ಸೆಲ್ಫಿ ತೆಗೆದುಕೊಳ್ಳಲು ಹೋಗಿ 60 ಅಡಿ ಆಳದ ಕಂದಕಕ್ಕೆ ಬಿದ್ದ ಯುವತಿಯ ರಕ್ಷಣೆ

ಸೆಲ್ಫಿ ತೆಗೆದುಕೊಳ್ಳಲು ಹೋಗಿ ಯುವತಿಯೊಬ್ಬಳು 60 ಅಡಿ ಆಳದ ಕಂದಕಕ್ಕೆ ಬಿದ್ದಿರುವ ಘಟನೆ ಮಹಾರಾಷ್ಟ್ರದ ಬೋರನೆ ಘಾಟ್‌ನಲ್ಲಿ ನಡೆದಿದೆ. ಗೃಹರಕ್ಷಕ ದಳ ಹಾಗೂ ಸ್ಥಳೀಯರ ನೆರವಿನಿಂದ ಯುವತಿಯನ್ನು ರಕ್ಷಿಸಲಾಗಿದೆ. ಈ ಪ್ರದೇಶದಲ್ಲಿ ಭಾರೀ ಮಳೆಯ ನಡುವೆ ಈ ಘಟನೆ ಸಂಭವಿಸಿದ್ದು, ತೋಸ್ಘರ್ ಸೇರಿದಂತೆ ಜಲಪಾತಗಳು ಉಕ್ಕಿ ಹರಿಯುತ್ತಿವೆ.

ಸೆಲ್ಫಿ ತೆಗೆದುಕೊಳ್ಳಲು ಹೋಗಿ 60 ಅಡಿ ಆಳದ ಕಂದಕಕ್ಕೆ ಬಿದ್ದ ಯುವತಿಯ ರಕ್ಷಣೆ
ಯುವತಿ
Follow us
|

Updated on: Aug 04, 2024 | 12:03 PM

ಸೆಲ್ಫಿ ತೆಗೆದುಕೊಳ್ಳಲು ಹೋಗಿ ಯುವತಿಯೊಬ್ಬಳು 60 ಅಡಿ ಆಳದ ಕಂದಕಕ್ಕೆ ಬಿದ್ದಿರುವ ಘಟನೆ ಮಹಾರಾಷ್ಟ್ರದ ಬೋರನೆ ಘಾಟ್‌ನಲ್ಲಿ ನಡೆದಿದೆ. ಗೃಹರಕ್ಷಕ ದಳ ಹಾಗೂ ಸ್ಥಳೀಯರ ನೆರವಿನಿಂದ ಯುವತಿಯನ್ನು ರಕ್ಷಿಸಲಾಗಿದೆ. ಈ ಪ್ರದೇಶದಲ್ಲಿ ಭಾರೀ ಮಳೆಯ ನಡುವೆ ಈ ಘಟನೆ ಸಂಭವಿಸಿದ್ದು, ತೋಸ್ಘರ್ ಸೇರಿದಂತೆ ಜಲಪಾತಗಳು ಉಕ್ಕಿ ಹರಿಯುತ್ತಿವೆ.

ಶನಿವಾರ ಪುಣೆಯ ತಂಡವೊಂದು ತೋಸ್ಘರ್ ಜಲಪಾತಕ್ಕೆ ಭೇಟಿ ನೀಡಿತ್ತು. ಪುಣೆಯ ವಾರ್ಜೆ ಮೂಲದ 29 ವರ್ಷದ ನಸ್ರೀನ್ ಅಮೀರ್ ಖುರೇಷಿ ಬೋರನ್ ಘಾಟ್‌ನಲ್ಲಿ ಸೆಲ್ಫಿ ತೆಗೆದುಕೊಳ್ಳುತ್ತಿದ್ದಾಗ 60 ಅಡಿ ಆಳದ ಕಮರಿಗೆ ಜಾರಿ ಬಿದ್ದಿದ್ದರು.

ನಸ್ರೀನ್ ಅವರನ್ನು ಯಶಸ್ವಿಯಾಗಿ ಕಂದಕದಿಂದ ಹೊರತೆಗೆಯಲಾಗಿದ್ದು, ತಕ್ಷಣವೇ ಸತಾರಾದಲ್ಲಿರುವ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಆಕೆಯ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ.

ಇಂತಹ ಅವಘಡಗಳನ್ನು ತಡೆಯುವ ನಿಟ್ಟಿನಲ್ಲಿ ಆಗಸ್ಟ್ 2ರಿಂದ 4ರವರೆಗೆ ಪ್ರವಾಸಿ ತಾಣಗಳು ಹಾಗೂ ಜಲಪಾತಗಳನ್ನು ಮುಚ್ಚುವಂತೆ ಜಿಲ್ಲಾಧಿಕಾರಿ ಜಿತೇಂದ್ರ ದುಡಿ ಆದೇಶಿಸಿದ್ದಾರೆ.

ಮತ್ತಷ್ಟು ಓದಿ: ಜೀವಕ್ಕೆ ಕುತ್ತು ತಂದ ರೀಲ್ಸ್, ರಿವರ್ಸ್​ ಗೇರ್​ನಲ್ಲಿದ್ದಾಗ ಎಕ್ಸಲೇಟರ್​ ಒತ್ತಿದ ಪರಿಣಾಮ ಕಂದಕಕ್ಕೆ ಬಿದ್ದ ಕಾರು, ಯುವತಿ ಸಾವು

ಸೆಲ್ಫಿ ತೆಗೆದುಕೊಳ್ಳಲು ಪ್ರಯತ್ನಿಸುವಾಗ ನಸ್ರೀನ್ ಬೀಳುತ್ತಿರುವ ಘಟನೆಯ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ.

ಸಾಮಾಜಿಕ ಜಾಲತಾಣಗಳಲ್ಲಿ ರಾತ್ರೋ ರಾತ್ರಿವೈರಲ್ ಆಗ ಬಯಸುವವರು ತಮ್ಮ ಜೀವದ ಹಂಗನ್ನು ತೊರೆದು ಅಪಾಯಕಾರಿ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುತ್ತಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಭಾಗ್ಯಲಕ್ಷ್ಮೀ ಬಾಂಡ್ ಹಣ ಹಾಕುವ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ಸಚಿವೆ
ಭಾಗ್ಯಲಕ್ಷ್ಮೀ ಬಾಂಡ್ ಹಣ ಹಾಕುವ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ಸಚಿವೆ
ದೆಹಲಿ ಕ್ಲಬ್ ಹೊರಗೆ ಬೌನ್ಸರ್​ಗೆ ಹೆದರಿಸಿ ಗುಂಡು ಹಾರಿಸಿದ ವಿಡಿಯೋ ವೈರಲ್
ದೆಹಲಿ ಕ್ಲಬ್ ಹೊರಗೆ ಬೌನ್ಸರ್​ಗೆ ಹೆದರಿಸಿ ಗುಂಡು ಹಾರಿಸಿದ ವಿಡಿಯೋ ವೈರಲ್
ದೀಪಾವಳಿ ಒಳಗೆ ಸಿದ್ದರಾಮಯ್ಯ ಸರ್ಕಾರ ಪತನ: ಸಿಟಿ ರವಿ
ದೀಪಾವಳಿ ಒಳಗೆ ಸಿದ್ದರಾಮಯ್ಯ ಸರ್ಕಾರ ಪತನ: ಸಿಟಿ ರವಿ
ಕೊನೆಯ ಓವರ್​ನಲ್ಲಿ 5 ಸಿಕ್ಸ್ ಸಿಡಿಸಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಮಯಾಂಕ್
ಕೊನೆಯ ಓವರ್​ನಲ್ಲಿ 5 ಸಿಕ್ಸ್ ಸಿಡಿಸಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಮಯಾಂಕ್
ಲಕ್ಷ್ಮಿಯ ಪುತ್ರ ಗಣಪನಿಗೆ ಭಾರೀ ಬಂದೋಬಸ್ತ್​: ಸಿಸಿಟಿವಿ ಕಣ್ಗಾವಲು, ವಿಡಿಯೋ
ಲಕ್ಷ್ಮಿಯ ಪುತ್ರ ಗಣಪನಿಗೆ ಭಾರೀ ಬಂದೋಬಸ್ತ್​: ಸಿಸಿಟಿವಿ ಕಣ್ಗಾವಲು, ವಿಡಿಯೋ
ಕೊಪ್ಪಳ: ಡ್ಯೂಟಿ ವೇಳೆ ಹಾಲು ಕದ್ದ ಹೆಡ್ ಕಾನ್ಸಟೇಬಲ್, ವಿಡಿಯೋ ವೈರಲ್
ಕೊಪ್ಪಳ: ಡ್ಯೂಟಿ ವೇಳೆ ಹಾಲು ಕದ್ದ ಹೆಡ್ ಕಾನ್ಸಟೇಬಲ್, ವಿಡಿಯೋ ವೈರಲ್
ಬೈಕ್​ಗೆ ಕಾರು ಡಿಕ್ಕಿ; 10 ಅಡಿ ಎತ್ತರಕ್ಕೆ ಹಾರಿ ಬಿದ್ದ ಸವಾರರು
ಬೈಕ್​ಗೆ ಕಾರು ಡಿಕ್ಕಿ; 10 ಅಡಿ ಎತ್ತರಕ್ಕೆ ಹಾರಿ ಬಿದ್ದ ಸವಾರರು
‘ಕಾಲಾಪತ್ಥರ್’ ಸಿನಿಮಾ ತಂಡದ ಕಡೆಯಿಂದ ಶಿವಣ್ಣಗೆ ಸಿಕ್ತು ಭರ್ಜರಿ ಗಿಫ್ಟ್
‘ಕಾಲಾಪತ್ಥರ್’ ಸಿನಿಮಾ ತಂಡದ ಕಡೆಯಿಂದ ಶಿವಣ್ಣಗೆ ಸಿಕ್ತು ಭರ್ಜರಿ ಗಿಫ್ಟ್
ಗಣೇಶ ವಿಸರ್ಜನೆ ಸಮಯ, ಹೇಗೆ ಮಾಡಬೇಕು? ವಿಡಿಯೋ ನೋಡಿ
ಗಣೇಶ ವಿಸರ್ಜನೆ ಸಮಯ, ಹೇಗೆ ಮಾಡಬೇಕು? ವಿಡಿಯೋ ನೋಡಿ
Nithya Bhavishya: ಭಾದ್ರಪದ ಮಾಸ ಎರಡನೇ ಸೋಮವಾರದ ದಿನಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಎರಡನೇ ಸೋಮವಾರದ ದಿನಭವಿಷ್ಯ ತಿಳಿಯಿರಿ