AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮರ್ಯಾದಾ ಹತ್ಯೆ: ಪ್ರೀತಿಸಿ ವಿವಾಹವಾಗಿದ್ದಕ್ಕೆ ಪ್ರಿಯಕರನ ಹತ್ಯೆ, ಪ್ರಿಯತಮೆ ಬಚಾವ್

ಹೈದರಾಬಾದ್: ದೇಶಾದ್ಯಾಂತ ಸಂಚಲನ ಮೂಡಿಸಿದ್ದ ಪ್ರಣಯ್ ಮರ್ಯಾದಾ ಹತ್ಯೆ ಪ್ರಕರಣದಂತೆಯೇ ಹೈದರಾಬಾದ್​ನಲ್ಲಿ ಮತ್ತೊಂದು ಮರ್ಯಾದಾ ಹತ್ಯೆ ನಡೆದಿದೆ. ಪ್ರೀತಿಸಿ ವಿವಾಹವಾಗಿದ್ದ ಹೇಮಂತ್ ಹಾಗೂ ಆವಂತಿಯನ್ನು ಹೈದರಾಬಾದ್ ಗಚ್ಚಿಬೌಲಿಯಿಂದ ಇಬ್ಬರನ್ನೂ ಕಿಡ್ನ್ಯಾಪ್ ಮಾಡಿದ ನಂತರ, ಪತಿ‌ ಹೇಮಂತನನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ. ಹೇಮಂತ್ ಹಾಗೂ ಆವಂತಿ ಇಬ್ಬರೂ ಪ್ರೀತಿಸಿಸುತ್ತಿದ್ದರು. ಆದರೆ ಇವರ ಪ್ರೀತಿಗೆ ಕುಟುಂಬದಲ್ಲಿ ವಿರೋಧವಿತ್ತು. ಹೀಗಾಗಿ ಕುಟುಂಬದ ವಿರೋಧದ ನಡುವೆಯೇ ಇವರಿಬ್ಬರು ಮದುವೆಯಾಗಿ ಜೀವನ ಸಾಗಿಸುತ್ತಿದ್ದರು. ಯುವತಿ‌ ಸಂಬಂಧಿಕರು ಕಾರ್​ನಲ್ಲಿ ನವಜೋಡಿಯನ್ನು ಕಿಡ್ನ್ಯಾಪ್ ಮಾಡಿದ್ದಾರೆ. ಈ ವೇಳೆ […]

ಮರ್ಯಾದಾ ಹತ್ಯೆ: ಪ್ರೀತಿಸಿ ವಿವಾಹವಾಗಿದ್ದಕ್ಕೆ ಪ್ರಿಯಕರನ ಹತ್ಯೆ, ಪ್ರಿಯತಮೆ ಬಚಾವ್
ಆಯೇಷಾ ಬಾನು
| Edited By: |

Updated on: Sep 25, 2020 | 11:31 AM

Share

ಹೈದರಾಬಾದ್: ದೇಶಾದ್ಯಾಂತ ಸಂಚಲನ ಮೂಡಿಸಿದ್ದ ಪ್ರಣಯ್ ಮರ್ಯಾದಾ ಹತ್ಯೆ ಪ್ರಕರಣದಂತೆಯೇ ಹೈದರಾಬಾದ್​ನಲ್ಲಿ ಮತ್ತೊಂದು ಮರ್ಯಾದಾ ಹತ್ಯೆ ನಡೆದಿದೆ.

ಪ್ರೀತಿಸಿ ವಿವಾಹವಾಗಿದ್ದ ಹೇಮಂತ್ ಹಾಗೂ ಆವಂತಿಯನ್ನು ಹೈದರಾಬಾದ್ ಗಚ್ಚಿಬೌಲಿಯಿಂದ ಇಬ್ಬರನ್ನೂ ಕಿಡ್ನ್ಯಾಪ್ ಮಾಡಿದ ನಂತರ, ಪತಿ‌ ಹೇಮಂತನನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ. ಹೇಮಂತ್ ಹಾಗೂ ಆವಂತಿ ಇಬ್ಬರೂ ಪ್ರೀತಿಸಿಸುತ್ತಿದ್ದರು. ಆದರೆ ಇವರ ಪ್ರೀತಿಗೆ ಕುಟುಂಬದಲ್ಲಿ ವಿರೋಧವಿತ್ತು. ಹೀಗಾಗಿ ಕುಟುಂಬದ ವಿರೋಧದ ನಡುವೆಯೇ ಇವರಿಬ್ಬರು ಮದುವೆಯಾಗಿ ಜೀವನ ಸಾಗಿಸುತ್ತಿದ್ದರು.

ಯುವತಿ‌ ಸಂಬಂಧಿಕರು ಕಾರ್​ನಲ್ಲಿ ನವಜೋಡಿಯನ್ನು ಕಿಡ್ನ್ಯಾಪ್ ಮಾಡಿದ್ದಾರೆ. ಈ ವೇಳೆ ಯುವತಿ ಆವಂತಿ ಕಾರಿನಿಂದ‌ ಜಿಗಿದು ಪರಾರಿಯಾಗಿದ್ದಾಳೆ. ಆದರೆ ಪತಿ ಹೇಮಂತ್​ನನ್ನು ಉಳಿಸಲಾಗಿಲ್ಲ. ನಂತರ ನಿರ್ಜನ ಪ್ರದೇಶಕ್ಕೆ‌ ಹೇಮಂತ್​ನನ್ನು ಕರೆದೊಯ್ದು ಸುಪಾರಿ‌ ಕಿಲ್ಲರ್​ಗಳ ಮೂಲಕ ಯುವತಿ‌ ಕುಟುಂಬ ಹತ್ಯೆ ಮಾಡಿಸಿದೆ.

ಯುವತಿ ಸೋದರಮಾವ ಯುಗೆಂದರರೆಡ್ಡಿ, ಕೆಲ ಸುಪಾರಿ‌ ಕಿಲ್ಲರ್​ಗಳು ಸೇರಿ‌ ಹೇಮಂತ ಹತ್ಯೆ ಮಾಡಿದ್ದಾರೆ. ಸಂಗಾರೆಡ್ಡಿಯ ಕಿಷ್ಟನ್ ಗೂಡಾದ ನಿರ್ಜನ ಪ್ರದೇಶದಲ್ಲಿ ಹತ್ಯೆಗೀಡಾದ ಹೇಮಂತ್ ಶವ ಪತ್ತೆಯಾಗಿದೆ. ಗಚ್ಚಿಬೌಲಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ