AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆಗೆ ಒಲ್ಲೆ ಎಂದ ನಲ್ಲೆ; ನಡುರಾತ್ರಿ ಮನೆಗೆ ಬೆಂಕಿ, 2 ಮಕ್ಕಳು ಸಜೀವದಹನ, ಎಲ್ಲಿ?

ಹೈದರಾಬಾದ್: ಆಂಧ್ರಪ್ರದೇಶದ ಪೂರ್ವ ಗೋದಾವರಿ‌ ಜಿಲ್ಲೆಯ ದುಳ್ಲ ಎಂಬಲ್ಲಿ ದಾರುಣ ಘಟನೆಯೊಂದು ನಡೆದಿದೆ. ಪ್ರೀತಿಯ ಹೆಸರಲ್ಲಿ ಪಾಗಲ್ ಪ್ರೇಮಿಯೊಬ್ಬ ಪ್ರೇಯಸಿಯ ಮನೆಯ ಮೇಲೆ ನಡುರಾತ್ರಿ ಪೆಟ್ರೋಲ್ ಸುರಿದು ಬೆಂಕಿ,ಹಚ್ಚಿದ್ದಾನೆ. ಇದರಿಂದ ಎರಡು ಮಕ್ಕಳು ಸಜೀವವಾಗಿ ದಹಿಸಿದ್ದಾರೆ, ನಾಲ್ಕು ಮಂದಿಗೆ ಗಾಯಗಳಾಗಿವೆ. ತಾನು ಇಷ್ಟ ಪಟ್ಟ ಹುಡುಗಿಯನ್ನು ತನಗೆ ಮದುವೆಯಾಗಲು‌ ಒಪ್ಪದೆ ಬೇರೆಯವರಿಗೆ ಮದುವೆ ಮಾಡಿದ ಹಿನ್ನೆಲೆ ಬೆಂಕಿ ಹಾಕಿದ ಪ್ರೇಮೋನ್ಮಾದಿ ಹುಡುಗಿಯ ಮನೆ ಮೇಲೆ ಪೆಟ್ರೋಲ್ ಸುರಿದಿದ್ದಾನೆ ಈ ಪಾಗಲ್ ಪ್ರೇಮಿ. ಆರೋಪಿ ಪ್ರಿಯಕರ ರಾತ್ರಿ ಒಂದು […]

ಮದುವೆಗೆ ಒಲ್ಲೆ ಎಂದ ನಲ್ಲೆ; ನಡುರಾತ್ರಿ ಮನೆಗೆ ಬೆಂಕಿ, 2 ಮಕ್ಕಳು ಸಜೀವದಹನ, ಎಲ್ಲಿ?
ಸಾಧು ಶ್ರೀನಾಥ್​
|

Updated on:Jan 22, 2020 | 10:37 AM

Share

ಹೈದರಾಬಾದ್: ಆಂಧ್ರಪ್ರದೇಶದ ಪೂರ್ವ ಗೋದಾವರಿ‌ ಜಿಲ್ಲೆಯ ದುಳ್ಲ ಎಂಬಲ್ಲಿ ದಾರುಣ ಘಟನೆಯೊಂದು ನಡೆದಿದೆ. ಪ್ರೀತಿಯ ಹೆಸರಲ್ಲಿ ಪಾಗಲ್ ಪ್ರೇಮಿಯೊಬ್ಬ ಪ್ರೇಯಸಿಯ ಮನೆಯ ಮೇಲೆ ನಡುರಾತ್ರಿ ಪೆಟ್ರೋಲ್ ಸುರಿದು ಬೆಂಕಿ,ಹಚ್ಚಿದ್ದಾನೆ. ಇದರಿಂದ ಎರಡು ಮಕ್ಕಳು ಸಜೀವವಾಗಿ ದಹಿಸಿದ್ದಾರೆ, ನಾಲ್ಕು ಮಂದಿಗೆ ಗಾಯಗಳಾಗಿವೆ.

ತಾನು ಇಷ್ಟ ಪಟ್ಟ ಹುಡುಗಿಯನ್ನು ತನಗೆ ಮದುವೆಯಾಗಲು‌ ಒಪ್ಪದೆ ಬೇರೆಯವರಿಗೆ ಮದುವೆ ಮಾಡಿದ ಹಿನ್ನೆಲೆ ಬೆಂಕಿ ಹಾಕಿದ ಪ್ರೇಮೋನ್ಮಾದಿ ಹುಡುಗಿಯ ಮನೆ ಮೇಲೆ ಪೆಟ್ರೋಲ್ ಸುರಿದಿದ್ದಾನೆ ಈ ಪಾಗಲ್ ಪ್ರೇಮಿ. ಆರೋಪಿ ಪ್ರಿಯಕರ ರಾತ್ರಿ ಒಂದು ಗಂಟೆಯ ವೇಳೆಗೆ‌ ಪೆಟ್ರೋಲ್ ಬಂಕೊಂದರಲ್ಲಿ ಕ್ಯಾನೊಂದರಲ್ಲಿ ಪೆಟ್ರೋಲ್ ತೆಗೆದುಕೊಂಡು ಬಂದಿದ್ದರ‌ ಬಗ್ಗೆ ಪೊಲೀಸರು ಮಾಹಿತಿ ಸಂಗ್ರಹಿಸಿದ್ದಾರೆ.

Published On - 10:36 am, Wed, 22 January 20

ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು