AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rajasthan: ಬಾಲಕಿ ಹಾಗೂ ಶಿಕ್ಷಕಿ ನಾಪತ್ತೆ, ಮತಾಂತರ ಆರೋಪ

ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ಬಾಲಕಿ ಹಾಗೂ ಆಕೆಯ ಶಿಕ್ಷಕಿ ನಾಪತ್ತೆಯಾಗಿರುವ ಘಟನೆ ರಾಜಸ್ಥಾನದ ಬಿಕಾನೇರ್​ನಲ್ಲಿ ನಡೆದಿದೆ.

Rajasthan: ಬಾಲಕಿ ಹಾಗೂ ಶಿಕ್ಷಕಿ ನಾಪತ್ತೆ, ಮತಾಂತರ ಆರೋಪ
ರಾಜಸ್ಥಾನ ಬಾಲಕಿ, ಶಿಕ್ಷಕಿ ನಾಪತ್ತೆImage Credit source: India Today
Follow us
ನಯನಾ ರಾಜೀವ್
|

Updated on:Jul 05, 2023 | 12:42 PM

ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ಬಾಲಕಿ ಹಾಗೂ ಆಕೆಯ ಶಿಕ್ಷಕಿ ನಾಪತ್ತೆಯಾಗಿರುವ ಘಟನೆ ರಾಜಸ್ಥಾನದ ಬಿಕಾನೇರ್​ನಲ್ಲಿ ನಡೆದಿದೆ. ಅಪ್ರಾಪ್ತ ಬಾಲಕಿಯನ್ನು ಹಿಂದೂ ಧರ್ಮದಿಂದ ಇಸ್ಲಾಂಗೆ ಮತಾಂತರಿಸುವ ಉದ್ದೇಶದಿಂದ ಶಿಕ್ಷಕಿ ಅಪಹರಿಸಿದ್ದಾರೆ ಎಂದು ಕುಟುಂಬದ ಸದಸ್ಯರು ಆರೋಪಿಸಿದ್ದಾರೆ. ಪೊಲೀಸರ ಪ್ರಕಾರ, ಅಪ್ರಾಪ್ತ ಬಾಲಕಿಯ ಶಿಕ್ಷಕಿ ನಿದಾ ಬಹ್ಲೀಮ್, ಬಾಲಕಿ ಓದುತ್ತಿದ್ದ ಖಾಸಗಿ ಶಾಲೆಯಲ್ಲಿ ಪಾಠ ಮಾಡುತ್ತಿದ್ದಳು. ಶಿಕ್ಷಿಕಿಯ ಕುಟುಂಬದವರು ಪೊಲೀಸರಿಗೆ ನಾಪತ್ತೆಯಾಗಿರುವ ಬಗ್ಗೆ ದೂರು ನೀಡಿದ್ದಾರೆ.

ನಾಪತ್ತೆಯು ಪೊಲೀಸ್ ಕೇಸ್ ಮತ್ತು ಬಿಜೆಪಿ ಮತ್ತು ಬಲಪಂಥೀಯ ಸಂಘಟನೆಗಳ ಪ್ರತಿಭಟನೆಗೆ ಕಾರಣವಾಯಿತು. ಜೂನ್ 30 ರಂದು 12 ನೇ ತರಗತಿಯ ವಿದ್ಯಾರ್ಥಿನಿ ನಾಪತ್ತೆಯಾದ ನಂತರ ಆಕೆಯ ಪೋಷಕರು ಜುಲೈ 3 ರಂದು ಪೊಲೀಸರಿಗೆ ದೂರು ನೀಡಿದ್ದಾರೆ. ಆಕೆಯ ಪೋಷಕರು ಆಕೆಯ ಸಂಬಂಧಿಕರು ಮತ್ತು ಸ್ನೇಹಿತರ ಮನೆಗಳಲ್ಲಿ ಹುಡುಕಿದರೂ ಸುಳಿವು ಸಿಕ್ಕಿರಲಿಲ್ಲ.

ಮತ್ತಷ್ಟು ಓದಿ: Delhi Crime: 11 ವರ್ಷದ ಬಾಲಕಿ ನಾಪತ್ತೆ, ಕೊಲೆ ಪ್ರಕರಣ : 10 ದಿನಗಳ ಬಳಿಕ ಒಂದು ಮಿಸ್ಡ್​ಕಾಲ್​ನಿಂದ ಆರೋಪಿ ಸಿಕ್ಕಿಬಿದ್ದ

ಜೂನ್ 30 ರಂದು ಬಾಲಕಿ ಶಾಲೆಗೆ ಹಾಜರಾಗಲು ತನ್ನ ಮನೆಯಿಂದ ಹೊರಟು ಹೋಗಿದ್ದಳು ಆದರೆ ಅವಳು ಶಾಲೆಗೂ ಹೋಗಿರಲಿಲ್ಲ ಮನೆಗೂ ಮರಳಲಿಲ್ಲ ಎಂದು ಹೇಳಿದ್ದಾರೆ.

ವಿದ್ಯಾರ್ಥಿನಿ ಮತ್ತು ಆಕೆಯ ಶಿಕ್ಷಕರ ಪತ್ತೆಗೆ ಹಲವು ತಂಡಗಳನ್ನು ನಿಯೋಜಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕಳೆದ ಎರಡು ತಿಂಗಳಿನಿಂದ ಶಿಕ್ಷಕಿಯು ಆಕೆಯ ಹತ್ತಿರ ಬರಲು ಪ್ರಯತ್ನಿಸುತ್ತಿದ್ದಳು, ಹಾಗೂ ತುಂಬಾ ದಿನಗಳಿಂದ ಅವರಿಬ್ಬರಿಗೆ ಸಂಬಂಧವಿತ್ತು ಎಂದು ಕೂಡ ಆರೋಪಿಸಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:40 pm, Wed, 5 July 23

VIDEO: ಧೋನಿಯ ಪಾದಗಳನ್ನು ಮುಟ್ಟಿ ಆಶೀರ್ವಾದ ಪಡೆದ ಯುವ ಆಟಗಾರ
VIDEO: ಧೋನಿಯ ಪಾದಗಳನ್ನು ಮುಟ್ಟಿ ಆಶೀರ್ವಾದ ಪಡೆದ ಯುವ ಆಟಗಾರ
ಪುರುಷರು ಸಾಷ್ಟಾಂಗ, ಸ್ತ್ರೀಯರು ಪಂಚಾಂಗ ನಮಸ್ಕಾರ ಏಕೆ ಮಾಡಬೇಕು?
ಪುರುಷರು ಸಾಷ್ಟಾಂಗ, ಸ್ತ್ರೀಯರು ಪಂಚಾಂಗ ನಮಸ್ಕಾರ ಏಕೆ ಮಾಡಬೇಕು?
Daily horoscope: ಈ ರಾಶಿಯವರು ಧಾರ್ಮಿಕ ಕಾರ್ಯಕ್ರಮಗಳಿಗೆ ಭೇಟಿಕೊಡುವರು
Daily horoscope: ಈ ರಾಶಿಯವರು ಧಾರ್ಮಿಕ ಕಾರ್ಯಕ್ರಮಗಳಿಗೆ ಭೇಟಿಕೊಡುವರು
‘ನಿದ್ರಾದೇವಿ ನೆಕ್ಸ್ಟ್​ ಡೋರ್’ ಚಿತ್ರದಲ್ಲಿ ಗೆಟಪ್ ಬದಲಿಸಿದ ಶೈನ್ ಶೆಟ್ಟಿ
‘ನಿದ್ರಾದೇವಿ ನೆಕ್ಸ್ಟ್​ ಡೋರ್’ ಚಿತ್ರದಲ್ಲಿ ಗೆಟಪ್ ಬದಲಿಸಿದ ಶೈನ್ ಶೆಟ್ಟಿ
ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು
ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು
ಬೆಂಗಳೂರು ರಣಭೀಕರ ಮಳೆಗೆ ಮುಳುಗಿದ `ಬೆಳ್ಳುಳ್ಳಿ ಕಬಾಬ್’ ಹೋಟೆಲ್
ಬೆಂಗಳೂರು ರಣಭೀಕರ ಮಳೆಗೆ ಮುಳುಗಿದ `ಬೆಳ್ಳುಳ್ಳಿ ಕಬಾಬ್’ ಹೋಟೆಲ್
ಪಿಎಸ್​​ಐ ನಾಗರಾಜ್​​ ಪತ್ನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​
ಪಿಎಸ್​​ಐ ನಾಗರಾಜ್​​ ಪತ್ನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​
ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್
ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್
ಪತ್ನಿಯಿಂದ ಪತಿಗೆ ಟಾರ್ಚರ್ ಪ್ರಕರಣಗಳು ಇತ್ತೀಚಿಗೆ ಜಾಸ್ತಿಯಾಗುತ್ತಿವೆ
ಪತ್ನಿಯಿಂದ ಪತಿಗೆ ಟಾರ್ಚರ್ ಪ್ರಕರಣಗಳು ಇತ್ತೀಚಿಗೆ ಜಾಸ್ತಿಯಾಗುತ್ತಿವೆ