AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜ್ಞಾನವಾಪಿ ಮಸೀದಿ ವಿವಾದ: ಮಸೀದಿಗೂ ಮುನ್ನ ದೊಡ್ಡ ದೇಗುಲ, ಭಾರತೀಯ ಪುರಾತತ್ವ ಇಲಾಖೆ ವರದಿ ಬಹಿರಂಗ

ವಾರಾಣಸಿಯ ಜ್ಞಾನವಾಪಿ ಮಸೀದಿ ವಿವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತೀಯ ಪುರಾತತ್ವ ಇಲಾಖೆ ನಡೆಸಿದ್ದ ಸರ್ವೆ ವರದಿ ಬಹಿರಂಗವಾಗಿದೆ. ಮಸೀದಿ ನಿರ್ಮಾಣಕ್ಕೂ ಮುನ್ನ ದೊಡ್ಡ ದೇಗುಲ ಇತ್ತೆಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಜ್ಞಾನವಾಪಿ ಮಸೀದಿ ವಿವಾದ: ಮಸೀದಿಗೂ ಮುನ್ನ ದೊಡ್ಡ ದೇಗುಲ, ಭಾರತೀಯ ಪುರಾತತ್ವ ಇಲಾಖೆ ವರದಿ ಬಹಿರಂಗ
ವಾರಾಣಸಿಯ ಜ್ಞಾನವಾಪಿ ಮಸೀದಿ
ಗಂಗಾಧರ​ ಬ. ಸಾಬೋಜಿ
| Edited By: |

Updated on:Feb 02, 2024 | 12:03 PM

Share

ವಾರಾಣಸಿಯ ಜ್ಞಾನವಾಪಿ ಮಸೀದಿ ವಿವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತೀಯ ಪುರಾತತ್ವ ಇಲಾಖೆ ನಡೆಸಿದ್ದ 839 ಪುಟಗಳ ಸರ್ವೆ ವರದಿ ಬಹಿರಂಗವಾಗಿದೆ. ಮಸೀದಿ ನಿರ್ಮಾಣಕ್ಕೂ ಮುನ್ನ ದೊಡ್ಡ ದೇಗುಲ ಇತ್ತೆಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಈ ಕುರಿತಾಗಿ ವಾರಾಣಸಿಯಲ್ಲಿ ಹಿಂದೂಗಳ ಪರ ವಕೀಲ ವಿಷ್ಣುಶಂಕರ್ ಜೈನ್ ಹೇಳಿಕೆ ನೀಡಿದ್ದು, ಇದು ಎಎಸ್ಐನ ನಿರ್ಣಾಯಕ ಸಂಶೋಧನೆಯಾಗಿದೆ. 17ನೇ ಶತಮಾನದಲ್ಲಿ ದೊಡ್ಡ ದೇವಾಲಯವನ್ನು ಧ್ವಂಸಗೊಳಿಸಲಾಗಿದೆ. ದೇವನಾಗರ ಲಿಪಿ, ತೆಲುಗು, ಕನ್ನಡ ಶಾಸನಗಳು ಪತ್ತೆಯಾಗಿವೆ ಎಂದು ಹೇಳಿದ್ದಾರೆ.

ಸಮೀಕ್ಷೆಯಲ್ಲಿ 32 ಸ್ಥಳಗಳಲ್ಲಿ ಪುರಾವೆಗಳು ಸಿಕ್ಕಿವೆ. ಮಸೀದಿ ಹಿಂದೆ ಹಿಂದೂ ದೇವಾಲಯವಿತ್ತು ಎಂದು ತೋರಿಸುತ್ತದೆ. 2 ಸೆಪ್ಟೆಂಬರ್ 1669 ರಂದು ದೇವಾಲಯವನ್ನು ಕೆಡವಲಾಗಿದೆ ಎಂದು ಉಲ್ಲೇಖಿಸಲಾಗಿದೆ. ಜನಾರ್ದನ, ರುದ್ರ ಮತ್ತು ವಿಶ್ವೇಶ್ವರನ ಬಗ್ಗೆ ಶಾಸನಗಳು ಕಂಡುಬಂದಿವೆ.

ದೇವಾಲಯವನ್ನು ಕೆಡವಿದ ನಂತರ, ಅದರ ಕಂಬಗಳನ್ನು ಮಸೀದಿಯನ್ನು ನಿರ್ಮಿಸಲು ಬಳಸಲಾಗಿದೆ. ಹಿಂದೂ ದೇವರು ಮತ್ತು ದೇವತೆಗಳ ಪ್ರತಿಮೆಗಳನ್ನು ಒಳಗೊಂಡಿದೆ. ಜ್ಞಾನವಾಪಿಯ ಪಶ್ಚಿಮ ಗೋಡೆಯು ಹಿಂದೂ ದೇವಾಲಯದ ಭಾಗವಾಗಿತ್ತು. ಅದನ್ನು ಸುಲಭವಾಗಿ ಗುರುತಿಸಬಹುದಾಗಿದೆ.

ಮತ್ತಷ್ಟು ಮಾಹಿತಿ ಅಪ್​ಡೇಟ್​ ಆಗಲಿದೆ.

Published On - 9:47 pm, Thu, 25 January 24

Follow Us
‘ಎಲ್ರ ಕಾಲೆಳಿಯುತ್ತೆ ಕಾಲ’ ಸಿನಿಮಾ ವಿಶೇಷ ಅನಿಸಿದ್ದೇಕೆ? ವಿವರಿಸಿದ ತಾರಾ
‘ಎಲ್ರ ಕಾಲೆಳಿಯುತ್ತೆ ಕಾಲ’ ಸಿನಿಮಾ ವಿಶೇಷ ಅನಿಸಿದ್ದೇಕೆ? ವಿವರಿಸಿದ ತಾರಾ
ಶ್ರೀಕಿಯ ಐಷಾರಾಮಿ ಜೀವನದಿಂದಲೇ ನಲಪಾಡ್​ಗೆ ಕುತ್ತು! ಹೇಗೆ ಗೊತ್ತಾ?
ಶ್ರೀಕಿಯ ಐಷಾರಾಮಿ ಜೀವನದಿಂದಲೇ ನಲಪಾಡ್​ಗೆ ಕುತ್ತು! ಹೇಗೆ ಗೊತ್ತಾ?
ದಾವಣಗೆರೆ ಜನರಿಗೆ ತಂಪೆರೆದ ಮಳೆರಾಯ: ಹಲವೆಡೆ ಅಕಾಲಿಕ ಮಳೆ
ದಾವಣಗೆರೆ ಜನರಿಗೆ ತಂಪೆರೆದ ಮಳೆರಾಯ: ಹಲವೆಡೆ ಅಕಾಲಿಕ ಮಳೆ
ಕತ್ತಲಲ್ಲಿ ಬಂದ್ರು,ಕಾರಲ್ಲಿ ಬಂದು ಹಸು ಕದ್ಕೊಂಡು ಹೋದ್ರು!
ಕತ್ತಲಲ್ಲಿ ಬಂದ್ರು,ಕಾರಲ್ಲಿ ಬಂದು ಹಸು ಕದ್ಕೊಂಡು ಹೋದ್ರು!
CCTV Video: ಸಾಲ ಮಾಡಿ ತಂದಿದ್ದ ಕನಸಿನ ಬೈಕ್ ಕೊಂಡ ರಾತ್ರಿಯೇ ಕಳ್ಳತನ!
CCTV Video: ಸಾಲ ಮಾಡಿ ತಂದಿದ್ದ ಕನಸಿನ ಬೈಕ್ ಕೊಂಡ ರಾತ್ರಿಯೇ ಕಳ್ಳತನ!
ಯುವತಿಯರ ಅಂಗಾಂಗ ಮುಟ್ಟಿ ಪರಾರಿಯಾಗುತ್ತಿರುವ ಕಾಮುಕರು: ವಿಡಿಯೋ ವೈರಲ್
ಯುವತಿಯರ ಅಂಗಾಂಗ ಮುಟ್ಟಿ ಪರಾರಿಯಾಗುತ್ತಿರುವ ಕಾಮುಕರು: ವಿಡಿಯೋ ವೈರಲ್
‘ಇದು ನನ್ನ ಕರಿಯರ್​​ಗೆ ಟ್ವಿಸ್ಟ್ ಕೊಟ್ಟ ಸಿನಿಮಾ’; ‘ಶೇರ್’ ಮೆಚ್ಚಿದ ತನಿಷಾ
‘ಇದು ನನ್ನ ಕರಿಯರ್​​ಗೆ ಟ್ವಿಸ್ಟ್ ಕೊಟ್ಟ ಸಿನಿಮಾ’; ‘ಶೇರ್’ ಮೆಚ್ಚಿದ ತನಿಷಾ
ಜರ್ಮನಿಯ ಗುರುದ್ವಾರದಲ್ಲಿ ಹಿಂಸಾತ್ಮಕ ಘರ್ಷಣೆ, ಬಂದೂಕು, ಚಾಕುವಿನಿಂದ ದಾಳಿ
ಜರ್ಮನಿಯ ಗುರುದ್ವಾರದಲ್ಲಿ ಹಿಂಸಾತ್ಮಕ ಘರ್ಷಣೆ, ಬಂದೂಕು, ಚಾಕುವಿನಿಂದ ದಾಳಿ
ಮತ್ತೊಬ್ಬರ ಏಳಿಗೆಯನ್ನು ನೋಡಿ ಅಸೂಯೆ ಪಟ್ಟರೆ ಏನಾಗುತ್ತೆ?
ಮತ್ತೊಬ್ಬರ ಏಳಿಗೆಯನ್ನು ನೋಡಿ ಅಸೂಯೆ ಪಟ್ಟರೆ ಏನಾಗುತ್ತೆ?
ಇಂದು ಈ ರಾಶಿಯವರಿಗೆ ಸಣ್ಣ ಪುಣ್ಣ ಆರೋಗ್ಯ ಸಮಸ್ಯೆ ಕಾಡಬಹುದು!
ಇಂದು ಈ ರಾಶಿಯವರಿಗೆ ಸಣ್ಣ ಪುಣ್ಣ ಆರೋಗ್ಯ ಸಮಸ್ಯೆ ಕಾಡಬಹುದು!