AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಂದೆ ಜೊತೆ ಕೂಲಿಗೆ ಬಂದಿದ್ದ ಯುವತಿ ಮೇಲೆ ಅತ್ಯಾಚಾರ ಎಸಗಿ ಪೆಟ್ರೋಲ್ ಸುರಿದು ಕೊಲೆ.. ಆಂಧ್ರದಲ್ಲಿ ಪೈಶಾಚಿಕ‌ ಕೃತ್ಯ

ತಂದೆಯ ಜೊತೆ ಕೂಲಿ ಕೆಲಸ ಮಾಡಲು ಬಂದಿದ್ದ ಅಪ್ರಾಪ್ತ ಯುವತಿಯ ಮೇಲೆ ಕಾಮುಖರು ಅತ್ಯಾಚಾರ ಎಸಗಿ ಪೆಟ್ರೋಲ್‌ ಸುರಿದು ಹತ್ಯೆ ಮಾಡಿದ್ದಾರೆ. ಮೃತ ಯುವತಿ ತೆಲಂಗಾಣದ ನಾರಾಯಣ ಪೇಟೆಯವಳು.

ತಂದೆ ಜೊತೆ ಕೂಲಿಗೆ ಬಂದಿದ್ದ ಯುವತಿ ಮೇಲೆ ಅತ್ಯಾಚಾರ ಎಸಗಿ ಪೆಟ್ರೋಲ್ ಸುರಿದು ಕೊಲೆ.. ಆಂಧ್ರದಲ್ಲಿ ಪೈಶಾಚಿಕ‌ ಕೃತ್ಯ
ಸಂಗ್ರಹ ಚಿತ್ರ
ಆಯೇಷಾ ಬಾನು
|

Updated on: Apr 23, 2021 | 10:41 AM

Share

ಹೈದರಾಬಾದ್: ಯುವತಿ ಮೇಲೆ ಅತ್ಯಾಚಾರವೆಸಗಿ ಪೆಟ್ರೋಲ್ ಸುರಿದು ಹತ್ಯೆ ಮಾಡಿರುವ ಪೈಶಾಚಿಕ‌ ಕೃತ್ಯ ಆಂಧ್ರ ಪ್ರದೇಶದ ಕರ್ನೂಲ್ ಜಿಲ್ಲೆಯ ಯಾಗಂಟಿಪಲ್ಲಿ ಬಳಿ ನಡೆದಿದೆ. ಸ್ಥಳಕ್ಕೆ ಕರ್ನೂಲ್ ಪೊಲೀಸರ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಗಾಲೇರು-ನಗರಿನ ಪ್ರಾಜೆಕ್ಟ್ ಸಂಬಂಧ ತಂದೆಯ ಜೊತೆ ಕೂಲಿ ಕೆಲಸ ಮಾಡಲು ಬಂದಿದ್ದ ಅಪ್ರಾಪ್ತ ಯುವತಿಯ ಮೇಲೆ ಕಾಮುಖರು ಅತ್ಯಾಚಾರ ಎಸಗಿ ಪೆಟ್ರೋಲ್‌ ಸುರಿದು ಹತ್ಯೆ ಮಾಡಿದ್ದಾರೆ. ಮೃತ ಯುವತಿ ತೆಲಂಗಾಣದ ನಾರಾಯಣ ಪೇಟೆಯವಳು. ಕಳೆದ‌ ಕೆಲ‌ ದಿನಗಳಿಂದ ಕೂಲಿ‌ ಕೆಲಸಕ್ಕೆಂದು ತಂದೆಯೊಂದಿಗೆ‌ ಬಂದಿದ್ದಳು. ಮಗಳ‌ ಮೇಲಾದ ದೌರ್ಜನ್ಯದಿಂದ ತಂದೆ (ರಾಮಯ್ಯ) ಕಣ್ಣೀರಿಟ್ಟಿದ್ದಾರೆ.

ಸ್ಥಳಕ್ಕೆ‌ ಭೇಟಿ‌ ನೀಡಿದ ಕರ್ನೂಲ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು‌ ತನಿಖೆಗೆ ಮುಂದಾಗಿದ್ದಾರೆ. ಇನ್ನು ಯುವತಿಯೊಂದಿಗೆ ಸಲಿಗೆಯಿಂದ ಇದ್ದ, ಕರ್ನೂಲ‌ನ ಪ್ರಾಜೆಕ್ಟನಲ್ಲಿಯೇ ಕೆಲಸ ಮಾಡುತ್ತದ್ದ ತೆಲಂಗಾಣ ಮೂಲದ ಓರ್ವ ಯುವಕನ ಬಗ್ಗೆ ಮೃತ ಯುವತಿಯ ತಂದೆ ಅನುಮಾನ ವ್ಯಕ್ತಪಡಿಸಿದ್ದಾರೆ. ಪೊಲೀಸರು ಯುವಕನ ವಿಚಾರಣೆ‌ ನಡೆಸುತ್ತಿದ್ದಾರೆ.

ಇದನ್ನೂ ಓದಿ: ದಯಮಾಡಿ ರೇಪ್ ಅನ್ನೋ ಶಬ್ದ ಬಳಸಬೇಡಿ.. ನಿಮಗೆ ಶೋಭೆ ತರಲ್ಲ -ಸಿದ್ದರಾಮಯ್ಯಗೆ ಬಾಲಚಂದ್ರ ಜಾರಕಿಹೊಳಿ ಮನವಿ

ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ