AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Go Kart ಪ್ಲೇ ಜೋನ್​ನಲ್ಲಿ ಯುವತಿ ದಾರುಣ ಸಾವು

ಹೈದರಾಬಾದ್​: ಮಹಾನಗರದ ಹೊರವಲಯದಲ್ಲಿ ದಾರುಣ ಘಟನೆಯೊಂದು ನಡೆದಿದೆ. ಗೊ ಕಾರ್ಟ್ ಪ್ಲೇ (Go kart play) ಜೋನ್​ನಲ್ಲಿ ಯುವತಿಯೊಬ್ಬಳು ದಾರುಣವಾಗಿ ಸಾವು ಕಂಡಿದ್ದಾಳೆ. ಗೊ ಕಾರ್ಟ್ ಕಾರಿನಲ್ಲಿ ಜಾಲಿ ಶಿಕಾರಿ ಮಾಡುವಾಗ ನಿಯಂತ್ರಣ ತಪ್ಪಿ ದುರ್ಘಟನೆ ಸಂಭವಿಸಿದೆ. ದುರ್ಘಟನೆ ಸಂಭವಿಸಿದ್ದು ಹೇಗೆ ಯುವಕನೋರ್ವ ಕಾರ್ ಡ್ರೈವಿಂಗ್ ಮಾಡುವಾಗ ಆತನ ಪಕ್ಕದಲ್ಲಿ ಕುಳಿತಿದ್ದ ಆ ಯುವತಿ ಗಂಭೀರವಾಗಿ ಗಾಯಗೊಂಡಿದ್ದಳು. ಬಿ. ಟೆಕ್ ಫೈನಲ್ ಇಯರ್ ವಿದ್ಯಾರ್ಥಿ ಶ್ರೀವರ್ಷಿನಿ ಚಿಕಿತ್ಸೆ ಫಲಕಾರಿಯಾಗದೇ ಸಾವಿಗೀಡಾದ ಯುವತಿ. ಗೊ kart play ಜೋನ್ […]

Go Kart ಪ್ಲೇ ಜೋನ್​ನಲ್ಲಿ ಯುವತಿ ದಾರುಣ ಸಾವು
ಸಾಧು ಶ್ರೀನಾಥ್​
|

Updated on: Oct 08, 2020 | 4:18 PM

Share

ಹೈದರಾಬಾದ್​: ಮಹಾನಗರದ ಹೊರವಲಯದಲ್ಲಿ ದಾರುಣ ಘಟನೆಯೊಂದು ನಡೆದಿದೆ. ಗೊ ಕಾರ್ಟ್ ಪ್ಲೇ (Go kart play) ಜೋನ್​ನಲ್ಲಿ ಯುವತಿಯೊಬ್ಬಳು ದಾರುಣವಾಗಿ ಸಾವು ಕಂಡಿದ್ದಾಳೆ. ಗೊ ಕಾರ್ಟ್ ಕಾರಿನಲ್ಲಿ ಜಾಲಿ ಶಿಕಾರಿ ಮಾಡುವಾಗ ನಿಯಂತ್ರಣ ತಪ್ಪಿ ದುರ್ಘಟನೆ ಸಂಭವಿಸಿದೆ.

ದುರ್ಘಟನೆ ಸಂಭವಿಸಿದ್ದು ಹೇಗೆ ಯುವಕನೋರ್ವ ಕಾರ್ ಡ್ರೈವಿಂಗ್ ಮಾಡುವಾಗ ಆತನ ಪಕ್ಕದಲ್ಲಿ ಕುಳಿತಿದ್ದ ಆ ಯುವತಿ ಗಂಭೀರವಾಗಿ ಗಾಯಗೊಂಡಿದ್ದಳು. ಬಿ. ಟೆಕ್ ಫೈನಲ್ ಇಯರ್ ವಿದ್ಯಾರ್ಥಿ ಶ್ರೀವರ್ಷಿನಿ ಚಿಕಿತ್ಸೆ ಫಲಕಾರಿಯಾಗದೇ ಸಾವಿಗೀಡಾದ ಯುವತಿ. ಗೊ kart play ಜೋನ್ ನಿರ್ವಾಹಕರ ನಿರ್ಲಕ್ಷ್ಯದಿಂದ ಘಟನೆ ಸಂಭವಿಸಿದೆ ಎಂದು ಯುವತಿಯ ಪೋಷಕರು ಆರೋಪಿಸಿದ್ದಾರೆ. ಯುವತಿಯ ಪೋಷಕರು ಮೀರ್ ಪೇಟ್ ಪೊಲೀಸರಿಗೆ ದೂರು ನೀಡಿದ್ದಾರೆ.

Follow Us
ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು
ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ