AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈವ್​ ಟೀಸಿಂಗ್​: ಪುಂಡರ ಹುಚ್ಚಾಟಕ್ಕೆ ಪ್ರತಿಭಾನ್ವಿತ ಯುವತಿ ಬಲಿ, ಎಲ್ಲಿ?

ದೆಹಲಿ: ಅಮೆರಿಕಾದಲ್ಲಿ ವ್ಯಾಸಂಗ ಮಾಡುತ್ತಿದ್ದ ಉತ್ತರ ಪ್ರದೇಶ ಮೂಲದ ಯುವತಿಯೊಬ್ಬಳು ಬೈಕ್​ನಿಂದ ಬಿದ್ದು ಮೃತಪಟ್ಟಿರುವ ಘಟನೆ ಕಳೆದ ಸೋಮವಾರ ಸಂಭವಿಸಿದೆ. ಅಮೆರಿಕಾದಲ್ಲಿ ಅಧ್ಯಯನ ಮಾಡಲು ಈಕೆಗೆ 3.83 ಕೋಟಿ ರೂಪಾಯಿ ವಿದ್ಯಾರ್ಥಿವೇತನ ಬರುತ್ತಿತ್ತು. ಉತ್ತರ ಪ್ರದೇಶದ ಗೌತಮ್ ಬುದ್ಧನಗರದ ಸುದೀಕ್ಷಾ ಎಂಬ ಯುವತಿ ತನ್ನ ಚಿಕ್ಕಪ್ಪ ಮನೋಜ್ ಭಾಟಿಯೊಂದಿಗೆ ಸಿಕಂದ್ರಬಾದ್‌ನಲ್ಲಿರುವ ತನ್ನ ಸಂಬಂಧಿಕರನ್ನು ಭೇಟಿಯಾಗಲು ಹೋಗುತ್ತಿದ್ದಾಗ ಅವರನ್ನು ಕೆಲ ದುಷ್ಕರ್ಮಿಗಳು ಬೆನ್ನಟ್ಟಿ ಕಿಚಾಯಿಸಲು ಪ್ರಾರಂಭಿಸಿದ್ದರು.  ನಂತರ ಸುದೀಕ್ಷಾ ಮತ್ತು ಮನೋಜ್​ರ ಬೈಕ್ ಮುಂದೆ ಸ್ಟಂಟ್ ಮಾಡಲು ಮುಂದಾದರು. […]

ಈವ್​ ಟೀಸಿಂಗ್​: ಪುಂಡರ ಹುಚ್ಚಾಟಕ್ಕೆ ಪ್ರತಿಭಾನ್ವಿತ ಯುವತಿ ಬಲಿ, ಎಲ್ಲಿ?
ಆಯೇಷಾ ಬಾನು
| Updated By: KUSHAL V|

Updated on: Aug 12, 2020 | 5:20 PM

Share

ದೆಹಲಿ: ಅಮೆರಿಕಾದಲ್ಲಿ ವ್ಯಾಸಂಗ ಮಾಡುತ್ತಿದ್ದ ಉತ್ತರ ಪ್ರದೇಶ ಮೂಲದ ಯುವತಿಯೊಬ್ಬಳು ಬೈಕ್​ನಿಂದ ಬಿದ್ದು ಮೃತಪಟ್ಟಿರುವ ಘಟನೆ ಕಳೆದ ಸೋಮವಾರ ಸಂಭವಿಸಿದೆ. ಅಮೆರಿಕಾದಲ್ಲಿ ಅಧ್ಯಯನ ಮಾಡಲು ಈಕೆಗೆ 3.83 ಕೋಟಿ ರೂಪಾಯಿ ವಿದ್ಯಾರ್ಥಿವೇತನ ಬರುತ್ತಿತ್ತು.

ಉತ್ತರ ಪ್ರದೇಶದ ಗೌತಮ್ ಬುದ್ಧನಗರದ ಸುದೀಕ್ಷಾ ಎಂಬ ಯುವತಿ ತನ್ನ ಚಿಕ್ಕಪ್ಪ ಮನೋಜ್ ಭಾಟಿಯೊಂದಿಗೆ ಸಿಕಂದ್ರಬಾದ್‌ನಲ್ಲಿರುವ ತನ್ನ ಸಂಬಂಧಿಕರನ್ನು ಭೇಟಿಯಾಗಲು ಹೋಗುತ್ತಿದ್ದಾಗ ಅವರನ್ನು ಕೆಲ ದುಷ್ಕರ್ಮಿಗಳು ಬೆನ್ನಟ್ಟಿ ಕಿಚಾಯಿಸಲು ಪ್ರಾರಂಭಿಸಿದ್ದರು.  ನಂತರ ಸುದೀಕ್ಷಾ ಮತ್ತು ಮನೋಜ್​ರ ಬೈಕ್ ಮುಂದೆ ಸ್ಟಂಟ್ ಮಾಡಲು ಮುಂದಾದರು.

ಇಷ್ಟಕ್ಕೆ ನಿಲ್ಲಿಸದೆ, ಕಿಡಿಗೇಡಿಗಳು ಮನೋಜ್ ಬೈಕಿಗೆ ಗುದಿದ್ದಾರೆ. ಈ ವೇಳೆ ಬೈಕ್​ನ ಸಮತೋಲನ ತಪ್ಪಿ ನೆಲಕ್ಕೆ ಬಿದ್ದ ಪರಿಣಾಮ ಸುದೀಕ್ಷಾ ಸ್ಥಳದಲ್ಲೇ ಮೃತಪಟ್ಟಿದ್ದಾಳೆ.

ಸುದೀಕ್ಷಾ ಉತ್ತರ ಪ್ರದೇಶದ ದಾದ್ರಿಯಲ್ಲಿರುವ ಬುಲಂದ್‌ಶಹರ್ ಎಂಬ ಊರಿನವಳು. ತಂದೆ ಜಿತೇಂದ್ರ ಭಾಟಿ ಚಹದ ಅಂಗಡಿ ಇಟ್ಟಿದ್ದು ಅದರಿಂದಲೇ ಕುಟುಂಬದ ನಿರ್ವಹಣೆ ಮಾಡುತ್ತಿದ್ದರು. ಓದಿನಲ್ಲಿ ಸದಾ ಮುಂದಿದ್ದ ಸುದೀಕ್ಷಾ ತನ್ನ ಪ್ರತಿಭೆಯಿಂದಲೇ ಅಮೆರಿಕಾದ ವಿದ್ಯಾರ್ಥಿ ವೇತನ ಪಡೆದು ವ್ಯಾಸಂಗ ಮಾಡುತ್ತಿದ್ದಳು. ಕೊರೊನಾ ಲಾಕ್‌ಡೌನ್‌ನಿಂದಾಗಿ ಜೂನ್‌ನಲ್ಲಿ ಸುದೀಕ್ಷಾ ತನ್ನ ಊರಿಗೆ ಮರಳಿದ್ದಳು.

ಸುದೀಕ್ಷಾ HCL ಫೌಂಡೇಶನ್‌ನ ಶಾಲೆಯಲ್ಲಿ ತನ್ನ ಶಾಲಾ ಶಿಕ್ಷಣ ಮುಗಿಸಿದ್ದಳು. ಜೊತೆಗೆ, 2018 ರಲ್ಲಿ ತನ್ನ ಜಿಲ್ಲೆಗೆ ಸಿಬಿಎಸ್‌ಇ ಟಾಪರ್ ಆಗಿದ್ದಳು.ಇದೇ ಆಗಸ್ಟ್ 20 ರಂದು ಅಮೆರಿಕಾಗೆ ಮರಳಲು ತಯಾರಿ ಸಹ ನಡೆಸುತ್ತಿದ್ದಳು. ಅಷ್ಟರಲ್ಲೇ ಈ ದುರ್ಘಟನೆ ಸಂಭವಿಸಿದ್ದು ಜೀವನದಲ್ಲಿ ಮತ್ತಷ್ಟು ಮಿಂಚಬೇಕಿದ್ದ ಪ್ರತಿಭೆ ಅಸುನೀಗಿದ್ದಾಳೆ.

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!