AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rajasthan: ಬಾಲಕಿ ಹಾಗೂ ಶಿಕ್ಷಕಿ ನಾಪತ್ತೆ, ಮತಾಂತರ ಆರೋಪ

ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ಬಾಲಕಿ ಹಾಗೂ ಆಕೆಯ ಶಿಕ್ಷಕಿ ನಾಪತ್ತೆಯಾಗಿರುವ ಘಟನೆ ರಾಜಸ್ಥಾನದ ಬಿಕಾನೇರ್​ನಲ್ಲಿ ನಡೆದಿದೆ.

Rajasthan: ಬಾಲಕಿ ಹಾಗೂ ಶಿಕ್ಷಕಿ ನಾಪತ್ತೆ, ಮತಾಂತರ ಆರೋಪ
ರಾಜಸ್ಥಾನ ಬಾಲಕಿ, ಶಿಕ್ಷಕಿ ನಾಪತ್ತೆImage Credit source: India Today
ನಯನಾ ರಾಜೀವ್
|

Updated on:Jul 05, 2023 | 12:42 PM

Share

ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ಬಾಲಕಿ ಹಾಗೂ ಆಕೆಯ ಶಿಕ್ಷಕಿ ನಾಪತ್ತೆಯಾಗಿರುವ ಘಟನೆ ರಾಜಸ್ಥಾನದ ಬಿಕಾನೇರ್​ನಲ್ಲಿ ನಡೆದಿದೆ. ಅಪ್ರಾಪ್ತ ಬಾಲಕಿಯನ್ನು ಹಿಂದೂ ಧರ್ಮದಿಂದ ಇಸ್ಲಾಂಗೆ ಮತಾಂತರಿಸುವ ಉದ್ದೇಶದಿಂದ ಶಿಕ್ಷಕಿ ಅಪಹರಿಸಿದ್ದಾರೆ ಎಂದು ಕುಟುಂಬದ ಸದಸ್ಯರು ಆರೋಪಿಸಿದ್ದಾರೆ. ಪೊಲೀಸರ ಪ್ರಕಾರ, ಅಪ್ರಾಪ್ತ ಬಾಲಕಿಯ ಶಿಕ್ಷಕಿ ನಿದಾ ಬಹ್ಲೀಮ್, ಬಾಲಕಿ ಓದುತ್ತಿದ್ದ ಖಾಸಗಿ ಶಾಲೆಯಲ್ಲಿ ಪಾಠ ಮಾಡುತ್ತಿದ್ದಳು. ಶಿಕ್ಷಿಕಿಯ ಕುಟುಂಬದವರು ಪೊಲೀಸರಿಗೆ ನಾಪತ್ತೆಯಾಗಿರುವ ಬಗ್ಗೆ ದೂರು ನೀಡಿದ್ದಾರೆ.

ನಾಪತ್ತೆಯು ಪೊಲೀಸ್ ಕೇಸ್ ಮತ್ತು ಬಿಜೆಪಿ ಮತ್ತು ಬಲಪಂಥೀಯ ಸಂಘಟನೆಗಳ ಪ್ರತಿಭಟನೆಗೆ ಕಾರಣವಾಯಿತು. ಜೂನ್ 30 ರಂದು 12 ನೇ ತರಗತಿಯ ವಿದ್ಯಾರ್ಥಿನಿ ನಾಪತ್ತೆಯಾದ ನಂತರ ಆಕೆಯ ಪೋಷಕರು ಜುಲೈ 3 ರಂದು ಪೊಲೀಸರಿಗೆ ದೂರು ನೀಡಿದ್ದಾರೆ. ಆಕೆಯ ಪೋಷಕರು ಆಕೆಯ ಸಂಬಂಧಿಕರು ಮತ್ತು ಸ್ನೇಹಿತರ ಮನೆಗಳಲ್ಲಿ ಹುಡುಕಿದರೂ ಸುಳಿವು ಸಿಕ್ಕಿರಲಿಲ್ಲ.

ಮತ್ತಷ್ಟು ಓದಿ: Delhi Crime: 11 ವರ್ಷದ ಬಾಲಕಿ ನಾಪತ್ತೆ, ಕೊಲೆ ಪ್ರಕರಣ : 10 ದಿನಗಳ ಬಳಿಕ ಒಂದು ಮಿಸ್ಡ್​ಕಾಲ್​ನಿಂದ ಆರೋಪಿ ಸಿಕ್ಕಿಬಿದ್ದ

ಜೂನ್ 30 ರಂದು ಬಾಲಕಿ ಶಾಲೆಗೆ ಹಾಜರಾಗಲು ತನ್ನ ಮನೆಯಿಂದ ಹೊರಟು ಹೋಗಿದ್ದಳು ಆದರೆ ಅವಳು ಶಾಲೆಗೂ ಹೋಗಿರಲಿಲ್ಲ ಮನೆಗೂ ಮರಳಲಿಲ್ಲ ಎಂದು ಹೇಳಿದ್ದಾರೆ.

ವಿದ್ಯಾರ್ಥಿನಿ ಮತ್ತು ಆಕೆಯ ಶಿಕ್ಷಕರ ಪತ್ತೆಗೆ ಹಲವು ತಂಡಗಳನ್ನು ನಿಯೋಜಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕಳೆದ ಎರಡು ತಿಂಗಳಿನಿಂದ ಶಿಕ್ಷಕಿಯು ಆಕೆಯ ಹತ್ತಿರ ಬರಲು ಪ್ರಯತ್ನಿಸುತ್ತಿದ್ದಳು, ಹಾಗೂ ತುಂಬಾ ದಿನಗಳಿಂದ ಅವರಿಬ್ಬರಿಗೆ ಸಂಬಂಧವಿತ್ತು ಎಂದು ಕೂಡ ಆರೋಪಿಸಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:40 pm, Wed, 5 July 23

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್