AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Go Back JP Nadda: ಜೆಪಿ ನಡ್ಡಾಗೆ ಮುತ್ತಿಗೆ ಹಾಕಿದ ಅಖಿಲ ಭಾರತ ವಿದ್ಯಾರ್ಥಿ ಸಂಘ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಪಾಟ್ನಾ ಕಾಲೇಜಿಗೆ ಆಗಮಿಸುತ್ತಿದ್ದಂತೆ ಅಖಿಲ ಭಾರತ ವಿದ್ಯಾರ್ಥಿ ಸಂಘದ (ಎಐಎಸ್‌ಎ) ಕಾರ್ಯಕರ್ತರು ಇಂದು ಪ್ರತಿಭಟನೆ ನಡೆಸಿದರು ಮತ್ತು 2020 ರ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಹಿಂಪಡೆಯುವಂತೆ ಒತ್ತಾಯಿಸಿದರು.

Go Back JP Nadda: ಜೆಪಿ ನಡ್ಡಾಗೆ ಮುತ್ತಿಗೆ ಹಾಕಿದ ಅಖಿಲ ಭಾರತ ವಿದ್ಯಾರ್ಥಿ ಸಂಘ
JP Nadda
TV9 Web
| Edited By: |

Updated on:Jul 30, 2022 | 6:30 PM

Share

ಪಾಟ್ನಾ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಪಾಟ್ನಾ ಕಾಲೇಜಿಗೆ ಆಗಮಿಸುತ್ತಿದ್ದಂತೆ ಅಖಿಲ ಭಾರತ ವಿದ್ಯಾರ್ಥಿ ಸಂಘದ (ಎಐಎಸ್‌ಎ) ಕಾರ್ಯಕರ್ತರು ಇಂದು ಪ್ರತಿಭಟನೆ ನಡೆಸಿದರು ಮತ್ತು 2020 ರ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಹಿಂಪಡೆಯುವಂತೆ ಒತ್ತಾಯಿಸಿದರು. ಜೆಡಿಯುನ ನಿತೀಶ್ ಕುಮಾರ್ ನೇತೃತ್ವದ ರಾಜ್ಯ ಸರ್ಕಾರದಲ್ಲಿ ಬಿಜೆಪಿ ಪಾಲುದಾರ ಎಂದು ಘೋಷಣೆ ಕೂಗಿದರು.

ಜೆಪಿ ನಡ್ಡಾ, ವಾಪಾಸ್ ಜಾವೋ (ಹಿಂತಿರುಗಿ) ಎಂದು ಪ್ರತಿಭಟನಾಕಾರರ ಘೋಷಣೆ ಕೂಗಿದರು, ಜೊತೆಗೆ ಪಾಟ್ನಾ ವಿಶ್ವವಿದ್ಯಾನಿಲಯಕ್ಕೆ ಕೇಂದ್ರ ಸ್ಥಾನಮಾನಕ್ಕೆ ಒತ್ತಾಯಿಸಿದರು. ಅವರ ಭದ್ರತಾ ಸಿಬ್ಬಂದಿ ಪ್ರತಿಭಟನಾಕಾರರನ್ನು ಹೊರಗೆ ಹೋಗುವಂತೆ ತಳ್ಳಿದರು.

ಇದನ್ನೂ ಓದಿ
Image
RR vs RCB Qualifier 2: ಇಲ್ಲಿ RCB ತಂಡವೇ ಬಲಿಷ್ಠ, ಆದರೆ…
Image
Cholesterol: ಈ ಲಕ್ಷಣಗಳಿವೆಯಾ? ಹಾಗಾದ್ರೆ ನಿಮ್ಮ ದೇಹದಲ್ಲಿ ಕೊಬ್ಬು ಹೆಚ್ಚಾಗಿದೆ
Image
Heart Disease: ಟಿವಿ ವೀಕ್ಷಣೆ ಕಡಿಮೆ ಮಾಡಿ, ಹೃದಯ ಸಂಬಂಧಿ ಕಾಯಿಲೆಗಳಿಂದ ದೂರವಿರಿ
Image
Fish Allergy: ಮೀನು ಅಲರ್ಜಿ ಎಂದರೇನು? ನಿಭಾಯಿಸುವುದು ಹೇಗೆ?

ಎಐಎಸ್ಎ ಪತ್ರಿಕಾ ಪ್ರಕಟಣೆಯಲ್ಲಿ ಅದರ ರಾಜ್ಯ ಘಟಕದ ಜಂಟಿ ಕಾರ್ಯದರ್ಶಿ ಕುಮಾರ್ ದಿವ್ಯಮ್, ನೀರಜ್ ಯಾದವ್, ಆದಿತ್ಯ ರಂಜನ್ ಮತ್ತು ಇತರರು ಪ್ರತಿಭಟನೆಯ ನೇತೃತ್ವ ವಹಿಸಿದ್ದರು ಎಂದು ಉಲ್ಲೇಖಿಸಲಾಗಿದೆ.

Published On - 6:30 pm, Sat, 30 July 22

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ