AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮರ್ಯಾದಾ ಹತ್ಯೆ: ಪ್ರೀತಿಸಿ ವಿವಾಹವಾಗಿದ್ದಕ್ಕೆ ಪ್ರಿಯಕರನ ಹತ್ಯೆ, ಪ್ರಿಯತಮೆ ಬಚಾವ್

ಹೈದರಾಬಾದ್: ದೇಶಾದ್ಯಾಂತ ಸಂಚಲನ ಮೂಡಿಸಿದ್ದ ಪ್ರಣಯ್ ಮರ್ಯಾದಾ ಹತ್ಯೆ ಪ್ರಕರಣದಂತೆಯೇ ಹೈದರಾಬಾದ್​ನಲ್ಲಿ ಮತ್ತೊಂದು ಮರ್ಯಾದಾ ಹತ್ಯೆ ನಡೆದಿದೆ. ಪ್ರೀತಿಸಿ ವಿವಾಹವಾಗಿದ್ದ ಹೇಮಂತ್ ಹಾಗೂ ಆವಂತಿಯನ್ನು ಹೈದರಾಬಾದ್ ಗಚ್ಚಿಬೌಲಿಯಿಂದ ಇಬ್ಬರನ್ನೂ ಕಿಡ್ನ್ಯಾಪ್ ಮಾಡಿದ ನಂತರ, ಪತಿ‌ ಹೇಮಂತನನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ. ಹೇಮಂತ್ ಹಾಗೂ ಆವಂತಿ ಇಬ್ಬರೂ ಪ್ರೀತಿಸಿಸುತ್ತಿದ್ದರು. ಆದರೆ ಇವರ ಪ್ರೀತಿಗೆ ಕುಟುಂಬದಲ್ಲಿ ವಿರೋಧವಿತ್ತು. ಹೀಗಾಗಿ ಕುಟುಂಬದ ವಿರೋಧದ ನಡುವೆಯೇ ಇವರಿಬ್ಬರು ಮದುವೆಯಾಗಿ ಜೀವನ ಸಾಗಿಸುತ್ತಿದ್ದರು. ಯುವತಿ‌ ಸಂಬಂಧಿಕರು ಕಾರ್​ನಲ್ಲಿ ನವಜೋಡಿಯನ್ನು ಕಿಡ್ನ್ಯಾಪ್ ಮಾಡಿದ್ದಾರೆ. ಈ ವೇಳೆ […]

ಮರ್ಯಾದಾ ಹತ್ಯೆ: ಪ್ರೀತಿಸಿ ವಿವಾಹವಾಗಿದ್ದಕ್ಕೆ ಪ್ರಿಯಕರನ ಹತ್ಯೆ, ಪ್ರಿಯತಮೆ ಬಚಾವ್
ಆಯೇಷಾ ಬಾನು
| Edited By: |

Updated on: Sep 25, 2020 | 11:31 AM

Share

ಹೈದರಾಬಾದ್: ದೇಶಾದ್ಯಾಂತ ಸಂಚಲನ ಮೂಡಿಸಿದ್ದ ಪ್ರಣಯ್ ಮರ್ಯಾದಾ ಹತ್ಯೆ ಪ್ರಕರಣದಂತೆಯೇ ಹೈದರಾಬಾದ್​ನಲ್ಲಿ ಮತ್ತೊಂದು ಮರ್ಯಾದಾ ಹತ್ಯೆ ನಡೆದಿದೆ.

ಪ್ರೀತಿಸಿ ವಿವಾಹವಾಗಿದ್ದ ಹೇಮಂತ್ ಹಾಗೂ ಆವಂತಿಯನ್ನು ಹೈದರಾಬಾದ್ ಗಚ್ಚಿಬೌಲಿಯಿಂದ ಇಬ್ಬರನ್ನೂ ಕಿಡ್ನ್ಯಾಪ್ ಮಾಡಿದ ನಂತರ, ಪತಿ‌ ಹೇಮಂತನನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ. ಹೇಮಂತ್ ಹಾಗೂ ಆವಂತಿ ಇಬ್ಬರೂ ಪ್ರೀತಿಸಿಸುತ್ತಿದ್ದರು. ಆದರೆ ಇವರ ಪ್ರೀತಿಗೆ ಕುಟುಂಬದಲ್ಲಿ ವಿರೋಧವಿತ್ತು. ಹೀಗಾಗಿ ಕುಟುಂಬದ ವಿರೋಧದ ನಡುವೆಯೇ ಇವರಿಬ್ಬರು ಮದುವೆಯಾಗಿ ಜೀವನ ಸಾಗಿಸುತ್ತಿದ್ದರು.

ಯುವತಿ‌ ಸಂಬಂಧಿಕರು ಕಾರ್​ನಲ್ಲಿ ನವಜೋಡಿಯನ್ನು ಕಿಡ್ನ್ಯಾಪ್ ಮಾಡಿದ್ದಾರೆ. ಈ ವೇಳೆ ಯುವತಿ ಆವಂತಿ ಕಾರಿನಿಂದ‌ ಜಿಗಿದು ಪರಾರಿಯಾಗಿದ್ದಾಳೆ. ಆದರೆ ಪತಿ ಹೇಮಂತ್​ನನ್ನು ಉಳಿಸಲಾಗಿಲ್ಲ. ನಂತರ ನಿರ್ಜನ ಪ್ರದೇಶಕ್ಕೆ‌ ಹೇಮಂತ್​ನನ್ನು ಕರೆದೊಯ್ದು ಸುಪಾರಿ‌ ಕಿಲ್ಲರ್​ಗಳ ಮೂಲಕ ಯುವತಿ‌ ಕುಟುಂಬ ಹತ್ಯೆ ಮಾಡಿಸಿದೆ.

ಯುವತಿ ಸೋದರಮಾವ ಯುಗೆಂದರರೆಡ್ಡಿ, ಕೆಲ ಸುಪಾರಿ‌ ಕಿಲ್ಲರ್​ಗಳು ಸೇರಿ‌ ಹೇಮಂತ ಹತ್ಯೆ ಮಾಡಿದ್ದಾರೆ. ಸಂಗಾರೆಡ್ಡಿಯ ಕಿಷ್ಟನ್ ಗೂಡಾದ ನಿರ್ಜನ ಪ್ರದೇಶದಲ್ಲಿ ಹತ್ಯೆಗೀಡಾದ ಹೇಮಂತ್ ಶವ ಪತ್ತೆಯಾಗಿದೆ. ಗಚ್ಚಿಬೌಲಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!