AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Go Kart ಪ್ಲೇ ಜೋನ್​ನಲ್ಲಿ ಯುವತಿ ದಾರುಣ ಸಾವು

ಹೈದರಾಬಾದ್​: ಮಹಾನಗರದ ಹೊರವಲಯದಲ್ಲಿ ದಾರುಣ ಘಟನೆಯೊಂದು ನಡೆದಿದೆ. ಗೊ ಕಾರ್ಟ್ ಪ್ಲೇ (Go kart play) ಜೋನ್​ನಲ್ಲಿ ಯುವತಿಯೊಬ್ಬಳು ದಾರುಣವಾಗಿ ಸಾವು ಕಂಡಿದ್ದಾಳೆ. ಗೊ ಕಾರ್ಟ್ ಕಾರಿನಲ್ಲಿ ಜಾಲಿ ಶಿಕಾರಿ ಮಾಡುವಾಗ ನಿಯಂತ್ರಣ ತಪ್ಪಿ ದುರ್ಘಟನೆ ಸಂಭವಿಸಿದೆ. ದುರ್ಘಟನೆ ಸಂಭವಿಸಿದ್ದು ಹೇಗೆ ಯುವಕನೋರ್ವ ಕಾರ್ ಡ್ರೈವಿಂಗ್ ಮಾಡುವಾಗ ಆತನ ಪಕ್ಕದಲ್ಲಿ ಕುಳಿತಿದ್ದ ಆ ಯುವತಿ ಗಂಭೀರವಾಗಿ ಗಾಯಗೊಂಡಿದ್ದಳು. ಬಿ. ಟೆಕ್ ಫೈನಲ್ ಇಯರ್ ವಿದ್ಯಾರ್ಥಿ ಶ್ರೀವರ್ಷಿನಿ ಚಿಕಿತ್ಸೆ ಫಲಕಾರಿಯಾಗದೇ ಸಾವಿಗೀಡಾದ ಯುವತಿ. ಗೊ kart play ಜೋನ್ […]

Go Kart ಪ್ಲೇ ಜೋನ್​ನಲ್ಲಿ ಯುವತಿ ದಾರುಣ ಸಾವು
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Oct 08, 2020 | 4:18 PM

Share

ಹೈದರಾಬಾದ್​: ಮಹಾನಗರದ ಹೊರವಲಯದಲ್ಲಿ ದಾರುಣ ಘಟನೆಯೊಂದು ನಡೆದಿದೆ. ಗೊ ಕಾರ್ಟ್ ಪ್ಲೇ (Go kart play) ಜೋನ್​ನಲ್ಲಿ ಯುವತಿಯೊಬ್ಬಳು ದಾರುಣವಾಗಿ ಸಾವು ಕಂಡಿದ್ದಾಳೆ. ಗೊ ಕಾರ್ಟ್ ಕಾರಿನಲ್ಲಿ ಜಾಲಿ ಶಿಕಾರಿ ಮಾಡುವಾಗ ನಿಯಂತ್ರಣ ತಪ್ಪಿ ದುರ್ಘಟನೆ ಸಂಭವಿಸಿದೆ.

ದುರ್ಘಟನೆ ಸಂಭವಿಸಿದ್ದು ಹೇಗೆ ಯುವಕನೋರ್ವ ಕಾರ್ ಡ್ರೈವಿಂಗ್ ಮಾಡುವಾಗ ಆತನ ಪಕ್ಕದಲ್ಲಿ ಕುಳಿತಿದ್ದ ಆ ಯುವತಿ ಗಂಭೀರವಾಗಿ ಗಾಯಗೊಂಡಿದ್ದಳು. ಬಿ. ಟೆಕ್ ಫೈನಲ್ ಇಯರ್ ವಿದ್ಯಾರ್ಥಿ ಶ್ರೀವರ್ಷಿನಿ ಚಿಕಿತ್ಸೆ ಫಲಕಾರಿಯಾಗದೇ ಸಾವಿಗೀಡಾದ ಯುವತಿ. ಗೊ kart play ಜೋನ್ ನಿರ್ವಾಹಕರ ನಿರ್ಲಕ್ಷ್ಯದಿಂದ ಘಟನೆ ಸಂಭವಿಸಿದೆ ಎಂದು ಯುವತಿಯ ಪೋಷಕರು ಆರೋಪಿಸಿದ್ದಾರೆ. ಯುವತಿಯ ಪೋಷಕರು ಮೀರ್ ಪೇಟ್ ಪೊಲೀಸರಿಗೆ ದೂರು ನೀಡಿದ್ದಾರೆ.

Follow Us
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ