AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಂದೆ ಜೊತೆ ಕೂಲಿಗೆ ಬಂದಿದ್ದ ಯುವತಿ ಮೇಲೆ ಅತ್ಯಾಚಾರ ಎಸಗಿ ಪೆಟ್ರೋಲ್ ಸುರಿದು ಕೊಲೆ.. ಆಂಧ್ರದಲ್ಲಿ ಪೈಶಾಚಿಕ‌ ಕೃತ್ಯ

ತಂದೆಯ ಜೊತೆ ಕೂಲಿ ಕೆಲಸ ಮಾಡಲು ಬಂದಿದ್ದ ಅಪ್ರಾಪ್ತ ಯುವತಿಯ ಮೇಲೆ ಕಾಮುಖರು ಅತ್ಯಾಚಾರ ಎಸಗಿ ಪೆಟ್ರೋಲ್‌ ಸುರಿದು ಹತ್ಯೆ ಮಾಡಿದ್ದಾರೆ. ಮೃತ ಯುವತಿ ತೆಲಂಗಾಣದ ನಾರಾಯಣ ಪೇಟೆಯವಳು.

ತಂದೆ ಜೊತೆ ಕೂಲಿಗೆ ಬಂದಿದ್ದ ಯುವತಿ ಮೇಲೆ ಅತ್ಯಾಚಾರ ಎಸಗಿ ಪೆಟ್ರೋಲ್ ಸುರಿದು ಕೊಲೆ.. ಆಂಧ್ರದಲ್ಲಿ ಪೈಶಾಚಿಕ‌ ಕೃತ್ಯ
ಸಂಗ್ರಹ ಚಿತ್ರ
ಆಯೇಷಾ ಬಾನು
|

Updated on: Apr 23, 2021 | 10:41 AM

Share

ಹೈದರಾಬಾದ್: ಯುವತಿ ಮೇಲೆ ಅತ್ಯಾಚಾರವೆಸಗಿ ಪೆಟ್ರೋಲ್ ಸುರಿದು ಹತ್ಯೆ ಮಾಡಿರುವ ಪೈಶಾಚಿಕ‌ ಕೃತ್ಯ ಆಂಧ್ರ ಪ್ರದೇಶದ ಕರ್ನೂಲ್ ಜಿಲ್ಲೆಯ ಯಾಗಂಟಿಪಲ್ಲಿ ಬಳಿ ನಡೆದಿದೆ. ಸ್ಥಳಕ್ಕೆ ಕರ್ನೂಲ್ ಪೊಲೀಸರ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಗಾಲೇರು-ನಗರಿನ ಪ್ರಾಜೆಕ್ಟ್ ಸಂಬಂಧ ತಂದೆಯ ಜೊತೆ ಕೂಲಿ ಕೆಲಸ ಮಾಡಲು ಬಂದಿದ್ದ ಅಪ್ರಾಪ್ತ ಯುವತಿಯ ಮೇಲೆ ಕಾಮುಖರು ಅತ್ಯಾಚಾರ ಎಸಗಿ ಪೆಟ್ರೋಲ್‌ ಸುರಿದು ಹತ್ಯೆ ಮಾಡಿದ್ದಾರೆ. ಮೃತ ಯುವತಿ ತೆಲಂಗಾಣದ ನಾರಾಯಣ ಪೇಟೆಯವಳು. ಕಳೆದ‌ ಕೆಲ‌ ದಿನಗಳಿಂದ ಕೂಲಿ‌ ಕೆಲಸಕ್ಕೆಂದು ತಂದೆಯೊಂದಿಗೆ‌ ಬಂದಿದ್ದಳು. ಮಗಳ‌ ಮೇಲಾದ ದೌರ್ಜನ್ಯದಿಂದ ತಂದೆ (ರಾಮಯ್ಯ) ಕಣ್ಣೀರಿಟ್ಟಿದ್ದಾರೆ.

ಸ್ಥಳಕ್ಕೆ‌ ಭೇಟಿ‌ ನೀಡಿದ ಕರ್ನೂಲ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು‌ ತನಿಖೆಗೆ ಮುಂದಾಗಿದ್ದಾರೆ. ಇನ್ನು ಯುವತಿಯೊಂದಿಗೆ ಸಲಿಗೆಯಿಂದ ಇದ್ದ, ಕರ್ನೂಲ‌ನ ಪ್ರಾಜೆಕ್ಟನಲ್ಲಿಯೇ ಕೆಲಸ ಮಾಡುತ್ತದ್ದ ತೆಲಂಗಾಣ ಮೂಲದ ಓರ್ವ ಯುವಕನ ಬಗ್ಗೆ ಮೃತ ಯುವತಿಯ ತಂದೆ ಅನುಮಾನ ವ್ಯಕ್ತಪಡಿಸಿದ್ದಾರೆ. ಪೊಲೀಸರು ಯುವಕನ ವಿಚಾರಣೆ‌ ನಡೆಸುತ್ತಿದ್ದಾರೆ.

ಇದನ್ನೂ ಓದಿ: ದಯಮಾಡಿ ರೇಪ್ ಅನ್ನೋ ಶಬ್ದ ಬಳಸಬೇಡಿ.. ನಿಮಗೆ ಶೋಭೆ ತರಲ್ಲ -ಸಿದ್ದರಾಮಯ್ಯಗೆ ಬಾಲಚಂದ್ರ ಜಾರಕಿಹೊಳಿ ಮನವಿ

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ