ಹೈದರಾಬಾದ್: ಮಹಾನಗರದ ಹೊರವಲಯದಲ್ಲಿ ದಾರುಣ ಘಟನೆಯೊಂದು ನಡೆದಿದೆ. ಗೊ ಕಾರ್ಟ್ ಪ್ಲೇ (Go kart play) ಜೋನ್ನಲ್ಲಿ ಯುವತಿಯೊಬ್ಬಳು ದಾರುಣವಾಗಿ ಸಾವು ಕಂಡಿದ್ದಾಳೆ. ಗೊ ಕಾರ್ಟ್ ಕಾರಿನಲ್ಲಿ ಜಾಲಿ ಶಿಕಾರಿ ಮಾಡುವಾಗ ನಿಯಂತ್ರಣ ತಪ್ಪಿ ದುರ್ಘಟನೆ ಸಂಭವಿಸಿದೆ. ದುರ್ಘಟನೆ ಸಂಭವಿಸಿದ್ದು ಹೇಗೆ ಯುವಕನೋರ್ವ ಕಾರ್ ಡ್ರೈವಿಂಗ್ ಮಾಡುವಾಗ ಆತನ ಪಕ್ಕದಲ್ಲಿ ಕುಳಿತಿದ್ದ ಆ ಯುವತಿ ಗಂಭೀರವಾಗಿ ಗಾಯಗೊಂಡಿದ್ದಳು. ಬಿ. ಟೆಕ್ ಫೈನಲ್ ಇಯರ್ ವಿದ್ಯಾರ್ಥಿ ಶ್ರೀವರ್ಷಿನಿ ಚಿಕಿತ್ಸೆ ಫಲಕಾರಿಯಾಗದೇ ಸಾವಿಗೀಡಾದ ಯುವತಿ. ಗೊ kart play ಜೋನ್ […]
ಸಾಧು ಶ್ರೀನಾಥ್
Updated on:
Oct 08, 2020 | 4:18 PM
ಹೈದರಾಬಾದ್: ಮಹಾನಗರದ ಹೊರವಲಯದಲ್ಲಿ ದಾರುಣ ಘಟನೆಯೊಂದು ನಡೆದಿದೆ. ಗೊ ಕಾರ್ಟ್ ಪ್ಲೇ (Go kart play) ಜೋನ್ನಲ್ಲಿ ಯುವತಿಯೊಬ್ಬಳು ದಾರುಣವಾಗಿ ಸಾವು ಕಂಡಿದ್ದಾಳೆ. ಗೊ ಕಾರ್ಟ್ ಕಾರಿನಲ್ಲಿ ಜಾಲಿ ಶಿಕಾರಿ ಮಾಡುವಾಗ ನಿಯಂತ್ರಣ ತಪ್ಪಿ ದುರ್ಘಟನೆ ಸಂಭವಿಸಿದೆ.
ದುರ್ಘಟನೆ ಸಂಭವಿಸಿದ್ದು ಹೇಗೆ ಯುವಕನೋರ್ವ ಕಾರ್ ಡ್ರೈವಿಂಗ್ ಮಾಡುವಾಗ ಆತನ ಪಕ್ಕದಲ್ಲಿ ಕುಳಿತಿದ್ದ ಆ ಯುವತಿ ಗಂಭೀರವಾಗಿ ಗಾಯಗೊಂಡಿದ್ದಳು. ಬಿ. ಟೆಕ್ ಫೈನಲ್ ಇಯರ್ ವಿದ್ಯಾರ್ಥಿ ಶ್ರೀವರ್ಷಿನಿ ಚಿಕಿತ್ಸೆ ಫಲಕಾರಿಯಾಗದೇ ಸಾವಿಗೀಡಾದ ಯುವತಿ. ಗೊ kart play ಜೋನ್ ನಿರ್ವಾಹಕರ ನಿರ್ಲಕ್ಷ್ಯದಿಂದ ಘಟನೆ ಸಂಭವಿಸಿದೆ ಎಂದು ಯುವತಿಯ ಪೋಷಕರು ಆರೋಪಿಸಿದ್ದಾರೆ. ಯುವತಿಯ ಪೋಷಕರು ಮೀರ್ ಪೇಟ್ ಪೊಲೀಸರಿಗೆ ದೂರು ನೀಡಿದ್ದಾರೆ.
sadhu srinath
ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ!
ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್ ನ್ಯೂಸ್ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್ ಆಲ್ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು. ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು