾನ ಸಾಕಷ್ಟು ಅಚ್ಚರಿಗೆ ಕಾರಣವಾಗಿದೆ.

ಯಾರ ಪಾಲಾಗುತ್ತೆ ಹೈದರಾಬಾದ್​ ಮಹಾನಗರ ಪಾಲಿಕೆ? ನಾಳೆ 150 ವಾರ್ಡ್​ಗಳ ಮತ ಎಣಿಕೆ
Follow us
ಆಯೇಷಾ ಬಾನು
|

Updated on: Dec 03, 2020 | 6:41 AM

ಹೈದರಾಬಾದ್: ತೆಲಂಗಾಣದ ಹೈದರಾಬಾದ್ ಮಹಾನಗರ ಪಾಲಿಕೆಯ ಚುನಾವಣೆಯು ಈ ಬಾರಿ ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ. ಅನೇಕ ಘಟನಾಘಟಿಗಳು ಹೈದರಾಬಾದ್ ಗೆ ಭೇಟಿ ನೀಡಿ, ಪ್ರಚಾರ ಮಾಡಿದ್ದರಿಂದ ಜನರ ಮೇಲೆ ಭಾರಿ ಪರಿಣಾಮ ಬೀರಲಿದೆ.

ಮತದಾರರು ಘಟಾನುಘಟಿಗಳ ಪ್ರಭಾವಕ್ಕೆ ಒಳಗಾಗಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಮಾಡಬಹುದು ಎನ್ನಲಾಗಿತ್ತು. ಆದ್ರೆ, ನಿರೀಕ್ಷೆಗಳೆಲ್ಲ ಹುಸಿಯಾಗಿದ್ದು, ಹೈದರಾಬಾದ್ ಮಹಾನಗರ ಪಾಲಿಕೆಗೆ ನಡೆದ ಎಲೆಕ್ಷನ್‌ನಲ್ಲಿ ಶೇಕಡಾ 46.68ರಷ್ಟು ಮಾತ್ರ ಮತದಾನವಾಗಿದೆ. ಶೇಕಡಾ 50ರಷ್ಟನ್ನು ಸಹ ದಾಟದಿರೋದು ಅನೇಕರ ಅಚ್ಚರಿಗೆ ಕಾರಣವಾಗಿದೆ. ಇದೇ, 4 ರಂದು ಈ ಮತದಾನದ ಫಲಿತಾಂಶ ಹೊರ ಬೀಳಲಿದ್ದು, ಯಾರ ಪರ ಮತದಾರರು ಹಣೆಬರಹ ಬರೆದಿದ್ದಾರೆ ಎನ್ನೋದು ಗೊತ್ತಾಗಲಿದೆ.

ಇಂದು ಹಳೇ ಮಲಕ್​ಪೇಟೆ ಪ್ರದೇಶದಲ್ಲಿ ಮರುಮತದಾನ ತಾಂತ್ರಿಕ ದೋಷದಿಂದ ಮತಯಂತ್ರಗಳು ಕೈಕೊಟ್ಟಿದ್ದಕ್ಕೆ ಹಳೇ ಮಲಕ್​ಪೇಟೆ ಪ್ರದೇಶದಲ್ಲಿ ಇಂದು ಮರುಮತದಾನ ನಡೆಯಲಿದೆ. ಹಳೇ ಮಲಕ್​ಪೇಟೆಯಲ್ಲಿ 54,655 ಮತದಾರರಿದ್ದು, 27,889 ಪುರುಷರು, 26,763 ಮಹಿಳಾ ಮತದಾರರಿದ್ದಾರೆ. ಮತದಾನಕ್ಕಾಗಿ 69 ಮತಗಟ್ಟೆಗಳನ್ನ ತೆರೆಯಲಾಗಿದೆ.

ಒಟ್ನಲ್ಲಿ ಭಾರಿ ನಿರೀಕ್ಷೆ ಮೂಡಿಸಿರುವ ಹೈದರಾಬಾದ್ ಮಹಾನಗರ ಪಾಲಿಕೆಯ ಚುನಾವಣೆಯ ಮತದಾನ ನಿರೀಕ್ಷೆಯಂತೆ ಆಗಿಲ್ಲ. ಈ ಕಡಿಮೆ ಮತದಾನ ಆಗಿರೋದು ಯಾರಿಗೆ ವರವಾಗಲಿದೆ, ಯಾರಿಗೆ ಶಾಪ ಆಗಲಿದೆ ಅನ್ನೋದು ನಾಳೆ ಗೊತ್ತಾಗಲಿದೆ.

ಮಂಗಳೂರು: ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಮುಂಭಾಗ ಬೆಂಕಿ ಆಟ
ಮಂಗಳೂರು: ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಮುಂಭಾಗ ಬೆಂಕಿ ಆಟ
ರಾಂಬನ್‌ನಲ್ಲಿ ಭೂಕುಸಿತ; ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್
ರಾಂಬನ್‌ನಲ್ಲಿ ಭೂಕುಸಿತ; ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್
ತಾನೇ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿ ದೂರು ನೀಡಿದ ವಿಂಗ್ ಕಮಾಂಡರ್: ವಿಡಿಯೋ
ತಾನೇ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿ ದೂರು ನೀಡಿದ ವಿಂಗ್ ಕಮಾಂಡರ್: ವಿಡಿಯೋ
ದಾಖಲಾತಿ ಹೆಚ್ಚಳಕ್ಕೆ ಸರ್ಕಾರಿ ಶಾಲೆ ಶಿಕ್ಷಕರಿಂದ ಡಿಫರೆಂಟ್ ಕ್ಯಾಂಪೇನ್
ದಾಖಲಾತಿ ಹೆಚ್ಚಳಕ್ಕೆ ಸರ್ಕಾರಿ ಶಾಲೆ ಶಿಕ್ಷಕರಿಂದ ಡಿಫರೆಂಟ್ ಕ್ಯಾಂಪೇನ್
ಓಂ ಪ್ರಕಾಶ್​ ಹತ್ಯೆ: ಏನಿದು ಸ್ಕಿಜೋಫ್ರೇನಿಯಾ ರೋಗ? ಎಷ್ಟು ಡೇಂಜರ್​?
ಓಂ ಪ್ರಕಾಶ್​ ಹತ್ಯೆ: ಏನಿದು ಸ್ಕಿಜೋಫ್ರೇನಿಯಾ ರೋಗ? ಎಷ್ಟು ಡೇಂಜರ್​?
ಕಾರು ಅಡ್ಡಗಟ್ಟಿ ಮಧ್ಯದ ಬೆರಳು ತೋರಿಸಿ ನಿಂದಿನಿಸಿದ ಆಟೋ ಚಾಲಕ
ಕಾರು ಅಡ್ಡಗಟ್ಟಿ ಮಧ್ಯದ ಬೆರಳು ತೋರಿಸಿ ನಿಂದಿನಿಸಿದ ಆಟೋ ಚಾಲಕ
ನಾಸಿಕ್‌ನಲ್ಲಿ ಕುಡಿಯುವ ನೀರಿಗಾಗಿ ಜೀವವನ್ನೇ ಪಣಕ್ಕಿಟ್ಟು ಬಾವಿಗಿಳಿದ ಮಹಿಳೆ
ನಾಸಿಕ್‌ನಲ್ಲಿ ಕುಡಿಯುವ ನೀರಿಗಾಗಿ ಜೀವವನ್ನೇ ಪಣಕ್ಕಿಟ್ಟು ಬಾವಿಗಿಳಿದ ಮಹಿಳೆ
ಬೆಂಗಳೂರಿನಲ್ಲಿ ರಾಯಲ್ ಎನ್ಫೀಲ್ಡ್ ಬುಲೆಟ್ ಓಡಿಸಿದ ಪುಟ್ಟ ಬಾಲಕ!
ಬೆಂಗಳೂರಿನಲ್ಲಿ ರಾಯಲ್ ಎನ್ಫೀಲ್ಡ್ ಬುಲೆಟ್ ಓಡಿಸಿದ ಪುಟ್ಟ ಬಾಲಕ!
ಕೊಲೆಯಾದ ನಿವೃತ್ತ ಐಪಿಎಸ್​​ ಓಂಪ್ರಕಾಶ್​ ಫಾರ್ಮ್ ಹೌಸ್ ಹೇಗಿದೆ ನೋಡಿ...!
ಕೊಲೆಯಾದ ನಿವೃತ್ತ ಐಪಿಎಸ್​​ ಓಂಪ್ರಕಾಶ್​ ಫಾರ್ಮ್ ಹೌಸ್ ಹೇಗಿದೆ ನೋಡಿ...!
ಯುಎಸ್ ಉಪಾಧ್ಯಕ್ಷ ಜೆಡಿ. ವ್ಯಾನ್ಸ್ ಕುಟುಂಬಕ್ಕೆ ಶಾಸ್ತ್ರೀಯ ನೃತ್ಯದ ಸ್ವಾಗತ
ಯುಎಸ್ ಉಪಾಧ್ಯಕ್ಷ ಜೆಡಿ. ವ್ಯಾನ್ಸ್ ಕುಟುಂಬಕ್ಕೆ ಶಾಸ್ತ್ರೀಯ ನೃತ್ಯದ ಸ್ವಾಗತ