AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Go Kart ಪ್ಲೇ ಜೋನ್​ನಲ್ಲಿ ಯುವತಿ ದಾರುಣ ಸಾವು

ಹೈದರಾಬಾದ್​: ಮಹಾನಗರದ ಹೊರವಲಯದಲ್ಲಿ ದಾರುಣ ಘಟನೆಯೊಂದು ನಡೆದಿದೆ. ಗೊ ಕಾರ್ಟ್ ಪ್ಲೇ (Go kart play) ಜೋನ್​ನಲ್ಲಿ ಯುವತಿಯೊಬ್ಬಳು ದಾರುಣವಾಗಿ ಸಾವು ಕಂಡಿದ್ದಾಳೆ. ಗೊ ಕಾರ್ಟ್ ಕಾರಿನಲ್ಲಿ ಜಾಲಿ ಶಿಕಾರಿ ಮಾಡುವಾಗ ನಿಯಂತ್ರಣ ತಪ್ಪಿ ದುರ್ಘಟನೆ ಸಂಭವಿಸಿದೆ. ದುರ್ಘಟನೆ ಸಂಭವಿಸಿದ್ದು ಹೇಗೆ ಯುವಕನೋರ್ವ ಕಾರ್ ಡ್ರೈವಿಂಗ್ ಮಾಡುವಾಗ ಆತನ ಪಕ್ಕದಲ್ಲಿ ಕುಳಿತಿದ್ದ ಆ ಯುವತಿ ಗಂಭೀರವಾಗಿ ಗಾಯಗೊಂಡಿದ್ದಳು. ಬಿ. ಟೆಕ್ ಫೈನಲ್ ಇಯರ್ ವಿದ್ಯಾರ್ಥಿ ಶ್ರೀವರ್ಷಿನಿ ಚಿಕಿತ್ಸೆ ಫಲಕಾರಿಯಾಗದೇ ಸಾವಿಗೀಡಾದ ಯುವತಿ. ಗೊ kart play ಜೋನ್ […]

Go Kart ಪ್ಲೇ ಜೋನ್​ನಲ್ಲಿ ಯುವತಿ ದಾರುಣ ಸಾವು
ಸಾಧು ಶ್ರೀನಾಥ್​
|

Updated on: Oct 08, 2020 | 4:18 PM

Share

ಹೈದರಾಬಾದ್​: ಮಹಾನಗರದ ಹೊರವಲಯದಲ್ಲಿ ದಾರುಣ ಘಟನೆಯೊಂದು ನಡೆದಿದೆ. ಗೊ ಕಾರ್ಟ್ ಪ್ಲೇ (Go kart play) ಜೋನ್​ನಲ್ಲಿ ಯುವತಿಯೊಬ್ಬಳು ದಾರುಣವಾಗಿ ಸಾವು ಕಂಡಿದ್ದಾಳೆ. ಗೊ ಕಾರ್ಟ್ ಕಾರಿನಲ್ಲಿ ಜಾಲಿ ಶಿಕಾರಿ ಮಾಡುವಾಗ ನಿಯಂತ್ರಣ ತಪ್ಪಿ ದುರ್ಘಟನೆ ಸಂಭವಿಸಿದೆ.

ದುರ್ಘಟನೆ ಸಂಭವಿಸಿದ್ದು ಹೇಗೆ ಯುವಕನೋರ್ವ ಕಾರ್ ಡ್ರೈವಿಂಗ್ ಮಾಡುವಾಗ ಆತನ ಪಕ್ಕದಲ್ಲಿ ಕುಳಿತಿದ್ದ ಆ ಯುವತಿ ಗಂಭೀರವಾಗಿ ಗಾಯಗೊಂಡಿದ್ದಳು. ಬಿ. ಟೆಕ್ ಫೈನಲ್ ಇಯರ್ ವಿದ್ಯಾರ್ಥಿ ಶ್ರೀವರ್ಷಿನಿ ಚಿಕಿತ್ಸೆ ಫಲಕಾರಿಯಾಗದೇ ಸಾವಿಗೀಡಾದ ಯುವತಿ. ಗೊ kart play ಜೋನ್ ನಿರ್ವಾಹಕರ ನಿರ್ಲಕ್ಷ್ಯದಿಂದ ಘಟನೆ ಸಂಭವಿಸಿದೆ ಎಂದು ಯುವತಿಯ ಪೋಷಕರು ಆರೋಪಿಸಿದ್ದಾರೆ. ಯುವತಿಯ ಪೋಷಕರು ಮೀರ್ ಪೇಟ್ ಪೊಲೀಸರಿಗೆ ದೂರು ನೀಡಿದ್ದಾರೆ.

Follow Us
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?